• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಯೂರೋಪಿನ ಅರ್ಧದಷ್ಟು ಜನರು ಓಮಿಕ್ರಾನ್ ಸೋಂಕಿಗೆ ತುತ್ತಾಗಬಹುದು: WHO ಆತಂಕ

Any Mind by Any Mind
January 12, 2022
in ವಿದೇಶ
0
ಯೂರೋಪಿನ ಅರ್ಧದಷ್ಟು ಜನರು ಓಮಿಕ್ರಾನ್ ಸೋಂಕಿಗೆ ತುತ್ತಾಗಬಹುದು: WHO ಆತಂಕ
Share on WhatsAppShare on FacebookShare on Telegram

ಪ್ರಪಂಚದಾದ್ಯಂತ ಕೋವಿಡ್ ಸೋಂಕಿನ ಉಲ್ಬಣ ದಿನೇ ದಿನೇ ಹೆಚ್ಚುತ್ತಿದ್ದು, ವೈರಾಣುವನ್ನು ಲಘುವಾಗಿ ಪರಿಗಣಿಸಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಮುಂದಿನ 6-8 ವಾರಗಳ ಅವಧಿಯಲ್ಲಿ ಅರ್ಧದಷ್ಟು ಯೂರೋಪಿನ ಜನಸಂಖ್ಯೆ ಓಮಿಕ್ರಾನ್ ರೂಪಾಂತರಿ ಸೋಂಕಿಗೆ ಒಳಗಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದೆ.

ADVERTISEMENT

ಪ್ರಪಂಚದಾದ್ಯಂತ ಕೋವಿಡ್ ಸೋಂಕಿನ ಉಲ್ಬಣ ದಿನೇ ದಿನೇ ಹೆಚ್ಚುತ್ತಿದ್ದು, ವೈರಾಣುವನ್ನು ಲಘುವಾಗಿ ಪರಿಗಣಿಸಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ ಕೇಂದ್ರವು ನಡೆಸಿರುವ ಸಂಶೋಧನೆಯಲ್ಲಿ ಮುಂದಿನ 6-8 ವಾರಗಳ ಅವಧಿಯಲ್ಲಿ ಅರ್ಧದಷ್ಟು ಯೂರೋಪಿನ ಜನಸಂಖ್ಯೆ ಓಮಿಕ್ರಾನ್ ರೂಪಾಂತರಿ ಸೋಂಕಿಗೆ ಒಳಗಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ವರ್ಚುವಲ್ ಸಭೆ ನಡೆಸಿದ WHOನ ಹಿರಿಯ ಅಧಿಕಾರಿ ಕ್ಯಾಥರೀನ್ ಸ್ಮಾಲ್ವುಡ್ ಅವರು ಸೋಂಕನ್ನು ಲಘುವಾಗಿ ಪರಿಗಣಿಸಬೇಡಿ. ಇದು ಯಾವಾಗ ಬೇಕಾದರೂ ತನ್ನ ಅಟ್ಟಹಾಸವನ್ನ ಮುಂದುವರೆಸಬಹುದು ಎಂದು ಹೇಳಿದ್ದಾರೆ.

ಪ್ರಪಂಚ ಅನಿರೀಕ್ಷಿತವಾಗಿ ವೈರಾಣುವಿನ ರೂಪಾಂತರಿಯನ್ನು ನೋಡುತ್ತಲೇ ಇದೆ. ಈ ರೂಪಾಂತರಿಯು ಮನುಷ್ಯನ ದೇಹ ಸ್ಥಿತಿ ಮೇಲೆ ನಿಯಂತ್ರಣ ಸಾಧಿಸುತ್ತದೆ. ನಾವು ಸುಮ್ಮನೆ ಕುಳಿತುಕೊಂಡು ವೈರಾಣು ಹೆಚ್ಚಾಗುವುದನ್ನು ನೋಡಲು ಸಾಧ್ಯವಿಲ್ಲ ಎಂದು ಸ್ಮಾಲ್ವುಡ್ ತಿಳಿಸಿದ್ದಾರೆ.

🎥🔴 Watch LIVE as @hans_kluge and experts from WHO/Europe provide a situation update on #COVID19 in the European Region before answering questions from journalists https://t.co/wVgL9n3Fnk

— WHO/Europe (@WHO_Europe) January 11, 2022

ಹಲವಾರು ರಾಜಕೀಯ ನಾಯಕರು ಓಮಿಕ್ರಾನ್ ರೂಪಾಂತರಿಯನ್ನು ಲಘುವಾಗಿ ಪರಿಗಣಿಸಿದ್ದಾರೆ. ಭಾರತದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನವರಿ 3ರಂದು ಓಮಿಕ್ರಾನ್ ಒಂದು ಸಾಮಾನ್ಯ ವೈರಲ್ ಜ್ವರ ಅಷ್ಟೇ ಎಂದು ಹೇಳಿದ್ದರು. ಒಂದು ವಾರದ ನಂತರ ಸ್ಪ್ಯಾನಿಶ್ನ ಪ್ರಧಾನಿ ಸ್ಯಾಂಚೆಝ್ ಕೋವಿಡ್ ಪ್ರಕರಣಗಳು ಕಡಿಮೆಯಾಗಿರುವ ಕಾರಣ ಓಮಿಕ್ರಾನ್ ಹುಟ್ಟಿಕೊಂಡಿದೆ ಎಂದು ಹೇಳಿದ್ದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಹ್ಯಾನ್ಸ್ ಕ್ಲೂಗೆ ಈ ಬಗ್ಗೆ ಮಾತನಾಡಿದ್ದು, ಓಮಿಕ್ರಾನ್ ರೂಪಾಂತರಿಯೂ ಡೆಲ್ಟಾಗಿಂತ ಹೆಚ್ಚು ಪರಿಣಾಮ ಬೀರುತ್ತದೆ. ಕೋವಿಡ್ ಪ್ರಕರಣಗಳು ಕಡಿಮೆ ಲಸಿಕೆ ಪಡೆದಿರುವ ದೇಶಗಳಲ್ಲಿ ಓಮಿಕ್ರಾನ್ ತೀವ್ರ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Tags: Covid 19WHOಓಮಿಕ್ರಾನ್ಕರೋನಾಕೋವಿಡ್-19ಯೂರೋಪಿಯನ್
Previous Post

ಕಾಂಗ್ರೆಸ್ಸಿನ ಮೋಸದ ಪಾದಯಾತ್ರೆಗಳು ಫಲ ನೀಡುವುದಿಲ್ಲ : ಸಾಹಿತಿ ದೊಡ್ಡರಂಗೇಗೌಡ ಕುಟುಕು

Next Post

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

Related Posts

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
0

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ...

Read moreDetails
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

January 11, 2026
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

January 10, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
Next Post
ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಶಾಕ್ ; ಬಿಜೆಪಿ ತೊರೆದ ಮತ್ತೊಬ್ಬ ಸಚಿವ

Please login to join discussion

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada