• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅನ್ನದಾತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ.. ಕೇಂದ್ರ ಕೊಟ್ಟ ಹಣ ಪ್ರಾಮಾಣಿಕವಾಗಿ ಬಳಸಿ : ಮಾಜಿ ಸಚಿವ CT ರವಿ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅನ್ನದಾತರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ.. ಕೇಂದ್ರ ಕೊಟ್ಟ ಹಣ ಪ್ರಾಮಾಣಿಕವಾಗಿ ಬಳಸಿ : ಮಾಜಿ ಸಚಿವ CT ರವಿ
Share on WhatsAppShare on FacebookShare on Telegram

‘ಬರ’ ಪರಿಹಾರ ಪಾಲಿಟಿಕ್ಸ್ ಕರ್ನಾಟಕದಲ್ಲಿ ಭಾರಿ ಸದ್ದು ಮಾಡ್ತಿದೆ.ಕೇಸರಿಪಡೆ ಹಾಗೂ ಕೈ ಪಾಳಯದ ನಡುವೆ ದೊಡ್ಡ ವಾಕ್ಸಮರಕ್ಕೂ ಸಾಕ್ಷಿಯಾಗಿದೆ. ಇದೇ ವಿಚಾರಕ್ಕೆ ಮಾಜಿ ಸಚಿವ ಸಿಟಿ ರವಿ ಕೈ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ(central government) ಬಿಡುಗಡೆ ಮಾಡಿರುವ ಬರಪರಿಹಾರದ ಹಣವನ್ನ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಚಿವ ಸಿ.ಟಿ ರವಿ(ctravi) ಚಾಟಿ ಬೀಸಿದರು.


ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕೆಂಬ ಆಸಕ್ತಿ ಇಲ್ಲ. ರೈತರ ವಿಚಾರದಲ್ಲಿ ರಾಜಕಾರಣ(politics) ಮಾಡಬೇಕೆಂಬ ಆಸಕ್ತಿ ಇತ್ತು. ಈಗ ಬಿಡುಗಡೆಯಾದ ಹಣವನ್ನಾದರೂ ಪ್ರಾಮಾಣಿಕವಾಗಿ ತಲುಪಿಸಿ ಎಂದರು.ಓರ್ವ ಸಚಿವರು ಹಣಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎನ್ನುತ್ತಾರೆ. ಸಂಕಷ್ಟಕ್ಕೊಳಗಾಗಿ ಹತಾಶೆಯಿಂದ ರೈತರು (farmers) ಆತ್ಮಹತ್ಯೆಗೆ(suicide) ಶರಣಾಗುತ್ತಾರೆ. ಹಣಕ್ಕಾಗಿ ಯಾರಾದರೂ ಆತ್ಮಹತ್ಯೆ ಮಾಡಿಕೊಳ್ತಾರಾ..? ಎಂದು ಸಿಟಿ ರವಿ ಪ್ರಶ್ನಿಸಿದರು.

ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನ ಬಿಡುಗಡೆ ಮಾಡಿ. ಇವರು ಜಾಹೀರಾತು ಕೊಡುವ ಹಣದಲ್ಲಿ ಅರ್ಧ ಸಬ್ಸಿಡಿ ನೀಡಬಹುದಿತ್ತು ಎಂದು ಸಿ.ಟಿ ರವಿ ಕಿಡಿಕಾರಿದರು

Tags: BJPCongress Partyctraviಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Father ನಲ್ಲಿ Darling Krishna

Next Post

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ.. ಸಿದ್ದರಾಮಯ್ಯ ಆಕ್ರೋಶ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ; ಸಿದ್ದರಾಮಯ್ಯ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ.. ಸಿದ್ದರಾಮಯ್ಯ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada