• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!

Any Mind by Any Mind
May 12, 2023
in Top Story, ಇದೀಗ, ಕರ್ನಾಟಕ, ದೇಶ
0
Mocha Cyclone | ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ ಮೋಚಾ ಚಂಡಮಾರುತ..!
Share on WhatsAppShare on FacebookShare on Telegram

ಕೊಲ್ಕತ್ತಾ : ಮೇ. 12 : ಆಗ್ನೇಯ ಬಂಗಾಳ ಕೊಲ್ಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಚಾ ಚಂಡಮಾರುತ ತೀವ್ರಗೊಂಡಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೋಚಾ ಚಂಡಮಾರುತ ದೇಶದ ವಿವಿಧ ರಾಜ್ಯಗಳಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸುವ ಸಾಧ್ಯತೆ ಇದೆ. ಈ ಹಿನ್ನಲೆ ವಿಪತ್ತು ನಿರ್ವಹಣೆಗಾಗಿ ಪಶ್ಚಿಮ ಬಂಗಾಳದಲ್ಲಿ ಎನ್‌ಡಿಆರ್‌ಎಫ್ ಪಡೆಗಳನ್ನು ಸಜ್ಜುಗೊಳಿಸಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು 8 ತಂಡಗಳನ್ನು ಮಾಡಲಾಗಿದ್ದು, 200ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.

ADVERTISEMENT

ಪರಿಸ್ಥಿತಿ ನಿಭಾಯಿಸಲು ಸಕಲ ಸಿದ್ಧತೆ

ಮೋಚಾ ಚಂಡಮಾರುತವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಭಾರತೀಯ ಹವಾಮಾನ ಇಲಾಖೆ, “ಭಾನುವಾರದ ವೇಳೆಗೆ ಚಂಡಮಾರುತ ಕ್ರಮೇಣ ತೀವ್ರಗೊಳ್ಳಲಿದೆ. ಬಾಂಗ್ಲಾ- ಮಯನ್ಮಾರ್ ಗಡಿಯಲ್ಲಿ ಭೂಕುಸಿತ ಉಂಟು ಮಾಡುವ ಸಾಧ್ಯತೆ ಇದ್ದು, ಗಂಟೆಗೆ 150-160 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ” ಎಂದು ಹೇಳಿದೆ.

ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರೀ ಮಳೆ ಸಾಧ್ಯತೆ

ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಾಗಾಲ್ಯಾಂಡ್, ಮಣಿಪುರ ಮತ್ತು ದಕ್ಷಿಣ ಅಸ್ಸಾಂ ನಲ್ಲಿ ಮೇ. 14 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೋಚಾ ಸೈಕ್ಲೋನ್ ಈ ವರ್ಷದ ಮೊದಲ ಸೈಕ್ಲೋನ್ ಆಗಿದೆ.

ರೋಹಿಂಗ್ಯಾ ಸ್ವಯಂಸೇವಕರಿಗೆ ತರಬೇತಿ

ಬಾಂಗ್ಲಾ -ಮಯನ್ಮಾರ್ ನಲ್ಲಿ ಮೋಚಾ ಚಂಡಮಾರುತ ಗಂಟೆಗೆ 150-160 ಕಿಮೀ ವೇಗದಲ್ಲಿ ಅಪ್ಪಳಿಸುವ ಸಂಭವ ಇದೆ. ಜೊತೆಗೆ ಭೂಕುಸಿತವೂ ಆಗಬಹುದು. ಹಾಗಾಗಿ ಸುತ್ತಮುತ್ತ ಇರುವ 1 ಮಿಲಿಯನ್‌ಗೂ ಹೆಚ್ಚಿನ ಜನರನ್ನು ನಿರಾಶ್ರಿತರ ಕ್ಯಾಂಪ್‌ಗೆ ಸ್ಥಳಾಂತರ ಮಾಡಲಾಗಿದೆ. ವಿಕೋಪ ಪರಿಸ್ಥಿತಿ ನಿಭಾಯಿಸಲು, ನೂರಾರು ರೋಹಿಂಗ್ಯಾ ನಿರಾಶ್ರಿತ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದೆ. “ಅಪಾಯವನ್ನು ಗುರುತಿಸುವುದು, ಕೂಡಲೇ ಅವರ ಸಮುದಾಯಗಳಿಗೆ ಎಚ್ಚರಿಕೆ ನೀಡುವುದು, ಅಪಾಯ ಎದುರಾದಾಗ ಅಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತರಬೇತಿ ನೀಡಲಾಗಿದೆ” ಎಂದು ಯುಎನ್‌ಎಚ್‌ಸಿಆರ್‌ ಹೇಳಿದೆ.

Tags: bengalCycloneCyclone MochaNDRFWest Bengal
Previous Post

Karnataka Election : ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ ; ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Next Post

I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

December 30, 2025
Next Post
I Don’t Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ  141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್

I Don't Believe in Exit Polls : ನನಗೆ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ; ನನ್ನ ಪ್ರಕಾರ 141 ಸ್ಥಾನ ಗೆಲ್ಲುತ್ತೇವೆ! : ಡಿ.ಕೆ.ಶಿವಕುಮಾರ್

Please login to join discussion

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada