• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
November 17, 2025
in Uncategorized
0
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್ ವಂಚನೆ ಆಗಿದೆ.

Siddaramaiah : ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ| ಕಬ್ಬಿಗೆ ಬೆಂಬಲ ಘೋಷಿಸಿದ ಸಿಎಂ #pratidhvani

2024ರ ಸೆಪ್ಟೆಂಬರ್ 15ರಂದು ಮಹಿಳೆಗೆ ಕರೆ ಮಾಡಿದ್ದ ಅಮಾಮಿಕ ವ್ಯಕ್ತಿ, ತಾನು ಡಿಎಚ್‌ಎಲ್ ಕೊರಿಯರ್ ಸರ್ವಿಸ್‌ನಿಂದ ಕರೆ ಮಾಡಿದ್ದಾಗಿ ಹೇಳಿಕೊಂಡಿದ್ದ. ಬಳಿಕ ಮುಂಬೈನ ಅಂಧೇರಿಯ ಡಿಎಚ್‌ಎಲ್‌ ಕೇಂದ್ರದಿಂದ ನಿಮ್ಮ ಹೆಸರಿಗೆ ಬಂದಿರುವ ಪಾರ್ಸೆಲ್‌ ನಲ್ಲಿ ಮೂರು ಕ್ರೆಡಿಟ್ ಕಾರ್ಡ್, ನಾಲ್ಕು ಪಾಸ್‌ಪೋರ್ಟ್ ಮತ್ತು ಎಂಡಿಎಂಎ ಡ್ರಗ್ಸ್‌ ಇದೆ ಎಂದಿದ್ದ. ಈ ವೇಳೆ ಮಹಿಳೆ ಬೆಂಗಳೂರಿನಲ್ಲಿ ತಾನಹ ವಾಸ ಮಾಡುತ್ತಿರುವ ಕಾರಣ ತನಗೂ ಪಾರ್ಸೆಲ್‌ಗೂ ಸಂಬಂಧವಿಲ್ಲ ಎಂದಿದ್ದರು.

ಆದರೆ ಪಾರ್ಸಲ್ ಮೇಲೆ ನಿಮ್ಮ ಮೊಬೈಲ್ ಸಂಖ್ಯೆ ಇರುವ ಕಾರಣ ಇದು ಸೈಬ‌ರ್ ಅಪರಾಧವಾಗಿದ್ದು, ಸೈಬ‌ರ್ ಸೆಲ್‌ಗೆ ವರದಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದರು. ಇದಕ್ಕೆ ಇನ್ನೋರ್ವ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡು, ಈ ವಿಚಾರವನ್ನು ತಮ್ಮ ಕುಟುಂಬದವರಿಗೆ ತಿಳಿಸಿದರೆ, ಅವರ ಹೆಸರನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿದ್ದ. ಈ ವೇಳೆ ಮಗನ ಮದುವೆ ಹತ್ತಿರವಿದ್ದ ಕಾರಣ ಯಾರಿಗೂ ಹೇಳಿರಲಿಲ್ಲ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani

ಬಳಿಕ 2024ರ ಸೆಪ್ಟೆಂಬರ್ 23ರಂದು ವಿಡಿಯೊ ಕರೆ ಮಾಡಿದ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಒಂದು ವಾರ ಸಂತ್ರಸ್ತೆಯ ಡಿಜಿಟಲ್ ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ್ದ. ಆರ್‌ಬಿಐನ ಫೈನಾನ್ಸಿಯಲ್ ಇಂಟೆಲಿಜೆನ್ಸ್‌ ಯೂನಿಟ್‌ಗೆ (ಎಫ್‌ಐಯು) ತಮ್ಮ ಆಸ್ತಿಯ ವಿವರಗಳನ್ನು ಘೋಷಿಸಬೇಕು.

ತನಿಖೆಯ ಭಾಗವಾಗಿ ನಿಮ್ಮ ಬ್ಯಾಂಕ್ ಖಾತೆ ಪರಿಶೀಲಿಸಬೇಕಿರುವ ಕಾರಣ ಹಣ ವರ್ಗಾವಣೆ ಮಾಡಬೇಕು. ಪರಿಶೀಲನೆ ಬಳಿಕ ಹಣವನ್ನು ವಾಪಸ್ ನೀಡಲಾಗುವುದು ಎಂದು ಹೇಳಿದ್ದ. ಆತನ ಮಾತು ನಂಬಿ, ಸಂತ್ರಸ್ತೆ ತಮ್ಮ ನಿಶ್ಚಿತ ಠೇವಣಿ ಮತ್ತು ಉಳಿತಾಯ ಖಾತೆಯಲ್ಲಿದ್ದ ಹಣವನ್ನು ವಂಚಕರ ಸುಮಾರು 60 ಬ್ಯಾಂಕ್ ಖಾತೆಗಳಿಗೆ 187 ಬಾರಿ 31.83 ಕೋಟಿ ರೂ. ವರ್ಗಾಯಿಸಿದ್ದರು‌‌‌.

Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

2024ರ ಡಿಸೆಂಬರ್ 6ರಂದು ದೂರುದಾರ ಮಹಿಳೆಯ ಮಗನ ನಿಶ್ಚಿತಾರ್ಥ ನೆರವೇರಿತು. ಆದರೆ ವಂಚಕರು ಸಂತ್ರಸ್ತೆಗೆ ಹಣ ವಾಪಸ್ ನೀಡಲಿಲ್ಲ. ಮಾರ್ಚ್ 26ರಂದು ತಮ್ಮ ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಿದರು.

ಈ ಅವಧಿಯಲ್ಲಿ ಅಪರಿಚಿತ ವ್ಯಕ್ತಿಗಳು ಸಂತ್ರಸ್ತೆಗೆ ಕರೆ ಮಾಡಿ, ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕುತ್ತಿದ್ದರು. ಮಗನ ಮದುವೆ, ವಿದೇಶ ಪ್ರಯಾಣ ಹಾಗೂ ಅನಾರೋಗ್ಯದ ಕಾರಣ ಸಂತ್ರಸ್ತೆ ಎರಡು ದಿನದ ಹಿಂದೆ ವಂಚನೆ ಬಗ್ಗೆ ಪೂರ್ವ ಸೈಬರ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

 

Protest on KamalHasan : ಚಿತ್ರ ಮಂದಿರಗಳು ಯಾವುದೇ ಕಾರಣಕ್ಕೂ ಈ ದುಸ್ಸಾಹಸಕ್ಕೆ ಮುಂದಾಗಬಾರದು..!
Tags: bangalore policebeware from cyber fraudcyber fraud
Previous Post

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Next Post

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 4, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
Next Post
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

December 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada