• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mobile Ban: ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌: ಮಹತ್ವದ ಅಪ್ಡೇಟ್‌ ಕೊಟ್ಟ ಡಿ.ಕೆ ಶಿವಕುಮಾರ್‌

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಕರ್ನಾಟಕ, ರಾಜಕೀಯ
0
Mobile Ban: ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌: ಮಹತ್ವದ ಅಪ್ಡೇಟ್‌ ಕೊಟ್ಟ ಡಿ.ಕೆ ಶಿವಕುಮಾರ್‌
Share on WhatsAppShare on FacebookShare on Telegram

ಬೆಂಗಳೂರು: ಮಕ್ಕಳಲ್ಲಿ ದಿನದಿಂದ ದಿನಕ್ಕೆ ಮೊಬೈಲ್​ ಅಡಿಕ್ಷನ್ ಹೆಚ್ಚಾಗುತ್ತಿದು, ಶಾಲಾ-ಕಾಲೇಜುಗಳಲ್ಲಿಯೂ ಮೊಬೈಲ್‌ ಬಳಕೆ ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲೆ ಮತ್ತು ಕಾಲೇಜು ಆವರಣದಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ADVERTISEMENT
DK Shivakumar Taunts HC Mahadevappa : ಮಹದೇವಪ್ಪಗೆ ಡಿಕೆ ಟಾಂಗ್ #pratidhvani

ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿದ್ದು, ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆʼ ಎಂದರು.

G.D.Harish Gowda | JDS 12 ಶಾಸಕರು ಕಾಂಗ್ರೆಸ್ ಗೆ, ಡಿಕೆಶಿಗೆ ಜೆಡಿಎಸ್ ಶಾಸಕ G.D.ಹರೀಶ್ ಗೌಡ ಖಡಕ್ ಟಾಂಗ್

ಸಚಿವ ಮಹದೇವಪ್ಪ ಅವರು ದಲಿತ ಸಿಎಂ ವಿಚಾರ ಮಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್‌, ʼಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರʼ ಎಂದರು.

Siddaramaiah : ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರಿಸಿದ ಮಾತು..! #sharanprakashpatil

ರಾಷ್ಟ್ರೀಯ ನೀರು ಗುಣಮಟ್ಟ ಪ್ರಮಾಣಿತ ಸಂಸ್ಥೆಯು ಬೆಂಗಳೂರು ಕೆರೆಗಳ ನೀರು ಕುಡಿಯಲು ಅರ್ಹವಲ್ಲ ಎಂದು ನೀಡಿರುವ ವರದಿ ಬಗ್ಗೆ ಮಾತನಾಡಿದ ಅವರು, ʼಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನ‌ಮಾಡಲು ಅಲ್ಲʼ ಎಂದರು.

BY Vijayendra On CM Siddaramaiah | ತಮ್ಮ ಕುರ್ಚಿ ಅಲ್ಲಾಡುವಾಗ ಸಮಾಜ ನೆನಪಾಗುತ್ತೆ #pratidhvani

ಇನ್ನು ವಿಬಿ ಗ್ರಾಮ್ ಜೀ ವಿಚಾರವಾಗಿ ಮಾತನಾಡಿದ ಅವರು, ವಿಬಿ ಗ್ರಾಮ್ ಜೀ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಹಾಗೂ ಯಾವುದೇ ನಿರ್ದೇಶನ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ. ಚಿಕ್ಕಬಳ್ಳಾಪುರದಲ್ಲಿ ನರೇಗಾ ಬಚಾವ್ ಆದೋಂಲನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು‌.

Tags: BJPCM SiddaramaiahcollegecongressDCM DK ShivakumarKarnatakaKarnataka PoliticsmobileMobile BanPoliticsSchool
Previous Post

ಗನ್‌ ಲೈಸೆನ್ಸ್‌ ಅಮಾನತು : ನಟ ದರ್ಶನ್‌ಗೆ ಹೈಕೋರ್ಟ್‌ ಗುಡ್‌ ನ್ಯೂಸ್‌..!

Next Post

Accident: ‘ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**’: ಕಾರಣವೇನು..?

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
Accident: ‘ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**’: ಕಾರಣವೇನು..?

Accident: 'ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**': ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada