• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ನೆಪ: ಮಕ್ಕಳಿಲ್ಲದೆ ಶಾಲೆಗಳಲ್ಲಿ ಗಾಂಧಿ ಜಯಂತಿಗೆ ಸರ್ಕಾರದ ಸೂಚನೆ!

Any Mind by Any Mind
October 2, 2021
in ಕರ್ನಾಟಕ
0
ಕೋವಿಡ್ ನೆಪ: ಮಕ್ಕಳಿಲ್ಲದೆ ಶಾಲೆಗಳಲ್ಲಿ ಗಾಂಧಿ ಜಯಂತಿಗೆ ಸರ್ಕಾರದ ಸೂಚನೆ!
Share on WhatsAppShare on FacebookShare on Telegram

ಗಾಂಧಿ ಜಯಂತಿ ಆಚರಣೆಯ ಸಂಬಂಧ ಶುಕ್ರವಾರ ರಾಜ್ಯ ಸರ್ಕಾರ ತುರ್ತು ಸುತ್ತೋಲೆ ಹೊರಡಿಸಿದ್ದು, ಅಕ್ಟೋಬರ್ 2ರ ಶನಿವಾರ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗಾಂಧೀ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಲ್ಲಿ ಕೇವಲ ಶಿಕ್ಷಕರು ಮತ್ತು ಸಿಬ್ಬಂದಿ ಮಾತ್ರ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

ಕೋವಿಡ್-19 ರ ಮಾರ್ಗಸೂಚಿ(ಎಸ್ ಒಪಿ) ಪ್ರಕಾರ ಆಚರಣೆಗಳನ್ನು ನಡೆಸುವಂತೆ ಸೂಚಿಸಲಾಗಿದ್ದು, ಈ ಸಂಬಂಧ ಕಳೆದ ಜೂನ್ ನಲ್ಲಿ ಹೊರಡಿಸಲಾಗಿದ್ದ ಸುತ್ತೋಲೆಯ ಪ್ರಕಾರ ಎಲ್ಲಾ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಕೇವಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾತ್ರ ಹಾಜರಿದ್ದು, ಆಚರಣೆ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಈ ಆದೇಶ, ರಾಜ್ಯದ ಎಲ್ಲಾ ಅನುದಾನಿತ, ಅನುದಾನರಹಿತ ಮತ್ತು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅನ್ವಯವಾಗಲಿದ್ದು, ಶಾಲಾ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ.

ಆದರೆ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ಆದೇಶವನ್ನು ಹೊರಡಿಸಲಾಗಿದೆಯೇ? ಅಥವಾ ಇನ್ನಾವುದಾದರೂ ಕಾರಣವಿದೆಯೇ? ಎಂಬ ಜಿಜ್ಞಾಸೆಗೆ ಈ ದಿಢೀರ್ ಆದೇಶ ಕಾರಣವಾಗಿದೆ. ಏಕೆಂದರೆ, ಕಳೆದ ಒಂದೂವರೆ ತಿಂಗಳುಗಳಿಂದ ಆರನೇ ತರಗತಿ ನಂತರದ ವಿದ್ಯಾರ್ಥಿಗಳು ನಿತ್ಯ ಶಾಲೆಗಳಿಗೆ ಹೋಗಿ ಬರುತ್ತಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮಕ್ಕಳು ಮಾಸ್ಕ್ ಧರಿಸುವುದನ್ನು ಹೊರತುಪಡಿಸಿ ಉಳಿದ ಯಾವುದೇ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದು ದುಸ್ತರವಾಗಿದೆ. ತರಗತಿಗಳ ಒಳಗೆ ಮಕ್ಕಳು ಕುಳಿತು ಪಾಠಪ್ರವಚನ ಕೇಳುತ್ತಿದ್ದಾರೆ.

ಹಾಗಿರುವಾಗ, ಮಾಸ್ಕ್ ಧರಿಸಿ ಮಕ್ಕಳು ಎಂದಿನಂತೆ ಆಯಾ ತರಗತಿಗಳಲ್ಲೇ ಗಾಂಧಿ ಮತ್ತು ಶಾಸ್ತ್ರಿ ಜಯಂತಿಯನ್ನೂ ಆಚರಿಸಲು ಏನು ಅಡ್ಡಿ ಇತ್ತು? ಯಾವುದೇ ಗುಂಪುಗೂಡಿ ಸಮಾರಂಭ ಮಾಡದೇ ಹೋದರೂ, ಕನಿಷ್ಟ ಗಾಂಧಿ ಮತ್ತು ಶಾಸ್ತ್ರಿಯವರ ಬದುಕು, ಹೋರಾಟ ಮತ್ತು ಆದರ್ಶಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸುವ ಭಾಷಣ, ಪ್ರಬಂಧ, ಚಿತ್ರಕಲೆಯಂತಹ ಚಟುವಟಿಕೆ ನಡೆಸಲು ಯಾವ ನಿಯಮವೂ ಅಡ್ಡಿ ಬರುತ್ತಿರಲಿಲ್ಲ. ಶಿಕ್ಷಕರೇ ಆ ಚಟುವಟಿಕೆಗಳನ್ನು ಎಂದಿನ ಪಾಠ-ಪ್ರವಚನದ ರೀತಿಯಲ್ಲೇ ಮಾಡಲು ಅವಕಾಶವಿತ್ತು. ಆದರೂ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರಿ ಅವರ ಜನ್ಮದಿನಾಚರಣೆಯ ಸಂದರ್ಭವನ್ನು ದೇಶದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಮಹಾತ್ಮರ ಜೀವನಗಾಥೆಯ ಬಗ್ಗೆ ಎಳೆಯರಲ್ಲಿ ಅರಿವು ಮೂಡಿಸುವ, ದೇಶದ ಬಗ್ಗೆ ಹೆಮ್ಮೆ ಮೂಡಿಸುವ ಅವಕಾಶವಾಗಿ ಬಳಸಿಕೊಳ್ಳುವ ವಿಷಯವನ್ನು ರಾಜ್ಯ ಬಿಜೆಪಿ ಸರ್ಕಾರ, ಕೋವಿಡ್ ನೆಪದಲ್ಲಿ ಚೆಲ್ಲಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಅದರಲ್ಲೂ ಕೊನೇ ಕ್ಷಣದಲ್ಲಿ ಇಂತಹ ಅವೈಜ್ಞಾನಿಕ ಮತ್ತು ಅತಾರ್ಕಿಕ ಸುತ್ತೋಲೆ ಹೊರಬೀಳುವ ಹಿಂದೆ ಬಿಜೆಪಿಯ ಸಂಘಪರಿವಾರದ ಕೈವಾಡದ ಶಂಕೆ ವ್ಯಕ್ತವಾಗಿದೆ. ಗಾಂಧಿಯನ್ನು ದ್ವೇಷಿಸುವ ಮತ್ತು ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವುದನ್ನೇ ತಮ್ಮ ರಾಜಕೀಯ ಕಾರ್ಯಸೂಚಿಯ ಭಾಗವಾಗಿಸಿಕೊಂಡಿರುವ ಪಕ್ಷವೊಂದು, ಕೋವಿಡ್ ನಂತಹ ಪರಿಸ್ಥಿತಿಯನ್ನೇ ನೆಪ ಮಾಡಿಕೊಂಡು ದೇಶದ ಭವಿಷ್ಯದ ತಲೆಮಾರಿನ ಪ್ರಜ್ಞೆಯಿಂದ ಮಹಾತ್ಮಾ ಗಾಂಧಿ ಎಂಬ ವ್ಯಕ್ತಿತ್ವವನ್ನೇ ಅಳಿಸಿಹಾಕುವ ಹುನ್ನಾರ ಇಂತಹ ಸುತ್ತೋಲೆಯ ಹಿಂದಿದೆಯೇ ಎಂಬ ಚರ್ಚೆಗಳೂ ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿದೆ. ಆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶ ವಿವಾದದ ಸ್ವರೂಪ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

Gandhi-Shastri-Jayanthi-2021-011021Download
Tags: ಕೋವಿಡ್-19ಗಾಂಧಿ ಜಯಂತಿಬಿಜೆಪಿಲಾಲ್ ಬಹಾದ್ದೂರ್ ಶಾಸ್ತ್ರಿಶಿಕ್ಷಣ ಇಲಾಖೆಸಂಘಪರಿವಾರ
Previous Post

ರಾಜ್ಯದಲ್ಲಿ ಲಸಿಕೆ ಪಡೆದ 15 ಸಾವಿರ ಮಂದಿಯಲ್ಲಿ ಕರೋನಾ ಸೋಂಕು ದೃಢ : ಲಸಿಕೆ ಅವಧಿ ಕಡಿತಕ್ಕೆ ಚಿಂತನೆ!

Next Post

ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

ಸ್ವಚ್ಚ ಭಾರತ ಶುದ್ಧ ಜಲ ಮಲಿನ ಮನಸುಗಳು

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada