• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಸುಧಾಕರ್‌ಗೆ ಸಮನ್ಸ್‌ ಜಾರಿ ಮಾಡಿದ ವಿಶೇಷ ನ್ಯಾಯಾಲಯ

Any Mind by Any Mind
November 24, 2022
in ಕರ್ನಾಟಕ, ರಾಜಕೀಯ
0
ಸಚಿವ ಸುಧಾಕರ್‌ಗೆ ಸಮನ್ಸ್‌ ಜಾರಿ ಮಾಡಿದ ವಿಶೇಷ ನ್ಯಾಯಾಲಯ
Share on WhatsAppShare on FacebookShare on Telegram

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ದ ಸಚಿವ ಡಾ.ಕೆ.ಸುಧಾಕರ್‌ ಅವಹೇಳನಕಾರಿ ಹೇಳಿಕೆ ನೀಡಿರುವುದು ಕಂಡು ಬಂದ ಹಿನ್ನಲೆಯಲ್ಲಿ ಸಚಿವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

ADVERTISEMENT

2018-19ರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಸುಧಾಕರ್‌ ನೇಮಕಾತಿಯನ್ನು ಪ್ರಶ್ನಿಸಿ ಆಂಜನೇಯರೆಡ್ಡಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದಕ್ಕೆ ಪ್ರತಿಯಾಗಿ ಅಂದು ಶಾಸಕರಾಗಿದ್ದ ಸುಧಾಕರ್‌ ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದವರು ಇಂದು ನನ್ನ ವಿರುದ್ದ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ಖಂಡಿಸಿ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನ ಹೂಡಿದ್ದರು.

ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್‌ ಕೇಸ್‌ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್‌ ಹೇಳಿದ ಕಾರಣ ಸುಧಾಕರ್‌ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಿತ್ತು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಧಾನಿಗಳ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಕುಸಿಯುತ್ತದೆ : ಸುಪ್ರೀಂ

Next Post

ಚಿಲುಮೆ ರವಿಕುಮಾರ್‌ ನ ಮತ್ತೊಂದು ಬ್ರಹ್ಮಾಂಡ ಹಗರಣ ಬಯಲು; ರೈತರ ಖಾತೆಗಳ ಮೂಲಕ ಮನಿ ಲಾಂಡರಿಂಗ್!

Related Posts

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ
ಇತರೆ / Others

ಮಾಜಿ ರೌಡಿಶೀಟರ್ ಯಶ್ವಸಿನಿ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಮನೋಜ್ ಎಂಬಾತನ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ರೌಡಿ ಶೀಟರ್ ಯಶಸ್ವಿನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಟ, ನಿರ್ದೇಶಕ ನಂದಕಿಶೋರ್ ಗೆ ಉದ್ಯಮಿ ಮನೋಜ್ ಕುಮಾರ್‌...

Read moreDetails
Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
Next Post
ಚಿಲುಮೆ ರವಿಕುಮಾರ್‌ ನ ಮತ್ತೊಂದು ಬ್ರಹ್ಮಾಂಡ ಹಗರಣ ಬಯಲು; ರೈತರ ಖಾತೆಗಳ ಮೂಲಕ ಮನಿ ಲಾಂಡರಿಂಗ್!

ಚಿಲುಮೆ ರವಿಕುಮಾರ್‌ ನ ಮತ್ತೊಂದು ಬ್ರಹ್ಮಾಂಡ ಹಗರಣ ಬಯಲು; ರೈತರ ಖಾತೆಗಳ ಮೂಲಕ ಮನಿ ಲಾಂಡರಿಂಗ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada