• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆರಾಯನ ಕೃಪೆ, ನಿಗದಿಯಂತೆ ತಮಿಳುನಾಡಿಗೆ ನೀರು, ತಣ್ಣಗಾದ ಕಾವೇರಿ ವಿವಾದ

Any Mind by Any Mind
October 22, 2021
in ಕರ್ನಾಟಕ
0
ಮಳೆರಾಯನ ಕೃಪೆ, ನಿಗದಿಯಂತೆ ತಮಿಳುನಾಡಿಗೆ ನೀರು, ತಣ್ಣಗಾದ ಕಾವೇರಿ ವಿವಾದ
Share on WhatsAppShare on FacebookShare on Telegram

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಂತೆ ತಮಿಳುನಾಡಿಗೆ 25.84 ಟಿಎಂಸಿ ನೀರನ್ನು ಬಿಡುವಂತೆ ಈ ಹಿಂದೆ ರಾಜ್ಯಕ್ಕೆ ಆದೇಶಿಸಿತ್ತು. ಕಬಿನಿ ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕರ್ನಾಟಕದ ನೀರಿನ ಕೊರತೆ ನೀಗಿಸಲು ಮಳೆರಾಯ ನೆರವಾಗಿದ್ದಾನೆ.

ADVERTISEMENT

ಈ ತಿಂಗಳ ಆರಂಭದಲ್ಲಿ ಮಳೆ ಸುರಿಯುವ ಮುನ್ನ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಗೆ ಒಳಹರಿವು ಇರದ ಕಾರಣ ರಾಜ್ಯದಲ್ಲಿ ಕಠಿಣ ನೀರಿನ ಪರಿಸ್ಥಿತಿಯನ್ನು ಎದುರಿಸಬೇಕಾಗಿತ್ತು. ಅಕ್ಟೋಬರ್‌ 30ರ ಒಳಗೆ ಬಿಳಿಗೊಂಡ್ಲುವಿನಲ್ಲಿ 14 ಟಿಎಂಸಿ ನೀರು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಮಿತಿಯು ರಾಜ್ಯಕ್ಕೆ ಆದೇಶಿಸಿತ್ತು.

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು ಕೆಆರ್‌ಎಸ್‌ ಅಣೆಕಟ್ಟಿನಲ್ಲಿ ನೀರಿನ ಮಟ್ಟವು 112 ಟಿಎಂಸಿಯಿಂದ 120 ಟಿಎಂಸಿಗೆ ಏರಿಕೆಯಾಗಿದೆ. ಕಬಿನಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು 7,000 ಸಾವಿರ ಕ್ಯೂಸೆಕ್‌ಗಳಿಗೆ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಸಮಿತಿ ಒಂದು ವಾರದವರೆಗೆ ಅಧಿಕಾರಿಗಳು ಪ್ರತಿ ದಿನ  6,000 ಸಾವಿರ ಕ್ಯೂಸೆಕ್‌ ನೀರನ್ನು ಬಿಡುವಂತೆ ಆದೇಶಿಸಿತ್ತು.

ಆಗಸ್ಟ್‌ನಲ್ಲಿ ಮುಂಗಾರಿನ ಕೊರತೆಯಿಂದ ಮಳೆಯ ಅಭಾವ ಸಂಭವಿಸಿದ ಪರಿಣಾಮ ಕೆಅರ್‌ಎಸ್‌ನಲ್ಲಿ ನೀರಿನ ಮಟ್ಟವು 120 ಟಿಎಂಸಿಯಿಂದ 112 ಟಿಎಂಸಿಗೆ ಇಳಿದಿತ್ತು. ಇದೇ ವೇಳೆ  ಸಮಿತಿಯು ರಾಜ್ಯಕ್ಕೆ 32 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಆದೇಶಿಸಿತ್ತು. ಇದು ಸ್ಥಳೀಯ ರೈತರ ಆತ್ಮ ವಿಶ್ವಾಸವನ್ನ ಬುಡಮೇಲು ಮಾಡಿತ್ತು.  ಸುಮಾರು ಒಂದು ವಾರದಿಂದ ಮಳೆಯು ಎಡಬಿಡದೆ ಸುರಿಯುತ್ತಿರುವ ಕಾರಣ ರಾಜ್ಯವು ತಮಿಳುನಾಡಿಗೆ ನೀಡಬೇಕಾಗಿದ್ದ ನೀರಿನ ಪಾಲನ್ನು ಈಗಾಗಲೇ ಜಲಾಶಯದಿಂದ ಬಿಡುಗಡೆ ಮಾಡಿದೆ.

ಸಕಾಲಿಕ ಮಳೆಯು ಕೆಆರ್‌ಎಸ್‌ ಸುತ್ತಮುತ್ತಲಿನ ರೈತರಿಗೆ ವರ್ಷಕ್ಕೆ ಎರಡು ಬೆಳೆಗಳನ್ನು ಬೆಳೆಯಲು ಅವಕಾಶ ಮಾಡಿಕೊಡುತ್ತದೆ. ಇದಕ್ಕಾಗಿ ಇಲ್ಲಿನ ರೈತರಿಗೆ  ಸುಮಾರು 6-7 ಟಿಎಂಸಿ ನೀರು ಬೇಕಾಗುತ್ತದೆ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

Tags: BJPCauveryCauvery CallingCongress PartyCovid 19ಕರೋನಾಕೋವಿಡ್-19ಬಿಜೆಪಿ
Previous Post

ನವರಾತ್ರಿ ಪೂಜೆಗೆ ಬಂದ ಭಂಡಾರವನ್ನು ಮರಳಿ ವಾಪಸ್ ಕಳುಹಿಸದೇ ಇದ್ದದ್ದು ದೈವಾರಾಧನೆಗೆ ಮಾಡಿದ ಅಪಮಾನ-Thammanna Shetty

Next Post

ರಾಜ್ಯ ಉಪಚುನಾವಣೆ; ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ಸುರ್ಜೇವಾಲಾಗೆ; ಹೈಕಮಾಂಡ್ ಕೊಟ್ಟ ಸೂಚನೆಗಳೇನು?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಬಿಜೆಪಿಗೆ  ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? :  ರಣದೀಪ್‌ ಸುರ್ಜೆವಾಲ

ರಾಜ್ಯ ಉಪಚುನಾವಣೆ; ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ಸುರ್ಜೇವಾಲಾಗೆ; ಹೈಕಮಾಂಡ್ ಕೊಟ್ಟ ಸೂಚನೆಗಳೇನು?

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada