• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ, ರಾಜಕೀಯ
0
ಪರಿಷತ್ ಚುನಾವಣೆ; ಆಡಳಿತ ಪಕ್ಷಕ್ಕೆ 3, ಮೈತ್ರಿಗೆ 3 ಸ್ಥಾನಗಳಲ್ಲಿ ಗೆಲುವು
Share on WhatsAppShare on FacebookShare on Telegram

ಬೆಂಗಳೂರು: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮೂರರಲ್ಲಿ ಹಾಗೂ ಬಿಜೆಪಿ, ಜೆಡಿಎಸ್ ಮೈತ್ರಿ ಎರಡರಲ್ಲಿ ಜಯ ಸಾಧಿಸಿವೆ.

ADVERTISEMENT

ಕಾಂಗ್ರೆಸ್‌ ಒಂದು ಸ್ಥಾನದಿಂದ ಮೂರು ಸ್ಥಾನಕ್ಕೆ ತನ್ನ ಬಲ ಹೆಚ್ಚಿಸಿಕೊಂಡಿದೆ. ಬಿಜೆಪಿ ಮೂರು ಸ್ಥಾನಗಳಲ್ಲಿ ಎರಡು ಸ್ಥಾನ ಕಳೆದುಕೊಂಡಿದ್ದು, ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್‌ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಈ ಮೂಲಕ 75 ಜನ ಸದಸ್ಯರಿರುವ ಮೇಲ್ಮನೆಯಲ್ಲಿ ಕಾಂಗ್ರೆಸ್‌ – 34, ಬಿಜೆಪಿ – 30, ಜೆಡಿಎಸ್‌ – 8, ಪಕ್ಷೇತರ – 1, ಖಾಲಿ – 1, ಸಭಾಪತಿ – 1 ಇದ್ದಾರೆ.

ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಹಾಗೂ ಪದವೀಧರ-ಶಿಕ್ಷಕ ಕ್ಷೇತ್ರದ ಆರು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ.
ಹೀಗಾಗಿ ಪರಿಷತ್ ನಲ್ಲಿ ಕಾಂಗ್ರೆಸ್ ಬಲ 34ಕ್ಕೆ ಏರಿಕೆಯಾಗಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳ ಬಲ 38 ಆಗಿದೆ. ಹೀಗಾಗಿ ಬಿಜೆಪಿಗೆ ಸಭಾಪತಿ ಸ್ಥಾನಕ್ಕೆ ಯಾವುದೇ ತೊಂದರೆ ಇಲ್ಲ. ಈ ಮೂಲಕ ಸಭಾಪತಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದ ಬಿಜೆಪಿ ನಿಟ್ಟುಸಿರು ಬಿಟ್ಟಿದೆ.

ಲೋಕಸಭೆಗೆ ಪ್ರವೇಶಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ತೆರವಿನಿಂದ ಖಾಲಿಯಾಗುವ ಸ್ಥಾನಕ್ಕೆ ಅಧಿಸೂಚನೆ ಪ್ರಕಟಿಸಬೇಕಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಎರಡು ಸ್ಥಾನ ಖಾಲಿಯಾಗಲಿದ್ದು, ನಂತರ ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಇದೆ.

Tags: BJPElectionJDSVidhana parishad
Previous Post

ಗಾಂಜಾ ಕೈಗಿಟ್ಟು ವಿದ್ಯಾರ್ಥಿಯಿಂದ ಹಣ ವಸೂಲಿಗೆ ಯತ್ನ!!

Next Post

ಕರ್ನಾಟಕದಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

ಕರ್ನಾಟಕದಲ್ಲಿ ಜೂನ್ 13ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada