• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಸೀದಿಯಂತೆ ಹೆಚ್ಚು ಶಬ್ದ ಮಾಡದಂತೆ ದೇವಸ್ಥಾನಗಳಿಗೆ ಎಚ್ಚರಿಕೆ ! 

ಕರ್ಣ by ಕರ್ಣ
April 24, 2022
in ಕರ್ನಾಟಕ
0
ಮಸೀದಿಯಂತೆ ಹೆಚ್ಚು ಶಬ್ದ ಮಾಡದಂತೆ ದೇವಸ್ಥಾನಗಳಿಗೆ ಎಚ್ಚರಿಕೆ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಅಜಾನ್ ವಿರುದ್ಧ ಅಭಿಯಾನ ಶುರುವಾಗಿ ದಿನಗಳು ಹಲವಾಯ್ತು. ಆದರೀಗ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ನಿಯಮ ಮೀರಿ ಶಬ್ಧ ಮಾಡದಂತೆ ನಗರದ ದೇವಾಲಯಗಳಿಗೂ ನೋಟಿಸ್ ಜಾರಿಯಾಗಿವೆ.‌  ಇದರ ಜತೆಜತೆಯಲ್ಲೇ ನಗರದ ಹಲವು ದೇವಾಲಯಗಳಿಗೆ ಮೌಖಿಕವಾಗಿ ಹೆಚ್ಚು ಶಬ್ದ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.

ADVERTISEMENT

ನಗರದ ದೇವಾಲಯಗಳಿಗೆ ಶಬ್ಧ ಮಾಡದಂತೆ ನೋಟಿಸ್ 

ಅಜಾನ್ ವಿರುದ್ಧ ಕ್ಯಾಂಪೇನ್ ನಡೆಯುತ್ತಿದೆ. ಅದರ ಬೆನ್ನಲ್ಲೆ ದೇವಾಲಯಗಳಿಗೂ ಶಬ್ಧ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ರಾಜ್ಯಾದ್ಯಂತ ನೂರಾರು‌ ಮಸೀದಿ ದೇವಾಲಯಗಳಿಗೂ ನೋಟಿಸ್ ನೀಡಲಾಗಿದ್ದು, ನಿನ್ನೆ  ನಗರದ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೂ ಧ್ವನಿವರ್ಧಕ ಬಳಸಿ ಶಬ್ಧ ಮಾಡದಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರ ಬೆನ್ನಲ್ಲೇ ನಗರದ ಬಹುತೇಕ ದೇವಾಲಯಗಳಿಗೆ ಇಂದು ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದೆ. 

ದೇವಾಲಯಗಳಿಗೆ ಮೌಖಿಕವಾಗಿ ಎಚ್ಚರಿಕೆ ನೀಡಿದ ಪೊಲೀಸರು 

ಗಂಗಮ್ಮ ದೇವಾಲಯ, ಸರ್ಕಲ್ ಮಾರಮ್ಮ ಸೇರಿದಂತೆ ಬಹುತೇಕ ದೇವಾಲಯಗಳಿಗೆ  ನೋಟಿಸ್ ಜೊತೆಗೆ ಪೊಲೀಸರು ಮೌಖಿಕವಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಲ್ಲೇಶ್ವರದ ಗಂಗಮ್ಮ ದೇವಸ್ಥಾನದ ಅಧ್ಯಕ್ಷ ಸುಧಾಕರ್, ನಮ್ಮ‌ ದೇವಸ್ಥಾನದಲ್ಲಿ ಇಲ್ಲಿಯವರೆಗೆ ಮೈಕ್ ಬಳಸಿಲ್ಲ. ಹಬ್ಬದಂದು ವಿಶೇಷ ಪೂಜೆ ವೇಳೆ ಅನುಮತಿ ಪಡೆದು ಬಳಸುತ್ತೇವೆ.‌ ಪೊಲೀಸರ ಅನುಮತಿ ಪಡೆದೇ ಧ್ವನಿವರ್ಧಕ ಬಳಸುತ್ತೇವೆ. ನೋಟಿಸ್ ಕೊಟ್ಟಿಲ್ಲ ಬದಲಿಗೆ ಮೌಖಿಕವಾಗಿ ಎಚ್ಚರಿಸಿದ್ದಾರೆ ಎಂದೇಳಿದ್ದಾರೆ.

ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಾಗಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಡೆಸಿಬಲ್ ಮೀರಬಾರದು ಎನ್ನುವ ಉದ್ದೇಶದಿಂದ ಪೊಲೀಸರು ಮೌಖಿಕವಾಗಿ ದೇವಾಲಯಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಹಿಂದೂ ಪರ ಸಂಘಟನೆಗಳು ಮನೆ ಮನೆಗೆ ಮೈಕ್ ಕಟ್ಟಿಸಿ ರಾಮಜಪ ಮಾಡಿಸಲು ಮುಂದಾಗಿದ್ದಾರೆ. ಹಿಂದೂ ಪರ ಸಂಘಟನೆಗಳು ಮೇ 9ರ ವರೆಗೆ ಮಸೀದಿ ಮೇಲಿರುವ ಮೈಕ್ ತೆಗಿಸಲು ಸರ್ಕಾರಕ್ಕೆ ಗುಡುವು ಕೊಟ್ಟಿದೆ. ಅದಾಗಿಯೂ ತೆಗೆಸಿದಿದ್ದರೆ, ರಾಜ್ಯದಲ್ಲಿ ಒಂದು ಕೋಟಿ ಮನೆಗಳ ಮೇಲೆ ಧ್ವನಿವರ್ಧಕ ಕಟ್ಟಿಸಿ ಹನುಮಾನ್ ಚಾಲೀಸ, ರಾಮ ನಾಮ, ಇತರೆ ಭಜನೆಗಳನ್ನು ಹೇಳಿಸಲು ಮುಂದಾಗಿದೆ. ಒಟ್ಟಾರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋಮ ಸಂಘರ್ಷ ಹೆಚ್ಚಾಗುತ್ತಿದ್ದು, ಸರ್ಕಾರ ಮೌನ ವಹಿಸುತ್ತಿರುವುದು ನೋಡಿದರೆ, ಹಿಂಬಂದಿಯಿಂದ ಇದಕ್ಕೆಲ್ಲಾ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ ಎಂಬ ಅನುಮಾನ ಕಾಡತೊಡಗಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸನ್ ರೈಸರ್ಸ್ ಗೆಲುವಿನ ದಾಖಲೆ: ಆರ್ ಸಿಬಿಗೆ ಬಿತ್ತು 9 ಏಟು!

Next Post

ಹಿಂದುತ್ವ ಪ್ರಚಾರದ ಪತ್ರಿಕೆ ವಿತರಣೆ: ತನಿಖೆ ಆರಂಭಿಸಿದ IRCTC

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ಹಿಂದುತ್ವ ಪ್ರಚಾರದ ಪತ್ರಿಕೆ ವಿತರಣೆ: ತನಿಖೆ ಆರಂಭಿಸಿದ IRCTC

ಹಿಂದುತ್ವ ಪ್ರಚಾರದ ಪತ್ರಿಕೆ ವಿತರಣೆ: ತನಿಖೆ ಆರಂಭಿಸಿದ IRCTC

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada