Karnataka Lock-down: ಪೊಲೀಸರೇ ಲಾಠಿ ಸಂಭಾಷಣೆ ನಿಲ್ಲಿಸಿ, ನಿಯಮ ಮೀರಿದ್ರೆ ದಂಡ ವಿಧಿಸಿ -ರವಿ ಕೃಷ್ಣಾ ರೆಡ್ಡಿ

ಲಾಕ್‌ಡೌನ್‌ ಸಮಯದಲ್ಲಿ ರಸ್ತೆಗಿಳಿದರೆ ಪೊಲೀಸರಿಂದ ಪೆಟ್ಟು ಗ್ಯಾರಂಟಿ ಅನ್ನೋದು ಜನಸಾಮಾನ್ಯರ ಮನಸಲಿ ಅಚ್ಚೂರಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಗೆ ಹಾಗು ರಾಜ್ಯದ ಜನತೆಗೆ ಕೆಆರ್‌ಎಸ್‌ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣ ರೆಡ್ಡಿ ಸಲಹೆ ಕೊಟ್ಟಿದ್ದಾರೆ. ಪೊಲೀಸರಿಗೆ ಶಿಕ್ಷಿಸುವ ಅಧಿಕಾರವಿಲ್ಲ. ಈ ಎರಡನೇ ಅಲೆಯ ಲಾಕ್‌ಡೌನ್ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ನಿಯಮ ಮೀರಿ ಹೊರಗೆ ಓಡಾಡುವ ಸಂದರ್ಭದಲ್ಲಿ ಕರ್ನಾಟಕದ ಪೊಲೀಸರು ಅವರನ್ನು ಸೌಜನ್ಯದಿಂದ ವಿಚಾರಿಸಬೇಕು ಅವರು ನಿಯಮ ಮೀರಿದ್ದ ಪಕ್ಷದಲ್ಲಿ ದಂಡ ವಿಧಿಸಬೇಕು ಅಥವ ಪ್ರಕರಣ ದಾಖಲಿಸಿ ಕಾನೂನು … Continue reading Karnataka Lock-down: ಪೊಲೀಸರೇ ಲಾಠಿ ಸಂಭಾಷಣೆ ನಿಲ್ಲಿಸಿ, ನಿಯಮ ಮೀರಿದ್ರೆ ದಂಡ ವಿಧಿಸಿ -ರವಿ ಕೃಷ್ಣಾ ರೆಡ್ಡಿ