ಲಸಿಕೆ ಬಿಕ್ಕಟ್ಟು: ಕಾಲದ ವಿರುದ್ಧದ ಸಮರದಲ್ಲಿ ಸೋಲುತ್ತಿದೆ ಭಾರತ..!

ಕರ್ನಾಟಕದಲ್ಲಿ ಲಸಿಕೆ ಹಾಹಾಕಾರ ಎಷ್ಟು ಗಂಭೀರವಾಗಿದೆ ಎಂದರೆ; ಮೇ 1ರಿಂದ ಮುಖ್ಯಮಂತ್ರಿ ಯಡಿಯೂರಪ್ಪ ತರಾತುರಿಯಲ್ಲಿ ಚಾಲನೆ ನೀಡಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಅಭಿಯಾನವನ್ನೇ ಸ್ಥಗಿತಗೊಳಿಸಲಾಗಿದೆ. ADVERTISEMENT ಕಳೆದ ಒಂದು ವಾರದಿಂದ ರಾಜ್ಯದ ಮೂಲೆಮೂಲೆಯಲ್ಲಿ ಲಸಿಕೆ ಕೊರತೆಯಿಂದ ಬಹುತೇಕ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿಲ್ಲ ಎಂಬ ಬೋರ್ಡುಗಳು ನೇತಾಡುತ್ತಿದ್ದವು. ಕೇಂದ್ರ ಭರವಸೆ ನೀಡಿದ ಲಸಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಒಂದು ವಾರ ಕಾದುನೋಡಿದ ಸರ್ಕಾರ, ಕೊನೆಗೂ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಗದೆ 18-44 ವಯೋಮಾನದವರಿಗೆ ಲಸಿಕೆ ನೀಡುವುದನ್ನು … Continue reading ಲಸಿಕೆ ಬಿಕ್ಕಟ್ಟು: ಕಾಲದ ವಿರುದ್ಧದ ಸಮರದಲ್ಲಿ ಸೋಲುತ್ತಿದೆ ಭಾರತ..!