• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೆಮ್ಮು ಹಾಗೂ ಗಂಟಲು ನೋವು ಸಮಸ್ಯೆಗೆ ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Uncategorized
0
Share on WhatsAppShare on FacebookShare on Telegram

ಮಳೆಗಾಲ ಮಳೆಯಲ್ಲಿ ನೆನೆಯಬೇಕೆಂದೇನಿಲ್ಲ ಆಹಾರದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ನಮಗೆ ಶೀತ ನೆಗಡಿ ಗಂಟಲು ನೋವು ಕೆಮ್ಮು ಹೆಚ್ಚಾಗುತ್ತದೆ.ಕೆಲವರಿಗೆ ಸ್ವಲ್ಪ ಚಳಿ ಅಥವಾ ನೀರಿನಲ್ಲಿ ಸ್ವಲ್ಪ ನೆನೆದರೂ ಕೂಡ ಕೆಮ್ಮು ಹಾಗೂ ಗಂಟಲಿನ ಸಮಸ್ಯೆ ಎದುರಾಗುತ್ತದೆ ದಿನದಿಂದ ದಿನಕ್ಕೆ ಕೆಮ್ಮಿನ ಸಮಸ್ಯೆ ಹಾಗೂ ಕಫ ಜಾಸ್ತಿ ಆದ್ರೆ ಟಿಬಿ ಎಂದು ಕೂಡ ಹೇಳುತ್ತಾರೆ. ಕೆಮ್ಮು ಹಾಗೂ ಗಂಟಲು ನೋವು ಶುರುವಾದ ಮೊದಲ ಎರಡು ದಿನದಲ್ಲಿ ಇದನ್ನ ನಿವಾರಿಸಿಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ಇತರೆ ಆರೋಗ್ಯ ಸಮಸ್ಯೆಗಳು ಶುರುವಾಗುತ್ತದೆ ಈ ಕೆಮ್ಮು ಗಂಟಲು ನೋವನ್ನ ನಿವಾರಣೆ ಮಾಡುವುದಕ್ಕೆ ಈ ಸುಲಭ ಮನೆ ಮದ್ದುಗಳನ್ನ ಬಳಸಿ.

ADVERTISEMENT

ಹಾಲು ಮತ್ತು ಅರಿಶಿಣ

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲನ್ನ ಚೆನ್ನಾಗಿ ಕುದಿಸಿ ನಂತರ ಚಿಟಿಕೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ಕೆಮ್ಮು ಹಾಗೂ ಗಂಟಲು ನೋವು ತಕ್ಷಣಕ್ಕೆ ನಿವಾರಣೆ ಆಗುತ್ತದೆ ಕಫ ಕಟ್ಟುವುದಿಲ್ಲ ಕಾರಣ ಅರಿಶಿಣದಲ್ಲಿ ಸಾಕಷ್ಟು ಔಷಧಿ ಗುಣಗಳಿವೆ.

ಮೆಣಸು ಹಾಗೂ ಜೇನು

ಕಪ್ಪು ಮೆಣಸನ್ನ ಸ್ವಲ್ಪ ಹುರಿದು ನಂತರ ಅದನ್ನು ಪುಡಿ ಮಾಡಿ ಅದಕ್ಕೆ ಸ್ವಲ್ಪ ಜೇನುತುಪ್ಪವನ್ನ ಬೆರೆಸಿ ಈ ಮಿಶ್ರಣವನ್ನು ಸೇವಿಸುವುದರಿಂದ ಗಂಟಲು ನೋವು ,ಗಂಟಲು ಕೆರೆತ  ಕಡಿಮೆಯಾಗುತ್ತದೆ.

ಒಂದು ಲೋಟ ನೀರಿಗೆ ಸ್ವಲ್ಪ ಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ ಅದಕ್ಕೆ ಬೆಲ್ಲ ಅಥವಾ ಜೇನು ತುಪ್ಪವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಬೆಚ್ಚಗಾದ ನಂತರ ಕುಡಿಯುವುದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಶುಂಠಿ ಕಷಾಯ

ನೆಗಡಿ ಗಂಟಲು ನೋವು ಕೆಮ್ಮಿನ ಸಮಸ್ಯೆಗೆ ಶುಂಠಿ ರಾಮಬಾಣ ಅಂತ ಹೇಳಿದ್ರೆ ತಪ್ಪಾಗಲ್ಲ ಶುಂಠಿಯಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳಿದ್ದು ಆಂಟಿ ಬ್ಯಾಕ್ಟೀರಿಯಲ್ ಅಂಶವನ್ನು ಹೊಂದಿದೆ. ಒಂದು ಲೋಟ ನೀರಿನ ಜೊತೆ ಜಜ್ಜಿದ ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಬೇಕಾದಲ್ಲಿ ಚಿಟಿಕೆ ಜೇನುತುಪ್ಪ ಇಲ್ಲವಾದಲ್ಲಿ ಬೆಲ್ಲವನ್ನ ಬೆರೆಸಿ ಸೇವಿಸುವುದರಿಂದ ತಕ್ಷಣಕ್ಕೆ ಪರಿಹಾರವಾಗುತ್ತದೆ.

Previous Post

ಅನಧಿಕೃತ ಪ್ಲೆಕ್ಸ್ ತೆರವು ಸಂಬಂಧ ಪೊಲೀಸ್ ಕಮಿಷನರ್ ಜೊತೆ ಸಭೆ ನಡೆಸಿದ ಬಿಬಿಎಂಪಿ ಕಮಿಷನರ್..!

Next Post

ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಜಾರ್ಜ್‌..

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಜಾರ್ಜ್‌..

ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಜಾರ್ಜ್‌..

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada