• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Money Was Seized Without Documents : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಸೀಜ್‌ ..!

ಪ್ರತಿಧ್ವನಿ by ಪ್ರತಿಧ್ವನಿ
May 22, 2023
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Money Was Seized Without Documents : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಸೀಜ್‌ ..!
Share on WhatsAppShare on FacebookShare on Telegram

ಗದಗ :ಮೇ.22: ದಾಖಲೆ ಇಲ್ಲದೇ ಕಾರಲ್ಲಿ ಕೋಟಿ ಕೋಟಿ ಹಣ ಸಾಗಾಟ ಮಾಡುತ್ತಿದ್ದ ಕಾರನ್ನು ಗದಗ ಜಿಲ್ಲೆಯ ನರಗುಂದ ಪೊಲೀಸರ  ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಸುಮಾರು ದಾಖಲೆ‌ ಇಲ್ಲದ 1 ಕೋಟಿ 70 ಲಕ್ಷ ರೂಪಾಯಿ ಹಣ ಸಾಗಿಸುತ್ತಿದ್ದ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನರಗುಂದ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಹಣ ವಶಕ್ಕೆ ಪಡೆದಿದ್ದಾರೆ.

ADVERTISEMENT

ಕ್ರೇಟಾ ಕಾರಲ್ಲಿ ಹಣ ಸಾಗಿಸ್ತಿದ್ದ ಆರೋಪಿಗಳನ್ನ, ವಿಕ್ರಂ ಸಿಂಗ್ ಹಾಗೂ ಚಾಲಕ ಶಿವಬಸಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಯಿಂದ ಹುಬ್ಬಳ್ಳಿ ಕಡೆಗೆ ಹಣ ಸಾಗಿಸ್ತಿದ್ದಾಗ ಹಣ ಸೀಜ್ ಮಾಡಲಾಗಿದೆ. ಗದಗ ಎಸ್ಪಿ ಬಿ.ಎಸ್. ನೇಮಗೌಡ ಮಾಹಿತಿ ನೀಡಿದ್ದಾರೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 1 crore 70 lakhscrores of money was seizedGadagGadag district have seizedNaragunda policeseized the moneywithout documents
Previous Post

Disaster in Malleshwaram: ಚಿನ್ನಾಭರಣ ಅಂಗಡಿಯಿಂದ ಮಳೆನೀರಲ್ಲಿ ಕೊಚ್ಚಿಹೋಗಿಯ್ತು ರೂ. 200 ಕೋಟಿಗೂ ಹೆಚ್ಚು ಮೌಲ್ಯದ ಆಭರಣಗಳು!

Next Post

Assembly Session in A Bullock Cart ; ವಿಧಾನಸಭೆ ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ..!

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
Assembly Session in A Bullock Cart ; ವಿಧಾನಸಭೆ ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ..!

Assembly Session in A Bullock Cart ; ವಿಧಾನಸಭೆ ಅಧಿವೇಶನಕ್ಕೆ ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ..!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada