ಇತ್ತೀಚಿಗೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಸ್ಥಳೀಯ ಶಾಸಕ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾ:ಳುಗಳನ್ನು ಭೇಟಿ ಮಾಡಿ ತಲಾ 25 ಸಾವಿರ ರೂಪಾಯಿಗಳ ತಾತ್ಕಾಲಿಕ ಪರಿಹಾರ ಚೆಕ್ಅನ್ನು ವಿತರಿಸಿದರು ಮತ್ತು ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸುವುದಾಗಿ ಭರವಸೆ ನೀಡಿ ಧೈರ್ಯ ತುಂಬಿದ್ದಾರೆ.
ಮೌಂಟ್ ಎವರೆಸ್ಟ್ ನಲ್ಲಿ ರಾಶಿ ರಾಶಿ ಕಸ ! ಹಿಮದಲ್ಲಿ ಹುದುಗಿಹೋದ ಚಾರಣಿಗರು !
ಪ್ರಪಂಚದ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ (Mount everest) ಈಗ ಕಸದ ಮಡುವಿನಲ್ಲಿದೆ ಭೂಮಿಯ ಮೇಲೆ ಕಡಲ ಆಳದಲ್ಲಿ ಪ್ಲಾಸ್ಟಿಕ್ (Plastic) ಮತ್ತು ಕಸ ಪತ್ತೆಯಾಗಿದ್ದನ್ನು...
Read more