• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Share on WhatsAppShare on FacebookShare on Telegram

 

ADVERTISEMENT

ಮೇಷ ರಾಶಿಯ ಇಂದಿನ ಭವಿಷ್ಯ

ಇಂದು ನಿಮಗೆ ಸಹಜ ಸವಾಲುಗಳು ಎದುರಾಗುತ್ತವೆ. ಆದರೆ ನಿಮ್ಮ ಧೈರ್ಯ ಅದನ್ನು ಸುಲಭವಾಗಿ ಜಯಿಸುವಂತಾಗುತ್ತದೆ. ಹಣದಲ್ಲಿ ನಿಧಾನ ಏರಿಕೆಯಾಗಲಿದೆ. ಮನೆಯಲ್ಲಿ ಮೃದುವಾದ ಮಾತು ಇರಲಿ. ದೇಹದಲ್ಲಿ ಬಳಲಿಕೆ ಹೆಚ್ಚಾಗಲಿದೆ. ಇಂದು ಕೆಲಸಗಳನ್ನು ಕ್ರಮಬದ್ಧವಾಗಿ ಮಾಡಿ.

ವೃಷಭ ರಾಶಿಯ ಇಂದಿನ ಭವಿಷ್ಯ

ಇಂದು ಮನಸ್ಸು ಹರುಷದಿಂದ ತುಂಬಿರುತ್ತದೆ. ನೀವು ಮಾಡುವ ಕೆಲಸಗಳಿಗೆ ಶ್ಲಾಘನೆ, ಬೆಂಬಲ ದೊರೆಯುತ್ತದೆ. ಇಂದು ಒಳ್ಳೆಯ ದಿನವಾಗಿದ್ದು, ಸಣ್ಣ ಆದಾಯದ ಸುಳಿವಿದೆ. ಕುಟುಂಬದಲ್ಲಿ ಹಿತ–ಮಿತ ಮಾತು ಅಗತ್ಯವಾಗಿದೆ. ಇಂದು ಸಮಯದ ಮೌಲ್ಯ ಅರಿತು ನಡೆಯಿರಿ.

ಮಿಥುನ ರಾಶಿಯ ಇಂದಿನ ಭವಿಷ್ಯ

ನಿಮ್ಮ ಮಾತು ಇಂದು ಕೆಲವು ಜನರಿಗೆ ಪ್ರೇರಣೆಯಾದರೆ, ಕೆಲವರಿಗೆ ಅಸಮಾಧಾನ ತರಬಹುದು. ನುಡಿ–ನಡಿಗೆಯಲ್ಲಿ ಜಾಗ್ರತೆ ಅಗತ್ಯ. ಅನಾವಶ್ಯಕ ವೆಚ್ಚ ತಪ್ಪಿಸಿ. ಮನೆಯಲ್ಲಿ ಚಿಕ್ಕ ಗೊಂದಲಗಳು ಬರಬಹುದು. ಯಾವುದೇ ವಿಚಾರವನ್ನು ಅತಿಯಾಗಿ ಚಿಂತಿಸಬೇಡಿ.

ಕಟಕ ರಾಶಿಯ ಇಂದಿನ ಭವಿಷ್ಯ

ಇಂದು ಮನೆಯಲ್ಲಿ ಚೈತನ್ಯ, ಸ್ನೇಹಪೂರ್ಣ ವಾತಾವರಣವಿದೆ. ಕೆಲಸದಲ್ಲಿಯೂ ಹೊಸ ಪ್ರೇರಣೆ ಸಿಗುತ್ತದೆ. ಮುಖ್ಯವಾದ ನಿರ್ಧಾರ ಸರಿಯಾಗಿದೆಯೆಂಬ ಭರವಸೆ ನಿಮ್ಮಲ್ಲಿ ಹೆಚ್ಚುತ್ತದೆ. ಮನಸ್ಸನ್ನು ಭಾರವಾಗಿಸಿಕೊಳ್ಳಬೇಡಿ ಎಲ್ಲರೊಂದಿಗೂ ಬೆರೆಯಿರಿ.

ಸಿಂಹ ರಾಶಿಯ ಇಂದಿನ ಭವಿಷ್ಯ

ನಿಮ್ಮ ವ್ಯಕ್ತಿತ್ವ ಇಂದು ಮತ್ತಷ್ಟು ಪ್ರಭಾವಶಾಲಿಯಾಗಲಿದೆ. ಕೆಲಸದಲ್ಲಿ ಮೆಚ್ಚುಗೆ, ಗೌರವ ದೊರಕುತ್ತದೆ. ವೆಚ್ಚಗಳು ಹೆಚ್ಚಾಗುವ ಸೂಚನೆ ಇದೆ ಎಚ್ಚರಿಕೆ ವಹಿಸುವುದು ಅಗತ್ಯ. ಮನೆಯಲ್ಲಿ ಶಾಂತ ವಾತಾವರಣ ಇರುತ್ತದೆ. ದೇಹದ ಶ್ರಮ ಹೆಚ್ಚಾಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಇಂದು ಮನಸ್ಸು ನೀರಿನಂತೆ ನಿಶ್ಚಲವಾಗಿರುತ್ತದೆ. ಕಾರ್ಯಗಳಲ್ಲಿ ಸ್ವಚ್ಛತೆ, ಪಾರದರ್ಶಕತೆ ಇರಲಿ. ಹಣ ಸ್ಥಿರವಾಗಿರುತ್ತದೆ. ಇಂದು ಕುಟುಂಬಕ್ಕೆ ಸಮಯ ಕೊಡುವುದು ಒಳ್ಳೆಯದು.ಆರೋಗ್ಯ ಉತ್ತಮವಾಗಿರುತ್ತದೆ. ಇಂದು ಧ್ಯಾನ, ಪ್ರಾರ್ಥನೆ ಮಾಡಿದರೆ ಬದುಕಿಗೆ ಒಳಿತು ಹೆಚ್ಚಾಗಲಿದೆ.

ತುಲಾ ರಾಶಿಯ ಇಂದಿನ ಭವಿಷ್ಯ

ಸ್ನೇಹಿತರ ಸಹವಾಸವು ಇಂದು ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಹಣಕಾಸಿನ ವಿಷಯದಲ್ಲಿ ಜಾಗೃತಿ ತುಂಬಾ ಅಗತ್ಯ.ಹಣದಲ್ಲಿ ಅನಿರೀಕ್ಷಿತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸ ನಿಧಾನವಾಗಿ ಆಗುತ್ತದೆ ಆದರೆ ಸರಿಯಾದ ಸಮಯಕ್ಕೆ ಆಗುತ್ತದೆ. ಇಂದು ಯಾರಿಗೂ ಹಣ ಸಾಲವಾಗಿ ಕೊಡದಿರುವುದು ಒಳಿತು.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ಇಂದು ನಿಮ್ಮ ತೀರ್ಮಾನ ಶಕ್ತಿ ಆಳವಾದುದು. ಕೆಲಸದಲ್ಲಿ ಉತ್ತೇಜನ, ಆತ್ಮವಿಶ್ವಾಸ ಹೆಚ್ಚಳವಾಗುತ್ತದೆ. ಹಣದಲ್ಲಿ ಇಂದು ಲಾಭದ ಬೆಳಕು ಕಾಣಿಸುತ್ತದೆ.ಮನೆಯಲ್ಲಿ ನೆಮ್ಮದಿ ವಾತಾವರಣ ಇರುತ್ತದೆ. ನಿಮ್ಮ ಗುರಿಯತ್ತ ಹೊಸ ಹೆಜ್ಜೆ ಹಾಕಿ. ಯಶಸ್ಸು ನಿಮ್ಮದಾಗುತ್ತದೆ.

ಧನು ರಾಶಿಯ ಇಂದಿನ ಭವಿಷ್ಯ

ಹೊಸ ಅವಕಾಶಗಳು ನಿಮ್ಮತ್ತ ಕೈಬೀಸುವ ದಿನವಾಗಿದೆ. ಕಲಿಕೆಯ ವಿಷಯಗಳು ಜಾಗೃತವಾಗುತ್ತವೆ. ಹಣದಲ್ಲಿ ಸಮತೋಲನ ಇರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳ ಬಗ್ಗೆ ಚರ್ಚೆಗಳು ನಡೆಯುತ್ತದೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಇಂದು ಆತುರದ ನಿರ್ಧಾರ ತಪ್ಪಿಸಿ.

ಮಕರ ರಾಶಿಯ ಇಂದಿನ ಭವಿಷ್ಯ

ಇಂದು ಹಳೆಯ ಕೆಲಸಗಳ ತಳಹದಿಯನ್ನು ಸರಿ ಮಾಡಿಕೊಳ್ಳುವ, ಹೊಸ ಆರಂಭಕ್ಕೆ ಸಿದ್ಧತೆ ಮಾಡುವ ದಿನವಾಗಿದೆ.ಹಣದಲ್ಲಿ ಚೇತರಿಕೆಯಾಗಲಿದೆ. ಮನೆಯಲ್ಲಿ ಕುಟುಂಬಸ್ಥರ ಮಾತಿಗೂ ಮಹತ್ವ ಕೊಡಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಬೆಳಗ್ಗೆ ಮನಸ್ಸಿನ ಚಂಚಲತೆ ಹೆಚ್ಚುತ್ತದೆ ಮಧ್ಯಾಹ್ನದ ನಂತರ ಮನಸ್ಸಿನಲ್ಲಿ ಸ್ಪಷ್ಟತೆ ಇರುತ್ತದೆ. ಮೃದು ಮಾತಿನಲ್ಲಿ ಎಲ್ಲವೂ ಸಾಧ್ಯ. ಆರೋಗ್ಯದಲ್ಲಿ ದೌರ್ಬಲ್ಯ ಹೆಚ್ಚಾಗಲಿದ್ದು, ವಿಶ್ರಾಂತಿ ಅವಶ್ಯಕವಾಗಿದೆ.ಇಂದು ಮುಖ್ಯವಾದ ನಿರ್ಧಾರಗಳನ್ನು ಮುಂದೂಡಿ.

ಮೀನ ರಾಶಿಯ ಇಂದಿನ ಭವಿಷ್ಯ

ಇಂದು ನಿಮ್ಮ ಕಲ್ಪನೆ–ಸೃಜನಶೀಲತೆ ಹೆಚ್ಚಾಗು ದಿನ. ಹೊಸ ಆಲೋಚನೆಗಳು ಲಾಭ ನೀಡುತ್ತದೆ. ಮನೆಯಲ್ಲಿ ಸಂತೋಷ, ಹರ್ಷ ಹೆಚ್ಚಾಗುತ್ತದೆ. ಆರೋಗ್ಯದತ್ತ ಗಮನ ಇರಲಿ. ಆಧ್ಯಾತ್ಮಿಕ ಚಿಂತನೆ ಉತ್ತಮ ಫಲ ಕೊಡುತ್ತದೆ.

Tags: Astrologyastrology 2025KannadaKarnataka
Previous Post

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

Next Post

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada