• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?

Any Mind by Any Mind
January 11, 2022
in ಇದೀಗ
0
ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನ ಮತ್ತು ರೂಪಾಂತರಿ ಓಮಿಕ್ರಾನ್ ಹರಡುತ್ತಿದ್ದು, ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್ (CCC) ನಡೆಸಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ಅದರ ದರ ನಿಹದಿಯೂ ಸರ್ಕಾರವೇ ಮಾಡಿದೆ.

ADVERTISEMENT

ಹೌದು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಾವಿರಾರು ಕೇಸ್ಗಳು ಬರಲಾರಂಭಿಸಿದೆ. ಬೆಂಗಳೂರು ನಗರದಲ್ಲಿ ಪ್ರತಿದಿನ ಒಂಬತ್ತು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ. ಈಗಿರುವ ಕೋವಿಡ್ ಕೇರ್ ಸೆಂಟರ್ಗಳ ಜೊತೆಗೆ ಹೆಚ್ಚಿನ ನಿರ್ವಹಣೆಗಾಗಿ ಖಾಸಗಿ ಆಸ್ಪತ್ರೆಗಳಿಗೂ ಕೋವಿಡ್ ಕೇರ್ ಸೆಂಟರ್ ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೋವಿಡ್ ಕೇರ್ ಸೆಂಟರ್ ಚಿಕಿತ್ಸೆಗೆ ದರ ನಿಗದಿ

ಯಾವುದಕ್ಕೆ ಎಷ್ಟು.!? (ಪ್ರತಿ ದಿನ)

ಬಜೆಟ್ ಸಿಸಿಸಿ ₹4,000
3 star ₹8,000
5 star ₹10,000

ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸಾರ ಚಿಕಿತ್ಸೆ ‌ನೀಡಲು ಆದೇಶ

ಮಾಡರೇಟ್ ಅಥವಾ ಸಿವಿಯರ್ ಕೋವಿಡ್ ಸೋಂಕಿತರಿಗೆ ಕೋವಿಡ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲು ಅನುಮತಿ ನೀಡಿದ್ದು ಟ್ರೀಟ್ಮೆಂಟ್ ಪ್ರೊಟೊಕಾಲ್ ಅನುಸರಿಸಲು ಆರೋಗ್ಯ ಸಿಬ್ಬಂದಿಗಳಿಗೆ ಆದೇಶ ನೀಡಲಾಗಿದೆ.

24*7 ಆಂಬ್ಯುಲೆನ್ಸ್ ಸೇವೆ ಅತ್ಯಗತ್ಯ ಇರುವುದರಿಂದ ಆಂಬ್ಯುಲೆಸ್ಸ್ ಓಡಾಟ ಇರುತ್ತದೆ ಎಂದು ಹೇಳಿದ್ದಾರೆ. ಮುಖ್ಯಾವಾಗಿ ಸೋಂಕು ಹರಡದಂತೆ ಕೋವಿಡ್ ಕೇರ್ ಸೆಂಟರ್ ನ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿದಿದೆ‌.

Tags: Covid 19ಕರೋನಾಕೋವಿಡ್-19
Previous Post

ಲಸಿಕೆ ಪಡೆದವರಿಗಿಂತ 30% ಹೆಚ್ಚು ಮಂದಿ ಲಸಿಕೆ ಪಡೆಯದವರು ಆಸ್ಪತ್ರೆಗೆ ದಾಖಲು : ಆರೋಗ್ಯ ಇಲಾಖೆ ಅಧ್ಯಯನ!

Next Post

ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ಮದುವೆಗೆ ಇಷ್ಟು ಮಂದಿಯಷ್ಟೇ ಸೇರಲು ಅವಕಾಶ!

Related Posts

Rain Damage
Top Story

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

by ಪ್ರತಿಧ್ವನಿ
July 5, 2026
0

ಬೆಳಗಾವಿ : ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಂದೊಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈಗಾಗಲೇ ನಗರದ ವಿವಿಧ ಭಾಗಗಳು ಮಳೆಯ ನೀರಿನಿಂದ ಜಲಾವೃತವಾಗಿದ್ದಲ್ಲದೆ, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆಯೇ...

Read moreDetails
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

BREAKING NEWS : ಎರಡು BMTC ಬಸ್‌ಗಳ ನಡುವೆ ಭೀಕರ ಅಪಘಾತ : ಹಲವು ಪ್ರಯಾಣಿಕರಿಗೆ ಗಂಭೀರ ಗಾಯ..!

July 4, 2026
NA Divakar Article On Free Footh Path

ದುಷ್ಟ ಪ್ರವೃತ್ತಿಯಲ್ಲೇ ಹುಟ್ಟಿರುವ ಕ್ರೂರ ವಿಧಾನಗಳು : ಎತ್ತಂಗಡಿ, ಬುಲ್ಡೋಜರ್‌ ಎಂಬ ಆಡಳಿತ ಕ್ರಮಗಳು..

July 4, 2026
Indira Kit on R Ashok

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

July 3, 2026
Next Post
ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಕೊರೋನಾ ಪರಿಷ್ಕೃತ ಮಾರ್ಗಸೂಚಿ ಪ್ರಕಟ : ಮದುವೆಗೆ ಇಷ್ಟು ಮಂದಿಯಷ್ಟೇ ಸೇರಲು ಅವಕಾಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada