• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಡ್‌ ದಂಧೆ: BJP ಶಾಸಕ ಸತೀಶ್ ರೆಡ್ಡಿ ಬೆಂಬಲಿಗರಿಂದ ಅಧಿಕಾರಿಯ‌ ಮೇಲೆ ಹಲ್ಲೆ –ಕೂಡಲೇ ಪ್ರಕರಣ ದಾಖಲಿಸಿ ಬಂಧಿಸುವಂತೆ KRS ಪಕ್ಷ ಆಗ್ರಹ

Any Mind by Any Mind
May 7, 2021
in ಕರ್ನಾಟಕ
0
ಬೆಡ್‌ ದಂಧೆ: BJP ಶಾಸಕ ಸತೀಶ್ ರೆಡ್ಡಿ ಬೆಂಬಲಿಗರಿಂದ ಅಧಿಕಾರಿಯ‌  ಮೇಲೆ ಹಲ್ಲೆ –ಕೂಡಲೇ ಪ್ರಕರಣ ದಾಖಲಿಸಿ ಬಂಧಿಸುವಂತೆ KRS ಪಕ್ಷ ಆಗ್ರಹ
Share on WhatsAppShare on FacebookShare on Telegram

ADVERTISEMENT

 ಬೆಡ್‌ ದಂಧೆ  ವಿಚಾರ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ಎಲ್‌.ಎ.ರವಿ ಸುಬ್ರಹ್ಮಣ್ಯ ಹಾಗೂ ಉದಯ್‌ ಗರುಡಾಚಾರ್‌ ಅವರ ತಂಡವು ಬಿಬಿಎಂಪಿ ದಕ್ಷಿಣ ವಲಯದ ವಾರ್‌ ರೂಮ್‌ಗೆ ಭೇಟಿ ನೀಡಿ, ಬೆಡ್‌ ದಂಧೆಯನ್ನು ಬಯಲಿಗೆಳೆದಿದ್ದರು. ಆದ್ರೆ ಸ್ವತಃ ಅವರ ತಂಡದಲ್ಲಿಯೇ ಇವರು ಶಾಸಕ ಸತೀಶ್‌ ರೆಡ್ಡಿ ಕೂಡ ದಂಧೆಯಲಿ ಶಾಮೀಲಾಗಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಮತ್ತೊಂದೆಡೆ   ಬೊಮ್ಮನಹಳ್ಳಿ ವಲಯದ ಕೋವಿಡ್‌ ವಾರ್‌ ರೂಂ ಬಳಿ ಅಧಿಕಾರಿಯ ಮೇಲೆ ಸತೀಶ್ ರೆಡ್ಡಿಯವರ ಆಪ್ತರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಈ ಕೃತ್ಯ ಎಸಗಿದವರ ಮೇಲೆ ಪ್ರಕರಣ ದಾಖಲಿಸಿ, ಕೂಡಲೇ ಬಂಧಿಸಿ ತನಿಖೆ ನಡೆಸುವಂತೆ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಒತ್ತಾಯಿಸಿದ್ದಾರೆ.

ಹೆಚ್‌ಎಸ್‌ಆರ್‌ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯದ ವಾರ್‌ ರೂಂಗೆ ನೋಡಲ್‌ ಅಧಿಕಾರಿ ರಾಜೇಂದ್ರ ಕುಮಾರ್‌ ಕಟಾರಿಯಾ ನೇತೃತ್ವದ ಹಿರಿಯ ಅಧಿಕಾರಿಗಳ ತಂಡವು ಕಳೆದ ವಾರ ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಅಲ್ಲಿ ಸಿಬ್ಬಂದಿಯಲ್ಲದ ಬಾಬು ಎನ್ನುವ ಶಾಸಕ ಸತೀಶ್ ರೆಡ್ಡಿಯವರ ಆಪ್ತ ವಾರ್ ರೂಂನಲ್ಲಿ ಇದ್ದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅವರನ್ನು ಹೊರಗೆ ಕಳುಹಿಸಿದ್ದರು. ಅವರನ್ನು ಒಳಗೆ ಬಿಟ್ಟುಕೊಳ್ಳಬಾರದು ಎಂದು ಅಧಿಕಾರಿ ತಾಕೀತು ಮಾಡಲಾಗಿತ್ತು.

