• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪರಿಷತ್ ಚುನಾವಣೆ; ಅಭ್ಯರ್ಥಿಳ ಕೈಗೆ ಸಿಗದ ಗ್ರಾಮ ಪಂಚಾಯತ್ ಸದಸ್ಯರು; ಇವರ ಲೆಕ್ಕಚಾರವೇನು?

ನಚಿಕೇತು by ನಚಿಕೇತು
November 29, 2021
in ಕರ್ನಾಟಕ, ರಾಜಕೀಯ
0
ಪರಿಷತ್ ಚುನಾವಣೆ; ಅಭ್ಯರ್ಥಿಳ ಕೈಗೆ ಸಿಗದ ಗ್ರಾಮ ಪಂಚಾಯತ್ ಸದಸ್ಯರು; ಇವರ ಲೆಕ್ಕಚಾರವೇನು?
Share on WhatsAppShare on FacebookShare on Telegram

ರಾಜ್ಯದಲ್ಲಿ ಪರಿಷತ್ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಯ 25 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಗ್ರಾಮ ಪಂಚಾಯಿತಿಯ ವೋಟ್‌ಗಳೇ ಮೇಲ್ಮನೆಯ ಅಭ್ಯರ್ಥಿಗಳ ಗೆಲುವನ್ನ ನಿರ್ಧರಿಸಲಿವೆ. ಆದರೀಗ, ಈ ಮೇಲಾಟದಲ್ಲಿ ಗ್ರಾಮಪಂಚಾಯಿತಿ ಸದಸ್ಯರೇ ಕ್ಯಾಂಡಿಡೇಟ್‌ಗಳ ಕೈಗೆ ಸಿಕ್ತಿಲ್ವಂತೆ.

ಹೌದು, ಮೇಲ್ಮನೆ ಸಮರದಲ್ಲಿ ಗೆಲುವಿನ ಪತಾಕೆ ಹಾರಿಸಲು ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸ್ತಿವೆ. ಸ್ಥಳೀಯ ಸಂಸ್ಥೆಗಳ ಸದಸ್ಯರ ಬಳಿ ತೆರಳಿ ಅಭ್ಯರ್ಥಿಗಳು ಮತಯಾಚನೆ ಮಾಡ್ತಿದ್ದಾರೆ. ಆದ್ರೀಗ ಗ್ರಾಮ ಪಂಚಾಯಿತಿ ಸದಸ್ಯರ ಕಣ್ಣಾಮುಚ್ಚಾಲೆ ಆಟಕ್ಕೆ ಶಾಸಕರು ಕಂಗಾಲಾಗಿ ಹೋಗಿದ್ದಾರೆ. ಪರಿಷತ್‌ ಫೈಟ್‌ ವೇಳೆ ಗ್ರಾಮ ಪಂಚಾಯಿತಿಯ ಯಾವೊಬ್ಬ ಸದಸ್ಯರು ಪಕ್ಷಗಳ ಜೊತೆ ಗುರುತಿಸಿಕೊಳ್ತಿಲ್ವಂತೆ. ಜೊತೆಗೆ ತಾವು ಯಾರ ಪರ ಅನ್ನೋದನ್ನ ಸೀಕ್ರೆಟ್‌ ಆಗಿ ಮೇಂಟೈನ್‌ ಮಾಡ್ತಿದ್ದಾರೆ ಎನ್ನಲಾಗಿದೆ.

ವಿಧಾನ ಪರಿಷತ್ ಅಭ್ಯರ್ಥಿಗಳ ಕೈಗೆ ಗ್ರಾಮ ಪಂಚಾಯಿತಿ ಸದಸ್ಯರು ಸಿಗುತ್ತಲೇ ಇಲ್ಲ. ಪರಿಷತ್ ಚುನಾವಣೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯರಿಗೆ ಬೇಡಿಕೆ ಹೆಚ್ಚಾಗಿದೆ. ಆದ್ರೆ, ಪಕ್ಷಗಳೊಂದಿಗೆ ಗುರುತಿಸಿಕೊಳ್ಳಲು ಸದಸ್ಯರು ಇಚ್ಚಿಸುತ್ತಿಲ್ಲ. ಅಲ್ಲದೇ ನಾಮಪತ್ರ ಸಲ್ಲಿಕೆ, ಹಾಗೂ ಪ್ರಚಾರದ ವೇಳೆಯೂ ಕೈಗೆ ಸಿಕ್ತಿಲ್ಲ ಎನ್ನಲಾಗಿದೆ. ಯಾವುದೇ ಪಕ್ಷದ ಅಭ್ಯರ್ಥಿ ಪರ ಗುರುತಿಸಿಕೊಳ್ಳೋದು ಬೇಡ ಅನ್ನೋದು ಗ್ರಾಮ ಪಂಚಾಯಿತಿ ಅಭ್ಯರ್ಥಿಗಳ ಆಲೋಚನೆ. ಯಾಕಂದ್ರೆ, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಸ್ವಸಾಮರ್ಥ್ಯ ಬಲದಿಂದ ನಾವು ಗೆದ್ದಿದ್ದೇವೆ. ಅಲ್ಲದೇ ಯಾವುದೇ ಪಕ್ಷದ ಚಿನ್ಹೆಯಡಿ ಸದಸ್ಯರು ಆಯ್ಕೆಯಾಗಿಲ್ಲ. ಹೀಗಾಗಿ ಲಾಭವಾಗುವ ಪಕ್ಷದ ಅಭ್ಯರ್ಥಿ ಪರ ಗುರುತಿಸಿಕೊಳ್ಳಲು ಸದಸ್ಯರು ತಂಡ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ADVERTISEMENT

ಇನ್ನು ಮೇಲ್ಮನೆ ಅಭ್ಯರ್ಥಿಗಳ ಪರ ಗುರುತಿಸಿಕೊಳ್ಳದ ಪಂಚಾಯಿತಿ ಸದಸ್ಯರಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಯಾಕಂದ್ರೆ, ಪರಿಷತ್ ಫೈಟ್‌ನಲ್ಲಿ ಗ್ರಾಮಪಂಚಾಯಿತಿ ಮತಗಳೇ ಗೆಲುವಿಗೆ ನಿರ್ಣಾಯಕವಾಗಿದೆ. ಹೀಗಾಗಿ ಪಂಚಾಯಿತಿ ಸದಸ್ಯರ ಮತಗಳನ್ನ ಸೆಳೆಯಲು ಪರಿಷತ್‌ ಅಭ್ಯರ್ಥಿಗಳು ಪರದಾಡ್ತಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯರ ಮನ ಗೆದ್ದರೆ ಮೇಲ್ಮನೆಯ ಮಿನಿಫೈಟ್‌ನಲ್ಲಿ ವಿಜಯ ಸಲೀಸು ಅನ್ನೋದು ಕದನ ಕಲಿಗಳ ಲೆಕ್ಕಾಚಾರ. ಅಲ್ಲದೇ ಗ್ರಾಮಪಂಚಾಯಿತಿ ಸದಸ್ಯರ ಬಲ ಸಿಕ್ಕರೆ ವಿಧಾನ ಪರಿಷತ್ ಗೆಲುವಿನ ಹಾದಿ ಸುಗಮವಾಗಿ ಇರಲಿದೆ. ಅಲ್ಲದೇ ಈ ಬಾರಿ ಪರಿಷತ್ ಚುನಾವಣೆಯ ಮತದಾನದಿಂದ ಜಿಲ್ಲಾಪಂಚಾಯತ್ ಮತ್ತು ತಾಲೂಕ್‌ ಪಂಚಾಯತ್ ಸದಸ್ಯರು ವಂಚಿತರಾಗಿದ್ದಾರೆ. ಹೀಗಾಗಿ ಮೇಲ್ಮನೆ ಮತಬ್ಯಾಂಕ್ನಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಗ್ರಾಮಪಂಚಾಯತ್ ಸದಸ್ಯರಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ.

ವಿಧಾನಪರಿಷತ್ ಚುನಾವಣೆ ಗೆಲುವಿಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಜಿದ್ದಿಗೆ ಬಿದ್ದು ಪ್ರಚಾರ ನಡೆಸ್ತಿವೆ. ಅಲ್ಲದೇ ಹೆಚ್ಚು ಸ್ಥಾನಗಳಲ್ಲಿ ಜಯಭೇರಿ ಬಾರಿಸಲು ನಾನಾ ರಣನೀತಿಗಳನ್ನ ಹೆಣೆಯುತ್ತಿವೆ. ಆದ್ರೆ, ಪಕ್ಷಗಳ ಈ ಸಮರ ನೀತಿಗಳು ವರ್ಕೌಟ್ ಆಗ್ಬೇಕು ಅಂದ್ರೆ ಗ್ರಾಮಪಂಚಾಯಿತಿ ಸದಸ್ಯರ ಬಲ ಬೇರಿರೋದಂತೂ ಸತ್ಯ.

Tags: BJPCongress PartyJDSLegislative Counci;legislative councilಬಿಜೆಪಿ
Previous Post

ಯುಪಿ’ಯ ಮತಾಂತರ ವಿರೋಧಿ ಕಾನೂನಿನ ಅವಾಂತರ : ಅದೀಗ ಪುಂಡರ ಕೈಗೆ ಸಿಕ್ಕ ಅಸ್ತ್ರ! – ಸಿಎಂ ಬೊಮ್ಮಾಯಿ ನಡೆ ಏನು?

Next Post

ಎತ್ತಿನಭುಜಕ್ಕೆ ಬಂದ ಐನೂರು ಮಂದಿಯನ್ನು ವಾಪಸ್ ಓಡಿಸಿದ ಸ್ಥಳೀಯರು, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವಿರುದ್ಧ ತಹಸೀಲ್ದಾರ್‌ಗೆ ದೂರು!

Related Posts

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
0

ಸಿಎಂ ಬದಲಾವಣೆ (Cm race) ಚರ್ಚೆಗಳಿಗೆ ಬ್ರೇಕ್ ಹಾಕುವ ಸಲುವಾಗಿ ಇಂದು ಸಿಎಂ ಸಿದ್ದರಾಮಯ್ಯ (Cm siddaramaiah), ಐದು ವರಶದ ಅವಧಿಗೂ ನಾನೇ ಮುಖ್ಯಮಂತ್ರಿ ಎಂಬ ಹೇಳಿಕೆ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
Next Post
ಎತ್ತಿನಭುಜಕ್ಕೆ ಬಂದ ಐನೂರು ಮಂದಿಯನ್ನು ವಾಪಸ್ ಓಡಿಸಿದ ಸ್ಥಳೀಯರು, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವಿರುದ್ಧ ತಹಸೀಲ್ದಾರ್‌ಗೆ ದೂರು!

ಎತ್ತಿನಭುಜಕ್ಕೆ ಬಂದ ಐನೂರು ಮಂದಿಯನ್ನು ವಾಪಸ್ ಓಡಿಸಿದ ಸ್ಥಳೀಯರು, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವಿರುದ್ಧ ತಹಸೀಲ್ದಾರ್‌ಗೆ ದೂರು!

Please login to join discussion

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada