• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಮಾಡಿದ್ದು ವಿಘ್ನ ಹರ ಮುದ್ರ – ಅದು ಅಸಭ್ಯ ಕೈ ಸನ್ನೆ ಅಲ್ಲ ! ಅಭಿಮಾನಿಗಳ ಸ್ಪಷ್ಟನೆ !

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇದೀಗ, ಸಿನಿಮಾ
0
ದರ್ಶನ್ ಮಾಡಿದ್ದು ವಿಘ್ನ ಹರ ಮುದ್ರ – ಅದು ಅಸಭ್ಯ ಕೈ ಸನ್ನೆ ಅಲ್ಲ ! ಅಭಿಮಾನಿಗಳ ಸ್ಪಷ್ಟನೆ !
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಸದ್ಯ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ (Actor darshan) ಪತ್ನಿ ಮತ್ತು ಸಹೋದರ ಭೇಟಿಯಾಗಲು ಬಂದಾಗ, ಮೀಡಿಯಾ ಕ್ಯಾಮರಾಗಳಿಗೆ ದರ್ಶನ್ ಅಸಭ್ಯವಾಗಿ ಮಿಡ್ ಫಿಂಗರ್ ತೋರಿದ್ದರು ಎಂಬುದು ಬಾರಿ ಸುದ್ದಿಯಾಗಿತ್ತು. ಈಗ ಈ ಬಗ್ಗೆ ಡಿ ಕಂಪನಿ (D company) ಸ್ಪಷ್ಟನೆ ನೀಡಿದೆ.

ADVERTISEMENT

ಈ ಬಗ್ಗೆ ದರ್ಶನ್ ಅಧಿಕೃತ ಅಭಿಮಾನಿ ಬಳಗ ಆಗಿರುವ ಡಿ ಕಂಪನಿ ಪೋಸ್ಟ್ ಒಂದನ್ನು ಹಾಕಿದೆ. ಮಾಧ್ಯಮಗಳು ವರದಿ ಮಾಡಿರುವಂತೆ ನಟ ದರ್ಶನ್ ಅಸಭ್ಯ ಕೈ ಸನ್ನೆ ಮಾಡಿಲ್ಲ. ದರ್ಶನ್ ವಿಘ್ನ ಹರ ಮುದ್ರ (Vighnesh hara mudra) ಹಿಡಿದು ಬಂದಿದ್ದಾರೆ ಎಂಬುದು ಅಭಿಮಾನಿಗಳ ಸಮಜಾಯಿಶಿ.

ಆದ್ರೆ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ (Social media) ಪರ-ವಿರೋಧದ ಚರ್ಚೆ ಜೋರಾಗಿದ್ದು, ಯೋಗ ಮುದ್ರಗಳಲ್ಲಿ ಈ ರೀತಿಯ ಮುದ್ರವೇ ಇಲ್ಲ ಎಂದು ಕೆಲವರು ಹೇಳುತ್ತಿದ್ದರೆ, ಇನ್ನು ಕೆಲವರು ವಿಘ್ನ ಹರ ಮುದ್ರಾಗೆ ಸಂಬಂಧಪಟ್ಟ ವಿಡಿಯೋಗಳನ್ನ ಪೋಸ್ಟ್ ಮಾಡಿ ಸಮರ್ಥನೆಗೆ ನಿಂತಿದ್ದಾರೆ.

Tags: ಕೈ ಸನ್ನೆ ಮಾಡಿದದರ್ಶನ್ಡಿ ಕಂಪನಿದರ್ಶನ್ ಅಸಭ್ಯ ವರ್ತನೆಮಾಧ್ಯಮಗಳ ಕಡೆ ದರ್ಶನ್ ಕೈ ಸನ್ನೆವಿಘ್ನ ಹರ ಮುದ್ರ
Previous Post

ಗಣೇಶ ಕಾರ್ಯಕ್ರಮದಲ್ಲಿ ರಾಹುಲ್​ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಯತ್ನಾಳ್..

Next Post

ಸೋಮವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ..!

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

ಸೋಮವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada