• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಒಟ್ಟು 13.3 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡು ಜಾರಿ ನಿರ್ದೇಶನಾಲಯದ ಅಧಿಕಾರಿಗಳು..!

ಪ್ರತಿಧ್ವನಿ by ಪ್ರತಿಧ್ವನಿ
June 25, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?
Share on WhatsAppShare on FacebookShare on Telegram

ಬೆಂಗಳೂರು : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯ ಹಾಗೂ ಬೆಳಗಾವಿ ವಲಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸದ ಇಡಿ ನಡೆಸಿದ ದಾಳಿ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳು ಹೊರಬಿದ್ದಿವೆ.

ADVERTISEMENT
Krishi Thapanda Friend Vaishak Sucide At Bengaluru: ವೈಶಾಖ್ ಸಾವಿಗೆ ರೋಚಕ ತಿರುವು..! #pratidhvani

ದಾಳಿ ಅಂತ್ಯಗೊಂಡ ಬಳಿಕ ಪತ್ರಿಕಾ ಪ್ರಕಟನೆಯ ಮೂಲಕ ಮಾಹಿತಿ ನೀಡಿದ ಇಡಿ ಅಧಿಕಾರಿಗಳು, ಶೋಧ ಕಾರ್ಯದ ವೇಳೆ ಒಟ್ಟು 13.3 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ದಾಳಿಯ ವೇಳೆ 5.5 ಕೋಟಿ ನಗದು, 7.8 ಕೋಟಿ ಮೌಲ್ಯದ ಚಿನ್ನಾಭರಣ, ಹಾಗೂ 3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಇದಲ್ಲದೆ, ಕ್ಯಾಶ್ ಬುಕ್, ಆಸ್ತಿ ದಾಖಲೆಗಳು ಸೇರಿದಂತೆ ಹಲವು ಮಹತ್ವದ ಹಣಕಾಸು ದಾಖಲೆಗಳು ಇಡಿ ವಶಕ್ಕೆ ಸಿಕ್ಕಿವೆ. ವಶಪಡಿಸಿಕೊಂಡ ದಾಖಲೆಗಳ ಆಧಾರದ ಮೇಲೆ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ : “ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

ಈಗಾಗಲೇ ದಾಳಿಯ ಕುರಿತು ಇಡಿ ಅಧಿಕಾರಿಗಳು ಇನ್ನಷ್ಟು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆಗಳಿವೆ. ಅಲ್ಲದೆ ಮಂಜುನಾಥ ಸಚಿವ ಸತೀಶ್‌ ಜಾರಕಿಹೊಳಿ ಪುತ್ರ ರಾಹುಲ್‌ ಜೊತೆ ವಿದೇಶದಲ್ಲಿ ಗಣಿಗಾರಿಕೆಯಲ್ಲಿ ಪಾಲುದಾರಿಕೆ ಹೊಂದಿರುವ ಬಗ್ಗೆ ದಾಖಲೆಗಳು ಅಧಿಕಾರಿಗಳಿಗೆ ಲಭ್ಯವಾಗಿವೆ ಎನ್ನಲಾಗಿದೆ.

ಹೀಗಾಗಿ ಮಂಜುನಾಥನಿಗೆ ಸುತ್ತಿಕೊಂಡಿರುವ ಇಡಿ ಉರುಳು ಜಾರಕಿಹೊಳಿ ಕುಟುಂಬಕ್ಕೂ ಅಂಟಿಕೊಳ್ಳುತ್ತಾ ಎಂಬ ಚರ್ಚೆಗಳು ಶುರುವಾಗಿವೆ. ಆದರೆ ಈ ಬಗ್ಗೆ ಪ್ರಾಥಮಿಕವಾಗಿ ಲಭ್ಯವಾಗಿರುವ ಮಾಹಿತಿಯು ಹಲವು ಸ್ಫೋಟಕ ಸಂಗತಿಗಳನ್ನು ಬಯಲಿಗೆ ತಂದಿದ್ದರೂ ಇಲಾಖೆಯಲ್ಲಿ ಯಾವೆಲ್ಲ ರೀತಿಯ ಹಗರಣಗಳು ನಡೆದಿವೆ ಎಂಬ ಬಗ್ಗೆಯೂ ಇಡಿ ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆಗಳಿವೆ.

Tags: Belagavi newsBJPcongress karnatakaED raidEnforecement DirectorateExcise Commissioner BelagaviGold SeizedGovernment of IndiaMoney SeizedPratidhvaniRahul JarakiholiSatish JarkiholiY Manjunath
Previous Post

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

Next Post

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada