• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಸಂಕಷ್ಟದಲ್ಲಿ DK ಸುರೇಶ್ ರಿಂದ ಉತ್ತಮ ಕೆಲಸ : ಸಿದ್ದಲಿಂಗ ಶ್ರೀಗಳ ಪ್ರಶಂಸೆ..

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in ಕರ್ನಾಟಕ, ದೇಶ, ರಾಜಕೀಯ
0
ಕೋವಿಡ್ ಸಂಕಷ್ಟದಲ್ಲಿ DK ಸುರೇಶ್ ರಿಂದ ಉತ್ತಮ ಕೆಲಸ : ಸಿದ್ದಲಿಂಗ ಶ್ರೀಗಳ ಪ್ರಶಂಸೆ..
Share on WhatsAppShare on FacebookShare on Telegram

ಸಂಸದ ಡಿಕೆ ಸುರೇಶ್ ಕಾರ್ಯವೈಖರಿಯನ್ನ ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಡಿ ಹೊಗಳಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಸೇವೆ, ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್ ಅವರ ಕಾರ್ಯವೈಖರಿಯನ್ನು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು ಮುಕ್ತ ಕಂಠದಿಂದ ಪ್ರಶಂಸಿಸಿದರು.

ADVERTISEMENT

ತುಮಕೂರಿನ ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಸುರೇಶ್ ಅವರು ಶ್ರೀಗಳ ಆಶೀರ್ವಾದ ಪಡೆದರು. ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ನಮಸ್ಕರಿಸಿದರು.
ಕೋವಿಡ್ ಸಮಯದಲ್ಲಿ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ, ರೋಗಿಗಳಿಗೆ ಔಷಧ ಪೂರೈಕೆ, ರೈತರಿಂದ ಹಣ್ಣು-ತರಕಾರಿ ಖರೀದಿಸಿ ಬಡವರಿಗೆ ಉಚಿತ ವಿತರಣೆ, ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಸರಿಪಡಿಸಿ, ಸೋಂಕಿತರಿಗೆ ಧೈರ್ಯ ತುಂಬಿದ ಸುರೇಶ್ ಅವರ ಕಾರ್ಯವೈಖರಿಯನ್ನು ಶ್ರೀಗಳು ಶ್ಲಾಘಿಸಿದರು.ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿರುವುದಕ್ಕೂ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.ಸಂಸದ ಡಿಕೆ ಸುರೇಶ್ ಕಾರ್ಯವೈಖರಿಯನ್ನ ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಡಿ ಹೊಗಳಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಸೇವೆ, ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್ ಅವರ ಕಾರ್ಯವೈಖರಿಯನ್ನು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು ಮುಕ್ತ ಕಂಠದಿಂದ ಪ್ರಶಂಸಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಸುರೇಶ್ ಅವರು ಶ್ರೀಗಳ ಆಶೀರ್ವಾದ ಪಡೆದರು. ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ನಮಸ್ಕರಿಸಿದರು. ಕೋವಿಡ್ ಸಮಯದಲ್ಲಿ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ, ರೋಗಿಗಳಿಗೆ ಔಷಧ ಪೂರೈಕೆ, ರೈತರಿಂದ ಹಣ್ಣು-ತರಕಾರಿ ಖರೀದಿಸಿ ಬಡವರಿಗೆ ಉಚಿತ ವಿತರಣೆ, ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಸರಿಪಡಿಸಿ, ಸೋಂಕಿತರಿಗೆ ಧೈರ್ಯ ತುಂಬಿದ ಸುರೇಶ್ ಅವರ ಕಾರ್ಯವೈಖರಿಯನ್ನು ಶ್ರೀಗಳು ಶ್ಲಾಘಿಸಿದರು.ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿರುವುದಕ್ಕೂ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Tags: 2024electioncongressDKShivakumarDKSureshLoksabhaelectionSiddagangamataSiddalingaswamiji
Previous Post

ನಿಗೂಢವಾಗಿಯೇ ಉಳಿದ ಸಂಸದೆ ಸುಲತಾ ನಡೆ ! ಮನವೊಲಿಸುವಲ್ಲಿ ಸಫಲರಾಗ್ತಾರಾ ಬಿ.ವೈ.ವಿಜಯೇಂದ್ರ ?! ನಾಳೆ ನಡೆಯಲಿದೆ ನಿರ್ಣಾಯಕ ಸಭೆ

Next Post

ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..

ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada