• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರ ಅಕ್ರಮ ಡಿನೋಟಿಫೈ ಅಸ್ತ್ರ ಬಿಟ್ಟಿರುವ ಬೆನ್ನಲ್ಲೇ ರಾಜ್ಯಪಾಲರು ಕೆಂಪಣ್ಣ ಆಯೋಗದ ವರದಿ ಬಗ್ಗೆ ಮಾಹಿತಿ ಕೇಳಿದ್ದಾರೆ. ವರದಿ ನೀಡುವಂತೆ ರಾಜ್ಯಪಾಲರ ನಿರ್ದೇಶನ ಮಾಡಿದ್ದು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ ಡಿಸಿಎಂ‌ ಡಿಕೆ ಶಿವಕುಮಾರ್‌‌ಗೆ ದಾಖಲೆಗಳ ಸಮೇತ ಸವರಿ ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಾಜೇಶ್ ಸೂಳಿಕೇರಿ ಅನಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ. ಸೆಪ್ಟಂಬರ್ 11 ರಂದು ಡಿ.ಕೆ ಶಿವಕುಮಾರ್‌ಗೆ ಆಯೋಗದ ವರದಿ ಹಾಗು ದಾಖಲೆಗಳು ಸಲ್ಲಿಕೆ ಆಗಿದೆ.

ADVERTISEMENT

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದ 541 ಎಕರೆ ಜಮೀನಿನಲ್ಲಿ 2014ರಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಡಿನೋಟಿಫೈ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಡಿನೋಟಿಫೈ ಬಳುವಳಿಯಾಗಿ ಹ್ಯೂಬ್ಲೋಟ್ ವಾಚ್ ಗಿಫ್ಟ್ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದ ಆಯೋಗ 1,861 ಪುಟಗಳ ವರದಿ ಸಲ್ಲಿಕೆ ಮಾಡಿತ್ತು. ಆದರೆ ಆಯೋಗದ ವರದಿಯನ್ನ ವಿಧಾನಸಭೆಯಲ್ಲಿ ಮಂಡನೆ ಮಾಡದ ಸಿಎಂ ಸಿದ್ದರಾಮಯ್ಯ, ಮೌನಕ್ಕೆ ಶರಣಾಗಿದ್ದರು.

ಮುಡಾ ಕೇಸ್‌ಗೆ ತಿರುಗೇಟು ಕೊಟ್ಟ ಸರ್ಕಾರ, ಗಂಗೇನಹಳ್ಳಿ ಡಿನೋಟಿಫೈ ಅಸ್ತ್ರ ಪ್ರಯೋಗಿಸಿತ್ತು. ಇದೀಗ ರಾಜ್ಯಪಾಲರು ಕೆಂಪಣ್ಣ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಅರ್ಕಾವತಿ ರೀಡು ಬಗ್ಗೆ ರಾಜ್ಯಪಾಲರು ವರದಿ ಕೇಳಿದ ವಿಚಾರದ ಬಗ್ಗೆ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿ, ಇದು ಒಳ್ಳೆಯದೇ ಅಲ್ಲವಾ.? ಎಂದಿದ್ದಾರೆ. ಕಾಂಗ್ರೆಸ್ ಅವರಿಗೆ ಯಾವುದೂ ಸರಿಯಲ್ಲ. ಯಾರೂ ಕೇಳದೆ ಕೆಂಪಣ್ಣ ಆಯೋಗ ಮಾಡಿದ್ರು. ಸಿದ್ದರಾಮಯ್ಯ ಬಹಳ ಪ್ರಾಮಾಣಿಕರು. ಯಾಕಿಷ್ಟು ಆತಂಕ ಎಂದು ವ್ಯಂಗ್ಯವಾಡಿದ್ದಾರೆ. ಸಾಮಾನ್ಯ ವ್ಯಕ್ತಿಗಳ ಸಾಕ್ಷಿ ಕೇಳ್ತಾರೆ. ನೀವು ಬಹಳ ಪ್ರಾಮಾಣಿಕ ವ್ಯಕ್ತಿ. ತನಿಖೆಗೆ ಕೊಡಿ ಅಂತ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಯಡಿಯೂರಪ್ಪ, ಕುಮಾರಸ್ವಾಮಿ ವಿರುದ್ಧದ ಡಿ ನೋಟಿಫಿಕೇಶನ್ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಲೋಕಾಯುಕ್ತರು ತನಿಖೆ ಕೈಗೆತ್ತಿಕೊಂಡಿರುವುದು ಒಳ್ಳೆಯದು. ಈ ಪ್ರಕರಣದಲ್ಲಿ ಸ್ಪಷ್ಟವಾದ ಮಾಹಿತಿ ಇದೆ. ಕುಮಾರಸ್ವಾಮಿ ಅವರು ಬಹಳ ಜೋರಾಗಿ ಮಾತನಾಡುತ್ತಾರೆ. ಈಗ ಸತ್ಯಾಸತ್ಯತೆ ಅವರ ಮುಂದೆಯೇ ಇದೆ. ಯಾರ ಹೆಸರಿಗೆ ಡಿನೋಟಿಫಿಕೇಶನ್ ಮಾಡಿದ್ದರು. ಯಾರಿಗೆ ಈಗ ಜಾಗ ಹೋಗಿದೆ..? ಜಾಗದ ಜಿಪಿಎ ಯಾರ ಬಳಿ ಇತ್ತು. ಇದನ್ನ ಯಾರು ಪ್ರಾರಂಭ ಮಾಡಿದ್ರು..? ಅಂತಿಮವಾಗಿ ಇದನ್ನ ಯಾರು ಮಾಡಿಸಿಕೊಟ್ಟರು. ಎಲ್ಲಾ ಸತ್ಯಾಸತ್ಯತೆ ಬಗ್ಗೆ ಕುಮಾರಸ್ವಾಮಿ ಹೇಳಬೇಕು ಎಂದು ಒತ್ತಾಯಿಸಿದ್ದಾರೆ.

Tags: ArkavathiBJPCongress PartyDinesh GunduraoDKShivakumarhd kumarswamyJudge KempannaKarnatakaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?

Next Post

ಮೋದಿಯವರನ್ನ ಪರಿಚಯಿಸುವಾಗ ಹೆಸರು ಮರೆತ ಬೈಡನ್

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post

ಮೋದಿಯವರನ್ನ ಪರಿಚಯಿಸುವಾಗ ಹೆಸರು ಮರೆತ ಬೈಡನ್

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada