Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಿ : ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯ

PC : ANI

PC : ANI

ಪ್ರತಿಧ್ವನಿ

ಪ್ರತಿಧ್ವನಿ

July 28, 2022
Share on FacebookShare on Twitter

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ತಾಯಿ ತನ್ನ ಮಗನನ್ನು ಕೊಂದವರಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ನೆಟ್ಟಾರು ಹತ್ಯೆಯ ಕುರಿತು ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಬರೀ ಬೊಗಳೆ ಮಾತುಗಳೇ ಆಗಿದೆ ಎಂದು ಬಿಜೆಪಿ ರಾಜಕೀಯ ಮುಖಂಡರು ಮತ್ತು ಕಾರ್ಯರ್ತರಿಂದಲೇ ವ್ಯಾಪಕ ಪ್ರತಿಭಟನೆ ವ್ಯಕ್ರವಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ಚಾಮರಾಜಪೇಟೆ ಮೈದಾನದ ಈದ್ಗಾ ಟವರ್ ತೆರವುಗೊಳಿಸಲು ಸರ್ಕಾರಕ್ಕೆ ಗಡುವು ನೀಡಿದ ಹಿಂದೂಪರ ಸಂಘಟನೆಗಳು

ಮೀಸಲಾತಿಗಾಗಿ ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ : ಜಿ.ಟಿ.ದೇವೇಗೌಡ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

“ನನಗೆ ಆರೋಗ್ಯ ಸರಿ ಇಲ್ಲ. ಅವನ ತಂದೆಯೂ ಹೃದ್ರೋಗಿ. ಅವನು ನಮಗೆ ಒಬ್ಬನೇ ಮಗ, ನಮಗಾಗಿ ಮನೆ ನಿರ್ಮಿಸಲು ಯೋಜಿಸಿದ್ದ, ಈಗ ಅದನ್ನು ಯಾರು ನಿರ್ಮಿಸುತ್ತಾರೆ? ನನ್ನ ಮಗನನ್ನು ಕೊಂದವರಿಗೆ ಶಿಕ್ಷೆಯಾಗಬೇಕು, ಅವರನ್ನು ಗಲ್ಲಿಗೇರಿಸಬೇಕು” ಎಂದು ರಾಜ್ಯ ಸರ್ಕಾರವನ್ನು ಪ್ರವೀಣ್ ನೆಟ್ಟಾರು ಅವರ ತಾಯಿ ಒತ್ತಾಯಿಸಿದ್ದಾರೆ.

ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಪ್ರವೀಣ್ ನೆಟ್ಟಾರು ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿರುವುದು ಎಂದು ದೂರಿದ ಬಿಜೆಪಿ ಯುವ ಕಾರ್ಯಕರ್ತರು, ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬಾಲಾಜಿ ಶ್ರೀನಿವಾಸ್ ಎಂಬ ಟ್ವಿಟ್ಟಿಗರು, “ನಾನು ಬಿಜೆಪಿ ಕಾರ್ಯಕರ್ತ, ಅತ್ಯಂತ ಅಸಮರ್ಥ ಗೃಹ ಸಚಿವ  ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ನಾನು ಒತ್ತಾಯಿಸುತ್ತೇನೆ! ನೀವೂ ಒತ್ತಾಯಿಸಿ, ಇದು ನಮ್ಮ ಕಾರ್ಯಕರ್ತರೊಂದಿಗೆ ನಿಲ್ಲುವ ಸಮಯ.” ಎಂದಿದ್ದಾರೆ.

I’m a BJP karyakartha and I demand resignation of most inefficient Home Minister @JnanendraAraga ! RT if you demand too. Time to stand by our workers.

— Balaji Srinivas (@BalajiiSrinivas) July 27, 2022

ಇನ್ನು ಹಲವು ಟ್ವಿಟರ್ ಬಳಕೆದಾರರು ತಮ್ಮನ್ನು ಬಿಜೆಪಿ ಕಾರ್ಯಕರ್ತರು ಬೆಂಬಲಿಗರು ಎಂದು ಹೇಳಿ,  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ತಡರಾತ್ರಿ ತಮ್ಮ ಸರ್ಕಾರದ ಒಂದು ವರ್ಷವನ್ನು ಆಚರಿಸಲು ಯೋಜಿಸಿದ್ದ ಜನೋತ್ಸವ ಸಾಧನ ಸಮಾವೇಶ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

PC : ANI

ಏತನ್ಮಧ್ಯೆ, ಗೃಹ ಸಚಿವ ಆರಗ ಜ್ಞಾನೇಂದ್ರ, ತನಿಖೆ ನಡೆಯುತ್ತಿದೆ ಮತ್ತು ಅನೇಕರನ್ನು ಬಂಧಿಸಲಾಗಿದೆ. ನಮಗೆ PFI ಮತ್ತು SDPI ಮೇಲೆ ಅನುಮಾನವಿದೆ. ನಾನು ಯಾರ ಬಗ್ಗೆಯೂ ಪ್ರತಿಕ್ರಿಯಿಸಲಾರೆ… ಯಾರೇ ಆಗಿದ್ದರೂ ಪೊಲೀಸರು ಪತ್ತೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದರ ಜೊತೆ ಇಂದು ಸುಮಾರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮಾಡುವ ಕೆಲಸ ನಡೆಯುತ್ತಿದೆ. ಪ್ರವೀಣ್ ಮನೆ ಕೇರಳ ಗಡಿ‌ ಭಾಗದಲ್ಲಿ ಇದೆ. ಅಲ್ಲಿಂದ ಇಲ್ಲಿಗೆ ಬಂದು ಏನೋ ಮಾಡಿ ಹೋಗೋದು ಬಹಳ ವರ್ಷಗಳಿಂದ ನಡೆಯುತ್ತಿದೆ. ಕೇರಳ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಚಾರಣೆ ಮಾಡಿದರೆ ಮಾತ್ರ, ಕೊಲೆಗಡುಕರಿಗೆ ಶಿಕ್ಷೆ ಆಗುತ್ತದೆ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಇಂತಹ ಆಂತರಿಕ ಪ್ರತಿಭಟನೆಗಳನ್ನು ಎದುರಿಸುತ್ತಿರುವ ಬಿಜೆಪಿಗೆ ಈ ವರ್ಷ ಬೆಂಗಳೂರು ನಾಗರಿಕ ಸಂಸ್ಥೆ (ಬಿಬಿಎಂ)  ಚುನಾವಣೆ ಮತ್ತು 2023ರ ವಿಧಾನಸಭಾ ಚುನಾವಣೆ ದೊಡ್ಡ ಸವಾಲಾಗಬಹುದು.

RS 500
RS 1500

SCAN HERE

don't miss it !

ಸಂಜಯ್ ರಾವುತ್ ನಾಲ್ಕು ದಿನ ಇಡಿ ವಶಕ್ಕೆ
ದೇಶ

ಆಗಷ್ಟ್ 8ರವರೆಗೂ ಸಂಜಯ್ ರಾವುತ್ ಇಡಿ ಕಸ್ಟಡಿ ವಿಸ್ತರಣೆ

by ಪ್ರತಿಧ್ವನಿ
August 4, 2022
ಭಾರತದಲ್ಲಿ ರೈಲ್ವೆ ಹಳಿ ಸ್ಫೋಟಿಸಲು ಪಾಕಿಸ್ತಾನದ ಐಎಸ್‌ ಐ ಸಂಚು!
ದೇಶ

ನೀರಿನ ಬಾಟಲ್‌ ಗಾಗಿ ಜಗಳ: ಚಲಿಸುವ ರೈಲಿನಿಂದ ಪ್ರಯಾಣಿಕನ್ನು ಹೊರಗೆ ಎಸೆದ ಸಿಬ್ಬಂದಿ!

by ಪ್ರತಿಧ್ವನಿ
August 8, 2022
ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ
ಕರ್ನಾಟಕ

ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ

by ಪ್ರತಿಧ್ವನಿ
August 8, 2022
ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ
ಕರ್ನಾಟಕ

ನ.1ರಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ : ಸಿಎಂ ಬೊಮ್ಮಾಯಿ

by ಪ್ರತಿಧ್ವನಿ
August 5, 2022
ಸುಪ್ರೀಂಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ‌ : ಅತ್ಯಾಚಾರ ಪ್ರಕರಣದಲ್ಲಿ BSP ಸಂಸದ ಖುಲಾಸೆ!
ದೇಶ

ಸುಪ್ರೀಂಕೋರ್ಟ್ ಎದುರು ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ‌ : ಅತ್ಯಾಚಾರ ಪ್ರಕರಣದಲ್ಲಿ BSP ಸಂಸದ ಖುಲಾಸೆ!

by ಪ್ರತಿಧ್ವನಿ
August 6, 2022
Next Post
ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

ಕೈ ನಾಯಕನ ರಾಷ್ಟ್ರಪತ್ನಿ ಹೇಳಿಕೆ ವಿವಾದ: ಲೋಕಸಭೆಯಲ್ಲಿ ಕೋಲಾಹಲ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ: ತಮಿಳುನಾಡಿನಲ್ಲಿ 2 ವಾರದಲ್ಲಿ 5ನೇ ಪ್ರಕರಣ!

ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

ಜನೋತ್ಸವ ಸಮಾವೇಶ ರದ್ದು: ಸಿಎಂ ಬೊಮ್ಮಾಯಿ ಘೋಷಣೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist