• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಕರಣದ  ದಾಖಲೆಗಳನ್ನು ಸುಡಲು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳು!

Any Mind by Any Mind
May 22, 2022
in ದೇಶ
0
ಪ್ರಕರಣದ  ದಾಖಲೆಗಳನ್ನು ಸುಡಲು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳು!
Share on WhatsAppShare on FacebookShare on Telegram

ಪ್ರಕರಣದ ದಾಖಲೆಗಳನ್ನು ನಾಶಮಾಡಲು ಅಪರಾಧಿಗಳು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ  ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟದ್ರವಾದಲ್ಲಿ ನಡೆದಿದೆ.

ADVERTISEMENT

ಹೌದು, ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟದ್ರವಾದ ಪೊಲೀಸ್ ಠಾಣೆಗೆ ಅನಾಮದೇಯ ಗುಂಪೊಂದು ಬೆಂಕಿ ಹಚ್ಚಿದ್ದು, ಮೊದ ಮೊದಲು ಇದು ಕಸ್ಟಡಿ ಸಾವಿನ ಕುರಿತಾದ ಪ್ರತಿಕ್ರಿಯೆ ದಾಳಿ ಎಂದು ಚರ್ಚೆಯಾಗುತ್ತಿತ್ತು. ಆದರೀಗ ಈ  ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ದಾಳಿಯು “ಕ್ರಿಯೆ-ಪ್ರತಿಕ್ರಿಯೆ ಘಟನೆ” ಅಲ್ಲ ಬದಲಿಗೆ  ಪ್ರಕರಣದ ದಾಖಲೆಗಳನ್ನು ನಾಶಮಾಡಲು ಅಪರಾಧಿಗಳು ನಡೆಸಿರುವ ದಾಳಿ ಎಂದು ಅಸ್ಸಾಂ ರಾಜ್ಯ ಪೊಲೀಸ್ ಮುಖ್ಯಸ್ಥ ಭಾಸ್ಕರ್ ಜ್ಯೋತಿ ಮಹಂತ ಇಂದು ಹೇಳಿದ್ದಾರೆ.

ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಪೊಲೀಸ್ ಮುಖ್ಯಸ್ಥರ ಈ ಹೇಳಿಕೆ ಹೊರಬಿದ್ದಿದೆ. ಹಿಂಸಾಚಾರದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಈ ಸಂಬಂಧ ಇದುವರೆಗೆ 21 ಮಂದಿಯನ್ನು ಬಂಧಿಸಲಾಗಿದೆ.

ಅಸ್ಸಾಂ ರಾಜ್ಯ ಪೊಲೀಸ್ ಮುಖ್ಯಸ್ಥ ಭಾಸ್ಕರ್ ಜ್ಯೋತಿ ಮಹಂತ  ಅವರು ತಮ್ಮ ಟ್ವೀಟರ್‌ ನಲ್ಲಿ ಈ ಕುರಿತು ಬರೆದುಕೊಂಡಿದ್ದು, 39 ವರ್ಷದ ಮೀನು ಮಾರಾಟಗಾರ ಸಫಿಕುಲ್ ಇಸ್ಲಾಂ ಸಾರ್ವಜನಿಕವಾಗಿ ಮದ್ಯಪಾನ ಮಾಡುತ್ತಿದ್ದಾರೆ ಎಂಬ ದೂರನ್ನು ಪೊಲೀಸರು ಸ್ವೀಕರಿಸಿದ ನಂತರ ಇಸ್ಲಾಂನನ್ನು ಪೊಲೀಸ್ ಠಾಣೆಗೆ ಕರೆತರಲಾಯಿತು.

“ಅವನನ್ನು ಕರೆತರುವ ಮೊದಲು ಅವನು ಸಾರ್ವಜನಿಕ ರಸ್ತೆಯಲ್ಲಿ ಮಲಗಿದ್ದನು. ವೈದ್ಯಕೀಯ ತಪಾಸಣೆಯ ನಂತರ ಅವನನ್ನು ಠಾಣೆಗೆ ಕರೆತರಲಾಯ್ತು. ಮರುದಿನ ಅವನನ್ನು ಬಿಡುಗಡೆ ಮಾಡಿ ಅವನ ಹೆಂಡತಿಗೆ ಒಪ್ಪಿಸಲಾಯಿತು. ಅವನ ಹೆಂಡತಿ ಅವನಿಗೆ ಸ್ವಲ್ಪ ನೀರು/ಆಹಾರವನ್ನು ಕೊಟ್ಟಳು. ಅನಾರೋಗ್ಯದಿಂದ ಎರಡು ಆಸ್ಪತ್ರೆಗಳಿಗೆ ಕರೆದೊಯ್ಯಲಾದರೂ ದುರದೃಷ್ಟವಶಾತ್ ತೀರಿಕೊಂಡಿದ್ದಾರೆ ಎಂದು ಘೋಷಿಸಲಾಯಿತು,” ಶ್ರೀ ಮಹಾಂತ ಬರೆದಿದ್ದಾರೆ. ಪೊಲೀಸರಿಂದಲೇ ಸಾವನಪ್ಪಿದ್ದಾರೆ ಎಂದು ಅವರ ಕುಟುಂಬ ಈಗ ತೀರಿಕೊಂಡ ನಂತರ ದೂರು ನೀಡಿದ್ದಾರೆ.

ಅಸ್ಸಾಂ ಪೊಲೀಸರು ಈ ಸಾವನ್ನು “ತುಂಬಾ ಗಂಭೀರವಾಗಿ” ಪರಿಗಣಿಸಿದ್ದು, ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಭಾಸ್ಕರ್ ಜ್ಯೋತಿ ಅವರು ಒತ್ತಿ ಹೇಳಿದರು. “ನಮ್ಮ ಕೊನೆಯಲ್ಲಿ ಯಾವುದೇ ಫೌಲ್ ಪ್ಲೇ ಇದ್ದರೆ, ನಾವು ಅದನ್ನು ಪತ್ತೆ ಹಚ್ಚುತ್ತೇವೆ ಮತ್ತು ಕಾನೂನಿನ ಪ್ರಕಾರ ತಪ್ಪಿತಸ್ಥರನ್ನು ಶಿಕ್ಷಿಸುತ್ತೇವೆ ಎಂದು ಹೇಳಿದರು.

ನಂತರ ರಾಜ್ಯ ಪೊಲೀಸ್ ಮುಖ್ಯಸ್ಥರು ಪೊಲೀಸ್ ಠಾಣೆಯ ಮೇಲಿನ ದಾಳಿಯ ಬಗ್ಗೆ ಮಾತನಾಡಿದರು. ” ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಠಾಣಾಯನ್ನು ಸುಟ್ಟುಹಾಕಿದ್ದಾರೆ. ಈ ಕೆಟ್ಟ ಅಂಶಗಳು ಮಹಿಳೆಯರು, ಪುರುಷರು, ಯುವಕರು ಮತ್ತು ಹಿರಿಯರು ಎಲ್ಲರ ಭಾಗಿ ಇದೆ. ಅವರು ಪೊಲೀಸ್ ಪಡೆಯ ಮೇಲೆ ನಡೆಸಿದ ಉಗ್ರ ಮತ್ತು ಸಂಘಟಿತ ದಾಳಿ ನಮ್ಮನ್ನು ಆಳವಾಗಿ ಯೋಚಿಸುವಂತೆ ಮಾಡಿದೆ,’’ ಎಂದಿ ಹೇಳಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಪೊಲೀಸ್ ಠಾಣೆಪ್ರಕರಣದ  ದಾಖಲೆಬಿಜೆಪಿ
Previous Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,226 ಜನರಿಗೆ ಕರೋನಾ ದೃಢ : 65 ಮಂದಿ ಸಾವು!

Next Post

ಅಜಾನ್ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟ : ಪ್ರಮೋದ್ ಮುತಾಲಿಕ್

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಹಿಂದೂಗಳ ವೋಟ್‌ಗೆ ಬಿಜೆಪಿ ಬದ್ದರಾಗಿರಿ : ಪ್ರಮೋದ ಮುತಾಲಿಕ್

ಅಜಾನ್ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟ : ಪ್ರಮೋದ್ ಮುತಾಲಿಕ್

Please login to join discussion

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada