• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ….

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Uncategorized
0
Share on WhatsAppShare on FacebookShare on Telegram

ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ನಾಳೆ ಬೆಳಿಗ್ಗೆ 7:40 ಗಂಟೆಗೆ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಜಿಲ್ಲಾಡಳಿತ ಈ ಪವಿತ್ರ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಕೈಗೊಂಡಿದೆ.

ADVERTISEMENT

ಈಗಾಗಲೇ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಹೂವಿನ ಅಲಂಕಾರ ನಡೆಯುತ್ತಿದೆ. ತಲಕಾವೇರಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ವಿದ್ಯುತ್ ದೀಪ ಅಲಂಕಾರ, ಧ್ವನಿವರ್ಧಕ ಜೋಡಣೆ, ಪಾರ್ಕಿಂಗ್ ವ್ಯವಸ್ಥೆ, ಸಿದ್ಧತಾ ಕಾರ್ಯ ನಡೆದಿದೆ.

ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕಾರ್ಯಕ್ಕೆ ಸಿಬ್ಬಂದಿಗಳನ್ನು ಇಂದು ಮಧ್ಯಾಹ್ನದಿಂದಲೇ ನಿಯೋಜಿಸಲಾಗುತ್ತಿದೆಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇವಾಲಯದ ಆವರಣದಲ್ಲಿ ಪ್ರತಿ ವರ್ಷದಂತೆ ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳಗಳ ಕಾಲ ಉಪಹಾರ ಹಾಗೂ ಭೋಜನ ವ್ಯವಸ್ಥೆಗೆ ಸಕಲ ಸಿದ್ಧತೆಗಳು ನಡೆದಿದೆ. ವ್ಯವಸ್ಥಾಪನ ಸಮಿತಿ ವತಿಯಿಂದ ಭಾಗಮಂಡಲದಲ್ಲಿ ಅನಂತರ್ಪಣ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಎಸ್ ಪೊನ್ನಣ್ಣನವರು ಇಂದು ಭೇಟಿ ನೀಡಿ ಸಿದ್ಧತಾ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ಆಡಳಿತ ಅಧಿಕಾರಿಗಳಾದ ಐಶ್ವರ್ಯ ಹಾಗೂ ದೇವಾಲಯದ ಕಾರ್ಯನಿರ್ವಣಾಧಿಕಾರಿಗಳಾದ ಚಂದ್ರಶೇಖರ್, ಜಾತ್ರೆಗೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ತಲಕಾವೇರಿ ಭಾಗಮಂಡಲದಲ್ಲಿ ಅರ್ಚಕರ ತಂಡ ಧಾರ್ಮಿಕ ವಿಧಿ ವಿಧಾನಗಳನ್ನು ಅನುಷ್ಠಾನ ಗೊಳಿಸಲು ಸಿದ್ಧತೆ ನಡೆದಿದೆ. ಒಟ್ಟಿನಲ್ಲಿ ಈ ಬಾರಿ ಬೆಳಗಿನ ಜಾವ ತೀರ್ಥೋದ್ಭವವಾಗುತ್ತಿದ್ದು ನಾಡಿಗೆ ಒಳಿತಾಗಲಿದೆ ಎಂಬ ಪ್ರತೀತಿ ಇದ್ದು ಭಕ್ತಾದಿಗಳು ಕೂಡ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ.

Previous Post

ಅಕ್ಟೋಬರ್ 25 ರಂದು ಬಹು ನಿರೀಕ್ಷಿತ “ಯಲಾಕುನ್ನಿ” ತೆರೆಗೆ .

Next Post

ದರ್ಶನ್‌‌ನಿಂದ ಹತ್ಯೆಯಾದ ರೇಣುಕಾಸ್ವಾಮಿಗೆ ಮರುಹುಟ್ಟು..!

Related Posts

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ
Uncategorized

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಜಾಮೀನು ಅರ್ಜಿ...

Read moreDetails
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷರಾ?; ರೀನಾ ಶರ್ಮಾ ಹೇಳಿಕೆ ಸಂಚಲನ

May 14, 2026
Next Post
ದರ್ಶನ್‌‌ನಿಂದ ಹತ್ಯೆಯಾದ ರೇಣುಕಾಸ್ವಾಮಿಗೆ ಮರುಹುಟ್ಟು..!

ದರ್ಶನ್‌‌ನಿಂದ ಹತ್ಯೆಯಾದ ರೇಣುಕಾಸ್ವಾಮಿಗೆ ಮರುಹುಟ್ಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada