• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ

Any Mind by Any Mind
May 7, 2021
in ಕರ್ನಾಟಕ
0
ಕೋವಿಡ್‌ ಬಿಕ್ಕಟ್ಟು: ದುಬಾರಿ ವೆಚ್ಚದ ಯೋಜನೆ  ಕೈಬಿಡಿ, ಆ ಹಣ ಆರೋಗ್ಯ ಕ್ಷೇತ್ರಕ್ಕೆ ಬಳಸಿ- KRS ಪಕ್ಷದಿಂದ ಆಗ್ರಹ
Share on WhatsAppShare on FacebookShare on Telegram

ADVERTISEMENT

ಕರೋನಾ 2ನೇ ಅಲೆ ದೇಶದಲ್ಲಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ವೈದ್ಯಕೀಯ ಸೌಲಭ್ಯದ ಕೊರತೆಯಿಂದ ಸೋಂಕಿತರು ಸಾವನ್ನಪ್ಪುತ್ತಿರುವುದು ದುರಾದೃಷ್ಟಕರ. ಈ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ದುಬಾರಿ ಯೋಜನೆಯನ್ನು ಕೈಬಿಟ್ಟು, ಆ ಹಣವನ್ನು ವೈದ್ಯಕೀಯ ಕ್ಷೇತ್ರಕ್ಕೆ ಬಳಸಿ ಜನರ ಪ್ರಾಣ ಉಳಿಸಿ ಎಂಬುವುದು ದೇಶದ ರಾಜಕೀಯ ನಾಯಕರ, ಪ್ರಜ್ಞಾವಂತ ಸಮುದಾಯದ ಒತ್ತಾಯವಾಗಿದ್ದು, ಇದೀಗಾ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನವ ಸಂಸತ್ ಭವನ ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು ಮುಂದೂಡಿ ಅದರ ಹಣ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಆಗ್ರಹಿಸಿದೆ.

ದೆಹಲಿಯಲ್ಲಿ ಸುಮಾರು 13,450 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ “ನವ ಸಂಸತ್ ಭವನ” ಮತ್ತು ಪ್ರಧಾನಿ ಬಂಗಲೆಯ ಕಾಮಗಾರಿಯನ್ನು (Central Vista Project) ಸದ್ಯಕ್ಕೆ ಮುಂದೂಡಿ ಅದಕ್ಕೆ ಒದಗಿಸಿರುವ ಹಣವನ್ನು ದೇಶದಲ್ಲಿ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಗೆ ಬಳಸಬೇಕೆಂದು ಕೆಆರ್‌ಎಸ್‌ ಪಕ್ಷದ ರಾಜಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲಹೆ ಕೊಟ್ಟಿದ್ದಾರೆ.

ಹೊಸ ಸಂಸತ್‌ ಕಟ್ಟಡ ನಿರ್ಮಾಣ ಯೋಜನೆ ಕೈಬಿಟ್ಟು ವೈದ್ಯಕೀಯ ಸೌಲಭ್ಯ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ನೆಟ್ಟಿಗರಿಂದ ಒತ್ತಾಯ

ಸದ್ಯಕ್ಕೆ ನಿರುಪಯುಕ್ತವಾಗಿರುವ ಬೆಳಗಾವಿಯ ಸುವರ್ಣಸೌಧವನ್ನು ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ಹೀಗಾಗಲೇ ಹಲವು ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವನನ್ನು ಒತ್ತಾಯಿಸಿದ್ದು, ಇದಕ್ಕೆ ಕೆಆರ್‌ಎಸ್‌ ಪಕ್ಷ ಕೂಡ ಬೆಂಬಲ ನೀಡಿದೆ.

ತಕ್ಷಣಕ್ಕೆ ಅಗತ್ಯವಿಲ್ಲದ ಎಲ್ಲಾ ಕಟ್ಟಡ, ಸೇತುವೆ, ಕಾಂಕ್ರೀಟ್ ಯೋಜನೆಗಳನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಿ ಆ ಹಣವನ್ನು ರಾಜ್ಯದ ಆಸ್ಪತ್ರೆ ಮತ್ತು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣಕ್ಕೆ ಬಳಸಬೇಕು. ಹಾಗೆಯೇ ಸೆಂಟ್ರಲ್‌ ವಿಸ್ತಾ(Central Vista Project) ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಠಕ್ಕೆ ಬೀಳದೆ ಮತ್ತು ಅದನ್ನು ತಮ್ಮ ದೊಡ್ಡಸ್ತಿಕೆಯ ತೋರ್ಪಡಿಕೆಗೆ ಬಳಸದೆ ದೇಶದ ಸದ್ಯದ ಪರಿಸ್ಥಿತಿಯನ್ನು ಮನಗಂಡು ಸಂವೇದನೆ ಮತ್ತು ಕಾಳಜಿಯಿಂದ ವರ್ತಿಸಬೇಕೆಂದು ತಿಳಿಸಿದೆ.

ದೇಶದ ಬಹುಜನರು ಸಂಕಷ್ಟದಲ್ಲಿ ಇರುವಾಗ ಆಡಳಿತಗಾರರ ವೈಭವೋಪೇತ ಜೀವನ ಮತ್ತು ಎದ್ದು ಕಾಣಿಸುವ ದುಂದು ವೆಚ್ಚವನ್ನು ಜನರು ಹಗುರವಾಗಿ ಪರಿಗಣಿಸುವುದಿಲ್ಲ. ಅಂತಹ ನಡವಳಿಕೆ ಕೇವಲ ಮೋದಿಯವರ ಮೇಲಷ್ಟೇ ಪರಿಣಾಮ ಬೀರದೆ ಇಡೀ ದೇಶದ ಎಲ್ಲಾ ರಾಜಕಾರಣಿಗಳ ಮೇಲೆಯೂ ಕೆಟ್ಟ ಪರಿಣಾಮ ಬೀರುತ್ತದೆ. ಜನರು ತಮ್ಮ ಪ್ರತಿನಿಧಿಗಳ ಮೇಲೆ ಸಾರಾಸಗಟಾಗಿ ವಿಶ್ವಾಸವನ್ನು ಕಳೆದುಕೊಂಡ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವೂ ಅಪಾಯಕ್ಕೆ ಸಿಲುಕುತ್ತದೆ. ವ್ಯಕ್ತಿ ಮತ್ತು ಆತನ ವೈಯಕ್ತಿಕ ತೆವಲು ಮತ್ತು ಮಹತ್ವಾಕಾಂಕ್ಷೆಗಳಿಗಿಂತ ದೇಶ ದೊಡ್ಡದು ಈ ವೇಳೆ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಜನರ ಸಮಸ್ಯೆ ಬಗೆಹರಿಸುವತ್ತ ಚಿತ್ತಹರಿಸ ಬೇಕೆಂಬುವುದು ಕೆಆರ್‌ಎಸ್‌ ಪಕ್ಷದ ಸಲಹೆ.

Previous Post

ಕ್ಷಮೆಯಾಚನೆ ಸುದ್ದಿಯನ್ನು ನಿರಾಕರಿಸಿದ ತೇಜಸ್ವಿ ಸೂರ್ಯ!

Next Post

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಬೇಕಾದ ರಾಶಿಗಳಿವು..!

December 30, 2025
ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ರಿಲೀಫ್

December 29, 2025
Next Post
ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ  ಆಕ್ಸಿಜನ್ ಮರುಭರ್ತಿ ಕಾರ್ಯ

ಮೈಸೂರಿನಲ್ಲಿ ಜನ ಪ್ರತಿನಿಧಿಗಳ ನಡುವೆಯೇ ತಿಕ್ಕಾಟಕ್ಕೆ ಕಾರಣವಾದ ಆಕ್ಸಿಜನ್ ಮರುಭರ್ತಿ ಕಾರ್ಯ

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada