• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Curry Leaves: ಕೂದಲು ಮಾತ್ರವಲ್ಲದೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
June 22, 2024
in Top Story, ಜೀವನದ ಶೈಲಿ
0
Curry Leaves: ಕೂದಲು ಮಾತ್ರವಲ್ಲದೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.!
Share on WhatsAppShare on FacebookShare on Telegram

ನಿತ್ಯ ಆಹಾರವನ್ನು ತಯಾರಿಸುವಾಗ ಕೆಲವೊಂದು ಪದಾರ್ಥಗಳನ್ನ ತಪ್ಪದೇ ನಾವು ಬಳಸುತ್ತೇವೆ ಆ ಪದಾರ್ಥಗಳಿಂದ ರುಚಿ ಹೆಚ್ಚೋದು ಮಾತ್ರವಲ್ಲದೇ ಆರೋಗ್ಯಕ್ಕೂ ಕೂಡ ತುಂಬಾನೇ ಒಳ್ಳೆಯದು. ಆ ಸಾಲಿನಲ್ಲಿ ಕರಿಬೇವಿನ ಎಲೆ ಕೂಡ ಸೇರುತ್ತದೆ. ಇದೊಂದು ನೈಸರ್ಗಿಕ ಆಹಾರ ಉತ್ಪನ್ನ ಎಂದರೆ ತಪ್ಪಾಗುವುದಿಲ್ಲ. ಸಾಮಾನ್ಯವಾಗಿ ಅಡುಗೆಯ ಒಗ್ಗರಣೆಗೆ ಕರಿಬೇವನ್ನ ಬಳಸುತ್ತೇವೆ. ಇದರ ಸುಹಾಸನೆ ಅಥವಾ ಪರಿಮಳ ಅದ್ಬುತ. ಊಟ ಮಾಡುವಾಗ ಅಥವಾ ಆಹಾರವನ್ನು ಸೇವಿಸುವಾಗ ಕರಿಬೇವು ಸಿಕ್ಕಿದ್ರೆ ಅದನ್ನು ಎತ್ತಿ ಪಕ್ಕದಲ್ಲಿಡುತ್ತಿವಿ.. ಆದರೆ ಕರಿಬೇವನ್ನ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿದೆ ಏನೆಲ್ಲಾ ಬೆನಿಫಿಟ್ಸ್ ಇದೇ ಅನ್ನೋದರ ಡಿಟೇಲ್ಸ್ ಹೀಗಿದೆ..

ADVERTISEMENT

ಹೆಚ್ಚು ಆಂಟಿ ಆಕ್ಸಿಡೆಂಟ್ ಇರುತ್ತದೆ 

ಕರಿಬೇವಿನ ಎಲೆಗಳು ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶವನ್ನು ಹೊಂದಿರುತ್ತದೆ, ಮತ್ತು ಫ್ಲೇವನಾಯ್ಡ್ಸ್ ಅಂತ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಇವು ರಾಡಿಕಲ್ಸ್ ನ ತಟಸ್ಥ ಗೊಳಿಸಲು ಸಹಾಯ ಮಾಡುತ್ತದೆ. ಹಾಗೂ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ದೂರಮಾಡುತ್ತದೆ.

ಡಯಾಬಿಟಸನ್ನು ನಿಯಂತ್ರಿಸುತ್ತದೆ

ಕರಿಬೇವಿನ ಎಲೆಗಳಲ್ಲಿ ಹೈಪರ್ಗ್ಲೈಸರ್ಮಿಕ್ ವಿರೋಧಿ ಲಕ್ಷಣಗಳಿಂದಾಗಿ ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ

ಆಹಾರವನ್ನು ಸೇವಿಸಿದಾಗ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯನ್ನು ಚೆನ್ನಾಗಿ ಮಾಡುತ್ತದೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದರೂ ಕೂಡ ನಿವಾರಣೆ ಮಾಡುತ್ತದೆ. ಹಾಗೂ ಕಾನ್ಸ್ಟಿಪೇಶನ್ ಗೆ ಉತ್ತಮ. ಹಾಗೂ ಡೈಹೇರಿಯಾಗೆ ಪರಿಹಾರವನ್ನು ಒದಗಿಸುತ್ತದೆ.

ಕೂದಲ ಬೆಳವಣಿಗೆಗೆ ಒಳ್ಳೆಯದು

ಕರಿಬೇವನ್ನು ಸೇವಿಸುವುದರಿಂದ ಕೂದಲು ಉದ್ದವಾಗಿ ಹಾಗೂ ದಟ್ಟವಾಗಿ ಬೆಳೆಯುತ್ತದೆ. ಮಾತ್ರವಲ್ಲದೇ ಹೇರ್ ಫಾಲ್ ಕೂಡ ಕಡಿಮೆಯಾಗುತ್ತದೆ. ಇಲ್ಲವಾದಲ್ಲಿ ಕೊಬ್ಬರಿ ಎಣ್ಣೆಗೆ ಒಂದಿಷ್ಟು ಕರಿಬೇವಿನ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಕೂದಲಿಗೆ ಹಚ್ಚುವುದರಿಂದ ಇದರಲ್ಲಿರುವ ಸಾಕಷ್ಟು ನ್ಯೂಟ್ರಿಯೆಂಟ್ಸ್ ಕೂದಲನ್ನು ಸ್ಟ್ರಂದನ್ ಮಾಡುತ್ತಿದೆ ಮತ್ತು ಬಿಳಿ ಕೂದಲು ಕಡಿಮೆ ಆಗುತ್ತದೆ..

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು 

ಕರಿಬೇವಿನಲ್ಲಿ ವಿಟಮಿನ್ ಎ ಅಂಶ ಹೆಚ್ಚಿರುವುದರಿಂದ ಕಣ್ಣಿಗೆ ಸಾಕಷ್ಟು ಪ್ರಯೋಜನಗಳಿವೆ. ಇದನ್ನ ತಪ್ಪದೇ ಸೇವಿಸುವುದರಿಂದ ಕಣ್ಣಿನ ವಿಷನ್ ಹೆಚ್ಚು ಮಾಡುತ್ತದೆ .ಹಾಗೂ ಕಣ್ಣಿಗೆ ಸಂಬಂಧಿಸಿದ ಯಾವುದೇ ಅನಾರೋಗ್ಯ ಸಮಸ್ಯೆಯನ್ನು ದೂರ ಮಾಡುತ್ತದೆ.

Tags: Curry leavesgood foodHealthlife style
Previous Post

ಅತ್ಯಾಚಾರ ಎಸಗಿ ಮಹಿಳೆಯ ಹತ್ಯೆ ; ಬೆತ್ತಲೆ ದೇಹ ಪತ್ತೆ

Next Post

ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada