• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CSK vs LSG : IPL 2023 : ಟಾಸ್ ಗೆದ್ದ ಲಕ್ನೋ ; ಚೆನ್ನೈ ಬ್ಯಾಟಿಂಗ್ ಆಯ್ಕೆ

Any Mind by Any Mind
April 3, 2023
in Top Story, ಕ್ರೀಡೆ
0
CSK vs LSG : IPL 2023 : ಟಾಸ್ ಗೆದ್ದ ಲಕ್ನೋ ; ಚೆನ್ನೈ ಬ್ಯಾಟಿಂಗ್ ಆಯ್ಕೆ
Share on WhatsAppShare on FacebookShare on Telegram

ಚೆನ್ನೈ :ಏ.೦೩: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಇಂದು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಮುಖಾಮುಖಿಯಾಗಿವೆ.

ADVERTISEMENT

ಚೆನ್ನೈನ ಎಮ್​ಎ ಚಿದಂಬರಂ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾಗಿದ್ದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ವಿರುದ್ಧ ಸೋತು ಹಿನ್ನಡೆ ಅನುಭವಿಸಿರುವ ಸಿಎಸ್​ಕೆ ಖಾತೆ ತೆರೆಯುವ ಪ್ಲಾನ್​ನಲ್ಲಿದೆ. ಇತ್ತ ಎಲ್​ಎಸ್​ಜಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಗೆದ್ದು ಆತ್ಮವಿಶ್ವಾಸದಲ್ಲಿದ್ದು ಇಂದಿನ ಮ್ಯಾಚ್​ನಲ್ಲಿ ಕೂಡ ಗೆಲುವು ಸಾಧಿಸಿ ಟೇಬಲ್ ಟಾಪರ್ ಆಗುವ ಯೋಜನೆ ಹಾಕಿಕೊಂಡಿದೆ.

Tags: channaiChennai batting selectionCSK vs LSGIPLIPL -2023IPL 2023klrahulmsdoni
Previous Post

ಮತ-ಮತದಾರ-ಮತದಾನ ಮತ್ತು ಮತದ ಮೌಲ್ಯ.. ಜನಮತದ ಅಪಮೌಲ್ಯೀಕರಣದಿಂದ ಪ್ರಜಾಪ್ರಭುತ್ವದ ತಳಪಾಯವೇ ಶಿಥಿಲವಾಗುತ್ತದೆ..!

Next Post

ʻಪೆಂಟಗನ್‌ʼ ಚಿತ್ರದ ನಟಿ ತನಿಷಾ ಕಣ್ಣೀರು..! ಕಲೆಗೆ ಬೆಲೆ ಕೊಡಿ.. ಕಲಾವಿದರನ್ನು ಗೌರವಿಸಿ

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
ʻಪೆಂಟಗನ್‌ʼ ಚಿತ್ರದ ನಟಿ ತನಿಷಾ ಕಣ್ಣೀರು..!  ಕಲೆಗೆ ಬೆಲೆ ಕೊಡಿ.. ಕಲಾವಿದರನ್ನು ಗೌರವಿಸಿ

ʻಪೆಂಟಗನ್‌ʼ ಚಿತ್ರದ ನಟಿ ತನಿಷಾ ಕಣ್ಣೀರು..! ಕಲೆಗೆ ಬೆಲೆ ಕೊಡಿ.. ಕಲಾವಿದರನ್ನು ಗೌರವಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada