• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೈಎಲೆಕ್ಷನ್‌ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್‌ ಫುಲ್‌ ಆಯಕ್ಟೀವ್‌

ಪ್ರತಿಧ್ವನಿ by ಪ್ರತಿಧ್ವನಿ
October 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ರಾಜಕೀಯ ಪಕ್ಷಗಳ ಪ್ರತಿಷ್ಠಾ ಕಣವಾಗಿ ಬದಲಾಗಿದೆ. (JDS)ಜೆಡಿಎಸ್‌ ಹಾಗೂ (B J P)ಬಿಜೆಪಿ ನಡುವೆ ಈ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಗೊಂದಲಗಳು ಒಂದೆಡೆಯಿದ್ದರೆ, ಈ ಕ್ಷೇತ್ರದಲ್ಲಿ ಹದ್ದಿನಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ (DCM DK Sivakumar)ಅವರು ಚನ್ನಪಟ್ಟಣದಲ್ಲಿ ಇಂದು ಫುಲ್‌ ಆಕ್ಟೀವ್‌ ಆಗಿದ್ದಾರೆ.

ADVERTISEMENT

ಇಂದು ಚನ್ನಪಟ್ಟಣದ ವಿವಿಧೆಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಚುರುಕಾಗಿದ್ದಾರೆ. ವಿವಿಧ ಕಾಮಗಾರಿಗಳಿಗೆ ಚಾಲನೆ ಸೇರಿದಂತೆ ಹಲವು ಅಭಿವೃದ್ಧಿ ಕೆಲಸಗಳಿಗೆ ಅಡಿಪಾಯ ಹಾಕಿದ್ದಾರೆ. ಮೊದಲಿಗೆ ಚನ್ನಪಟ್ಟಣದ ಉಪ ನೋಂದಣಿ ಕಚೇರಿಗೆ ಇಂದು ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಕುಂದುಕೊರತೆಗಳನ್ನು ವಿಚಾರಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಮಾಕಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗೆ ಇಂದು ಭೇಟಿ ನೀಡಿ, ಅಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು. ಬಳಿಕ ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದಡಿ ಸಿ.ಸಿ.ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.

ಈ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದೇವೆ. ಹಾಗೆಯೇ 78 ಮನೆಗಳನ್ನ ಮಂಜೂರು ಮಾಡಿದ್ದೇವೆ. ಈ ಕೆಲಸವನ್ನು ಮಾಡಿಸುವ ಜವಾಬ್ದಾರಿಯನ್ನು ಮಾಕಳಿ ಗ್ರಾಮ ಪಂಚಾಯಿತಿಗೆ ವಹಿಸಿದ್ದೇವೆ ಎಂದು ಹೇಳಿದರು.

ಇದಲ್ಲದೆ ಮಾಕಳಿ ಗ್ರಾಮದಲ್ಲಿ ಸಿಎಸ್‌ಆರ್ ಅನುದಾನದಡಿ ಗುಣಮಟ್ಟದ ಶಿಕ್ಷಣ ನೀಡುವ ಶಾಲೆಯನ್ನು ನಿರ್ಮಿಸಲು ಜಾಗವನ್ನು ಸಹ ಗುರುತಿಸಲಾಗಿದೆ. ನಮ್ಮ ಸರ್ಕಾರ ನಿಮ್ಮ ಸೇವೆಗೆ ಸದಾ ಸಿದ್ಧವಾಗಿದ್ದು, ಚನ್ನಪಟ್ಟಣ ತಾಲೂಕಿಗೆ ಹೊಸ ರೂಪ ನೀಡಲು ನೀವೆಲ್ಲ ಸಹಕಾರ ಕೊಡಬೇಕು ಎಂದು ಜನರಲ್ಲಿ ಕೋರಿದರು.

ಚನ್ನಪಟ್ಟಣಕ್ಕೆ ಹೊಸದೊಂದು ರೂಪ ನೀಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ಇಂದು ಚನ್ನಪಟ್ಟಣ ತಾಲ್ಲೂಕು ನಾಗವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗವಾರ ಗ್ರಾಮ, ಚಿಕ್ಕೇನಹಳ್ಳಿ ಮತ್ತು ಮೊಗೇನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಕೆಲಗೆರೆಯಲ್ಲಿ ಕೆಂಗಲ್‌ನಿಂದ ಕಣ್ವ ದಶವಾರ, ನಾಗವಾರ, ಭೈರನಾಯಕನಹಳ್ಳಿ ಮಾರ್ಗದ ಬೇವೂರು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಜನರ ಅಭಿವೃದ್ದಿಗಾಗಿ ನಮ್ಮ ಸರ್ಕಾರ ಹಲವು ದಿಟ್ಟ ಹೆಜ್ಜೆಗಳನ್ನು ಇಡುತ್ತಿದ್ದು, ಚನ್ನಪಟ್ಟಣ ತಾಲೂಕನ್ನು ಹೊಸ ದಿಕ್ಕಿಗೆ ಕೊಂಡೊಯ್ಯಲು ಬದ್ಧವಾಗಿದೆ ಎಂದರು.

ಎಂ.ಬಿ.ಹಳ್ಳಿ ಗ್ರಾಮ ಪಂಚಾಯಿತಿಯ ಅವ್ವೇರಹಳ್ಳಿ, ಹೊನ್ನನಾಯ್ಕನಹಳ್ಳಿ, ಅರಳಾಪುರ, ಎಂ.ಬಿ.ಹಳ್ಳಿ ಮತ್ತು ಹೊಸೂರುದೊಡ್ಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಈ ಭಾಗದಲ್ಲಿ ವಸತಿ ಇಲಾಖೆಯಿಂದ 128 ಮನೆಗಳು ಮಂಜೂರಾಗಿವೆ. 2 ಎಕರೆ ಜಾಗದಲ್ಲಿ ಸೈಟ್‌ಗಳನ್ನು ಹಂಚಿಕೆ ಮಾಡುವ ಕೆಲಸ ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದರು.

Tags: Bye ElectionsChannapatnamCongress PartyDCM DK Shivakumar
Previous Post

ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಹೇಳಿದ್ದೇನು.!

Next Post

ಎಂಗೇಜ್ ಆದ್ರು ಬಿಗ್​ಬಾಸ್ ವಿನ್ನರ್ ಮಂಜು ಪಾವಗಡ..!!

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post

ಎಂಗೇಜ್ ಆದ್ರು ಬಿಗ್​ಬಾಸ್ ವಿನ್ನರ್ ಮಂಜು ಪಾವಗಡ..!!

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada