• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೊರೊನಾ ಗಾಳಿಯಲ್ಲಿ ಹರಡುವುದು ನಿಜ: ಭಾರತೀಯ ಸಂಶೋಧನೆಯಲ್ಲಿ ದೃಢ

Any Mind by Any Mind
May 4, 2022
in ದೇಶ
0
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!
Share on WhatsAppShare on FacebookShare on Telegram

ಕೊರೊನಾ ವೈರಸ್‌ ಸೋಂಕು ಗಾಳಿಯಲ್ಲಿ ಹರಡುವುದು ನಿಜ ಎಂದು ಸಮೀಕ್ಷೆಯೊಂದು ದೃಢಪಡಿಸಿದ್ದು, ಮಾಸ್ಕ್‌ ಹೆಚ್ಚಾಗಿ ಧರಿಸುವ ದೇಶಗಳಲ್ಲಿ ಸೋಂಕು ಪ್ರಮಾಣ ಕಡಿಮೆ ಆಗಿರುವುದನ್ನು ಉಲ್ಲೇಖಿಸಿದೆ.

ADVERTISEMENT

ಕೊರೊನಾ ವೈರಸ್‌ ಗಾಳಿಯಲ್ಲಿ ಹರಡುತ್ತದೆ ಎಂಬ ಬಗ್ಗೆ ಸಾಕಷ್ಟು ಸಮೀಕ್ಷೆಗಳು ಹೇಳಿವೆ. ಆದರೆ ಅದು ನಿರ್ದಿಷ್ಟವಾಗಿ ಹರಡುತ್ತದೆ ಎಷ್ಟು ದೂರ ಹರಡುತ್ತದೆ ಎಂಬ ಸ್ಪಷ್ಟತೆ ಇರಲಿಲ್ಲ. ಆದರೆ ಇದೀಗ ಗಾಳಿಯಲ್ಲಿ ಕೊರೊನಾ ವೈರಸ್‌ ಅಂಶಗಳು ಹರಡುತ್ತದೆ ಎಂಬುದರನ್ನು ದೃಢಪಡಿಸಿದೆ.

ಹೈದರಾಬಾದ್‌ ನ ಸಿಎಸ್‌ ಐಆರ್-ಸಿಸಿಎಂಬಿ ಮತ್ತು ಚಂಡೀಗಢದ ಸಿಎಸ್‌ ಐಆರ್-ಐಎಂಟೆಕ್‌ ಸಂಸ್ಥೆಗಳು ಜಂಟಿಯಾಗಿ ಮೊಹಾಲಿ ಮತ್ತು ಹೈದರಾಬಾದ್‌ ಆಸ್ಪತ್ರೆಗಳ ರೋಗಿಗಳನ್ನು ಸಂಶೋಧನೆ ನಡೆಸಿ ವರದಿ ಸಿದ್ಧಪಡಿಸಿದೆ.

ರೋಗಿಗಳು ಇದ್ದ ಜಾಗದಲ್ಲಿನ ಗಾಳಿಯನ್ನು ಸಂಗ್ರಹಿಸಿ ಸಂಶೋಧನೆ ನಡೆಸಿದಾಗ ಕೊರೊನಾ ವೈರಸ್‌ ಅಂಶಗಳು ಪತ್ತೆಯಾಗಿವೆ.  ರೋಗಿ ಇದ್ದ ಆಸ್ಪತ್ರೆಯ ಕೊಠಡಿಯನ್ನು ಮುಚ್ಚಿಸಿ ಸೋಂಕು ಸಂಗ್ರಹಿಸಲಾಗಿದೆ.

Tags: coronavirushydrabadIndiaPratidhvani
Previous Post

PSI ಅಕ್ರಮ : ಸಚಿವ ಅಶ್ವಥ್ ನಾರಾಯಣ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Next Post

ಮೊಬೈಲ್‌ ನೋಡದಂತೆ ಹೆತ್ತವರು ಬುದ್ದಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಮೊಬೈಲ್‌ ನೋಡದಂತೆ ಹೆತ್ತವರು ಬುದ್ದಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

ಮೊಬೈಲ್‌ ನೋಡದಂತೆ ಹೆತ್ತವರು ಬುದ್ದಿ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada