ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಅದು ಬಿಟ್ಟು ಇಲಾಖೆಗಳ ಕಾರ್ಯದರ್ಶಿ ಕೈಯಲ್ಲಿ ಮಾಡಿಸ್ತೀವಿ ಅಂದ್ರೆ ಏನು? ಇದು ಕಣ್ಣೊರೆಸುವ ತಂತ್ರ ಅಲ್ವಾ, ಪ್ರಕರಣ ಮುಚ್ಚಿಹಾಕೋ ಯತ್ನ. ನಾವು ರಾಜ್ಯಪಾಲರಿಗೆ ಭೇಟಿ ಮಾಡಿ ಮನವಿ ಮಾಡಿದ್ದೇವೆ. ಬಿಡಿಎನಲ್ಲಿ 300 ಕೋಟಿ ನಷ್ಟವಾಗಿದೆ ಅಂತಾರೆ, ಬಿಜೆಪಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳೀದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