ಅದಾದ ಒಂದೆರಡು ದಿನದ ನಂತರ, ‘ಕೋವಿಡ್‌ ರೋಗಿಗಳಿಗೆ ಹಾಸಿಗೆ ಸಿಗುತ್ತಿಲ್ಲ’ ಎಂದು ಆರೋಪಿಸಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬೆಂಬಲಿಗರು ವಾರ್‌ ರೂಂ ಬಳಿ ಪ್ರತಿಭಟನೆ ನಡೆಸಿ, ಅಲ್ಲಿದ್ದ ಅಧಿಕಾರಿಯೊಬ್ಬರನ್ನು (IAS ಅಧಿಕಾರಿ ಎನ್ನಲಾಗುತ್ತಿದೆ) ಎಳೆದಾಡಿ ಹಲ್ಲೆಗೂ ಮುಂದಾಗಿರುತ್ತಾರೆ. ಆ ಅಧಿಕಾರಿಗೆ ಪೊಲೀಸರು ರಕ್ಷಣೆ ಒದಗಿಸದೇ ಹೋಗಿದ್ದರೆ ಅವರ ಮೇಲೆ ಮಾರಣಾಂತಿಕ ಹಲ್ಲೆ ಆಗುತ್ತಿತ್ತು  ಎಂದು ರೆವಿಕೃಷ್ಣ ರೆಡ್ಡಿ ಆರೋಪಿಸಿದ್ದಾರೆ.  ಜೊತೆಗೆ ಈ ಸಂಬಂಧ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಒಂದು ಉತ್ತಮವಾದ, ಪಾರದರ್ಶಕವಾದ, ಅನುಚಿತ ಪ್ರಭಾವ ಬೀರಲಾಗದ ಹಾಸಿಗೆ ಹಂಚಿಕೆ ವ್ಯವಸ್ಥೆಯನ್ನು ಮಾಡಲಾಗದ ಸರ್ಕಾರ ಮತ್ತು ಅದನ್ನು ನಡೆಸುತ್ತಿರುವ ಆಡಳಿತಾರೂಢ ಪಕ್ಷದ ಶಾಸಕರು ಮತ್ತು ಸಂಸದರು, ಇತ್ತೀಚೆಗೆ ತುಂಬಾ ಕೀಳುಮಟ್ಟದ ಆರೋಪಗಳನ್ನು ಮಾಡಿ, ಜನರಲ್ಲಿ ಸಾಮರಸ್ಯವನ್ನು ಕೆಡಿಸುವ ಪಿತೂರಿಯನ್ನು ಮಾಡಿದ್ದರು. ಅದಕ್ಕೆ ಮಾಧ್ಯಮಗಳು ಸಹ ಹಿಂದೆಮುಂದೆ ನೋಡದೆ ಅಗತ್ಯಕ್ಕಿಂತ ಹೆಚ್ಚಿನ ಪ್ರಚಾರ ನೀಡಿದ್ದರು. ಈ ಮೇಲಿನ ವಿಡಿಯೋ ಆಧಾರದ ಮೇಲೆ ಪೊಲೀಸರು ಅದರಲ್ಲಿರುವ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

Previous Post

2024ರ ಲೋಕಸಭೆ ಚುನಾವಣೆ ಮೋದಿ ವರ್ಸಸ್ ದೀದಿ ಆಗಲಿದೆಯೇ?

Next Post

ಸಾಂವಿಧಾನಿಕ ಸಂಸ್ಥೆಗಳು ಮಾಧ್ಯಮಗಳನ್ನು ದೂರುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್

Related Posts

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
0

ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ(VB-G RAM G Bill) ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ...

Read moreDetails
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

ಹುಬ್ಬಳ್ಳಿ ಮಹಿಳೆ ವಿವಸ್ತ್ರ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವ ಪ್ರೇರಿತ ಕೇಸ್

January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

January 8, 2026
Next Post
ಸಾಂವಿಧಾನಿಕ ಸಂಸ್ಥೆಗಳು ಮಾಧ್ಯಮಗಳನ್ನು ದೂರುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್

ಸಾಂವಿಧಾನಿಕ ಸಂಸ್ಥೆಗಳು ಮಾಧ್ಯಮಗಳನ್ನು ದೂರುವುದನ್ನು ನಿಲ್ಲಿಸಬೇಕು: ಸುಪ್ರೀಂ ಕೋರ್ಟ್

Please login to join discussion

Recent News

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada