Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ವಿವಿಧ ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

ಪ್ರತಿಧ್ವನಿ

ಪ್ರತಿಧ್ವನಿ

July 26, 2022
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ಎಂ.ಬಿ.ಪಾಟೀಲ್

ಚಾಲೆಂಜಿಂಗ್‌ ಸ್ಟಾರ್‌ ವಿರುದ್ದ ಸಮರ ಸಾರಿದ ಅಪ್ಪು ಫ್ಯಾನ್ಸ್

ಜನ ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಲು ಇಚ್ಛಿಸಿದ್ದಾರೆ : ಡಿ.ಕೆ.ಶಿವಕುಮಾರ್‌

ಕರ್ನಾಟಕದ ವಿವಿಧ ನಿಗಮ ಮಂಡಳಿಗಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ 47 ನಿಗಮ ಮಂಡಳಿಗಳ ಪೈಕಿ 22 ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದೀಗ ಆ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದ್ದು, ಯಾರಿಗೆ ಯಾವ ನಿಗಮದ ಅಧ್ಯಕ್ಷರ ನೇಮಕಾತಿಯನ್ನು ನೀಡಲಾಗಿದೆ ಎನ್ನುವುದರ ವಿವರ ಈ ಕೆಳಗಿನಂತಿದೆ.

ನಿಗಮ-ಮಂಡಳಿಗೆ ಹೊಸ ಅಧ್ಯಕ್ಷರ ಪಟ್ಟಿ ಇಲ್ಲಿದೆ;

  1. ಸಫಾಯಿ ಕರ್ಮಚಾರಿ ನಿಗಮ – ಕೆ.ಪಿ.ವೆಂಕಟೇಶ್
  2. ಅಲೆಮಾರಿ ಅಭಿವೃದ್ಧಿ ನಿಗಮ-ದೇವೇಂದ್ರನಾಥ್.ಕೆ
  3. ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
  4. ವಸ್ತುಪ್ರದರ್ಶನ ಪ್ರಾಧಿಕಾರ-ಮಿರ್ಲೆ ಶ್ರೀನಿವಾಸ
  5. ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ್
  6. ದ್ರಾಕ್ಷಿ, ವೈನ್ ಬೋರ್ಡ್​ – N.M.ರವಿ ನಾರಾಯಣ ರೆಡ್ಡಿ
  7. ರೇಷ್ಮೆ ಮಾರಾಟ ಮಂಡಳಿ – ಬಿ.ಸಿ.ನಾರಾಯಣ ಸ್ವಾಮಿ
  8. ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
  9. ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
    10.ಪಶ್ಚಿಮ ಘಟ್ಟಗಳ ಕಾರ್ಯಪಡೆ – ಗೋವಿಂದ ನಾಯ್ಕ್
  10. ಮೈಸೂರು ಮೃಗಾಲಯ ಪ್ರಾಧಿಕಾರ-M.ಶಿವಕುಮಾರ್
  11. ಅರಣ್ಯ ಅಭಿವೃದ್ಧಿ ನಿಗಮ-ರೇವಣ್ಣಪ್ಪ ಕೋಳಗಿ
  12. ಜೀವ ವೈವಿದ್ಯ ಮಂಡಳಿ – ರವಿಕಾಳಪ್ಪ
  13. ಕುರಿ, ಉಣ್ಣೆ ಅಭಿವೃದ್ಧಿ ನಿಗಮ-ಧರ್ಮಣ್ಣ ದೊಡ್ಡಮನೆ
  14. ಮೀನುಗಾರಿಕೆ ಅಭಿವೃದ್ಧಿ ನಿಗಮ-A.V.ತೀರ್ಥರಾಮ
  15. ಪೇಂಟ್ಸ್, ವಾರ್ನಿಷ್ – ರಘು ಕೌಟಿಲ್ಯ
  16. ಜವಳಿ ಅಭಿವೃದ್ಧಿ ನಿಗಮ- ವಿರೂಪಾಕ್ಷಗೌಡ
  17. ಖಾದಿ, ಗ್ರಾಮೋದ್ಯೋಗ ಮಂಡಳಿ-K.V.ನಾಗರಾಜ್
  18. ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಅಷ್ಟಗಿ
  19. ತುಂಗಾಭದ್ರ ಯೋಜನೆ (ಕಾಡಾ)-ಕೊಲ್ಲಾ ಶೇಷಗಿರಿ ರಾವ್
  20. ಕಾವೇರಿ ಜಲಾನಯನ ಯೋಜನೆ-ನಿಜಗುಣರಾಜು
  21. ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ತುಬಾಕಿ
RS 500
RS 1500

SCAN HERE

don't miss it !

He is living Legend  : Niketh Raj
ವಿಡಿಯೋ

He is living Legend : Niketh Raj

by ಪ್ರತಿಧ್ವನಿ
August 3, 2022
ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!
ಸಿನಿಮಾ

ಮೈಸೂರಿನಲ್ಲಿ ಅಪ್ಪು ಆಂಬುಲೆನ್ಸ್‌ ಗೆ ಚಾಲನೆ ನೀಡಿದ ನಟ ಪ್ರಕಾಶ್‌ ರಾಜ್!

by ಪ್ರತಿಧ್ವನಿ
August 6, 2022
ಕಾರಿಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ 6 ಮಂದಿ ದುರ್ಮರಣ
ಕರ್ನಾಟಕ

ಕಾರಿಗೆ ಲಾರಿ ಡಿಕ್ಕಿ: ಒಂದೇ ಕುಟುಂಬದ 6 ಮಂದಿ ದುರ್ಮರಣ

by ಪ್ರತಿಧ್ವನಿ
August 5, 2022
ಸಿಜೆಐ ಸ್ಥಾನಕ್ಕೆ ಯು.ಯು ಲಲಿತ್ ಹೆಸರು ಶಿಫಾರಸು ಮಾಡಿದ ಜಸ್ಟೀಸ್ ಎನ್.ವಿ ರಮಣ
ದೇಶ

ಸಿಜೆಐ ಸ್ಥಾನಕ್ಕೆ ಯು.ಯು ಲಲಿತ್ ಹೆಸರು ಶಿಫಾರಸು ಮಾಡಿದ ಜಸ್ಟೀಸ್ ಎನ್.ವಿ ರಮಣ

by ಪ್ರತಿಧ್ವನಿ
August 4, 2022
ಈಶ್ವರಪ್ಪ ಬಂಧಿಸುವವರೆಗೂ ಹೋರಾಟ: ಡಿಕೆ ಶಿವಕುಮಾರ್‌
ಕರ್ನಾಟಕ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆ ಶಿವಕುಮಾರ್‌ ಗೆ ಜಾಮೀನು ವಿಸ್ತರಣೆ

by ಪ್ರತಿಧ್ವನಿ
August 2, 2022
Next Post
ಚಾಮುಂಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆ : ಒಂದೇ ತಿಂಗಳಲ್ಲಿ ಮೂರುವರೆ ಕೋಟಿ ಸಂಗ್ರಹ

ಚಾಮುಂಡೇಶ್ವರಿ ದೇವಸ್ಥಾನದ ಹುಂಡಿ ಎಣಿಕೆ : ಒಂದೇ ತಿಂಗಳಲ್ಲಿ ಮೂರುವರೆ ಕೋಟಿ ಸಂಗ್ರಹ

ಸಿಬ್ಬಂದಿಗಳನ್ನು ನಿರ್ಲಕ್ಷಿಸಿಲ್ಲ, ಆಯನೂರು ಆರೋಪ ನಿರಾಧಾರ : ಸಚಿವ ಸುಧಾಕರ್‌

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜನೋತ್ಸವ ಸಮಾವೇಶದಲ್ಲಿ ಉತ್ತರ: ಸಚಿವ ಡಾ.ಕೆ.ಸುಧಾಕರ್‌

ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

ರಾಹುಲ್, ಪ್ರಿಯಾಂಕ ಜೊತೆ ಇಡಿ ಕಚೇರಿಗೆ ಬಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist