• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಮಾತಿನಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಮಾತಿನಲ್ಲಿ ಎಚ್ಚರ ವಹಿಸಬೇಕಾದ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಇಂದು ಕೆಲಸಗಳಲ್ಲಿ ಚುರುಕುತನ ಹೆಚ್ಚಿದರೂ, ಕೆಲವೊಂದು ಅಲ್ಪ ಅಡ್ಡಿಗಳು ಮನಸ್ಸನ್ನು ಕಾಡಬಹುದು. ಪ್ರಯತ್ನಕ್ಕೆ ತಕ್ಕ ಫಲವಿದೆ ಮುನ್ನಡೆಯಿರಿ. ಹಣ ನಿಧಾನವಾಗಿ ಸುಧಾರಣೆಯಾಗುತ್ತದೆ. ಕುಟುಂಬದಲ್ಲಿ ಮೃದು ಸಂವಾದ ಮುಖ್ಯವಾಗಿರುತ್ತದೆ. ತಲೆ ನೋವು ಭಾದಿಸಬಹುದು. ಇಂದು ತಾಳ್ಮೆಯೇ ಎಲ್ಲಾ ಕೆಲಸಗಳ ಯಶಸ್ಸಿಗೆ ಉತ್ತಮ ಮಾರ್ಗ.

ವೃಷಭ ರಾಶಿಯ ಇಂದಿನ ಭವಿಷ್ಯ

ಮನೆಯಲ್ಲಿ ಇಂದು ಹರ್ಷಭರಿತ ವಾತಾವರಣ ಇರಲಿದೆ. ಹಳೆಯ ಚಿಂತೆಯೊಂದು ಹಗುರವಾಗುವ ಸೂಚನೆ ಇದೆ. ವ್ಯವಹಾರದಲ್ಲಿ ಲಾಭ ಸಿಗಲಿದೆ. ಹೊಸ ಕೆಲಸಕ್ಕೆ ಹಿರಿಯರಿಂದ ಪ್ರೋತ್ಸಾಹ ಸಿಗಲಿದೆ. ಆರೋಗ್ಯ ಸಮಸ್ಥಿತಿಯಲ್ಲಿರಲಿದೆ. ಇಂದು ಮಾತಿನಲ್ಲಿ ಮೃದುತ್ವ ಇರಲಿ.

ಮಿಥುನ ರಾಶಿಯ ಇಂದಿನ ಭವಿಷ್ಯ

ಇಂದು ನಡೆ-ನುಡಿ ಎರಡರಲ್ಲೂ ಜಾಗೃತಿಯಿಂದ ಇರಬೇಕಾದ ದಿನ. ನಿಮ್ಮ ಮಾತು ಕೆಲವರಿಗೆ ಬಲ, ಕೆಲವರಿಗೆ ಗೊಂದಲ ತರಬಹುದು. ಅನಗತ್ಯ ಖರ್ಚು ತಪ್ಪಿಸಿ. ಮನೆಯಲ್ಲಿ ಸಣ್ಣ ಗಲಾಟೆಗಳಾಗುವ ಲಕ್ಷಣ ಇದೆ. ಆರೋಗ್ಯ ಉತ್ತಮವಾಗಿರಲು ಒತ್ತಡದಿಂದ ವಿಶ್ರಾಂತಿ ಅಗತ್ಯವಾಗಿದೆ. ಜಾಗೃತೆಯಿಂದ ಹೆಜ್ಜೆಯಿಡಿ

ಕಟಕ ರಾಶಿಯ ಇಂದಿನ ಭವಿಷ್ಯ

ಮನೆಯಲ್ಲಿ ಇಂದು ಖುಷಿ–ಸಂತೋಷ ಹೆಚ್ಚಾಗಲಿದ್ದು, ಕೆಲಸದಲ್ಲಿಯೂ ನೆಮ್ಮದಿಯ ಸಿಗಲಿದೆ. ಹಿತಾಹಾರ ಸೇವನೆ ಮಾಡಿ. ಹೆಚ್ಚಾಗಿ ನೀರು ಕುಡಿಯಿರಿ. ವಾಹನ ಚಲಾಯಿಸುವಾಗ ಎಚ್ಚರ ವಹಿಸಿ.

ಸಿಂಹ ರಾಶಿಯ ಇಂದಿನ ಭವಿಷ್ಯ

ಇಂದು ನಿಮ್ಮ ಧೈರ್ಯ, ನಿಮ್ಮ ನಡವಳಿಕೆ ಎಲ್ಲರ ಗಮನ ಸೆಳೆಯುತ್ತದೆ. ಕಾರ್ಯಕ್ಷೇತ್ರದಲ್ಲಿ ಇಂದು ಮೆಚ್ಚುಗೆ ಸಿಗಲಿದೆ. ಹಣದ ವೆಚ್ಚ ಹೆಚ್ಚುವ ಸೂಚನೆ ಇದೆ. ದೂರ ಪ್ರಯಾಣದ ಅವಕಾಶ ಸಿಗಲಿದೆ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಇಂದು ಮನಸ್ಸು ಗಂಗೆಯರಿಯಂತೆ ಪಾರದರ್ಶಕ ಇರುತ್ತದೆ. ಮನಸ್ಸಿನಲ್ಲಿರುವ ಗೊಂದಲಗಳು ಮಾಯವಾಗಿ ನೆಮ್ಮದಿ ಮೂಡುತ್ತದೆ. ನಿಮ್ಮ ಕಾರ್ಯಗಳಲ್ಲಿ ಸಮಾಧಾನ, ಶಾಂತಿ ಇರಲಿದೆ. ಕುಟುಂಬಸ್ಥರೊಂದಿಗೆ ಮನದ ಮಾತು ಹಂಚಿಕೊಳ್ಳಲು ಒಳ್ಳೆಯ ದಿನ. ಇಂದು ಧ್ಯಾನ–ಪ್ರಾರ್ಥನೆ ಸೂಕ್ತವಾದ ದಿನ. ಭಗವಂತನಲ್ಲಿ ನಂಬಿಕೆ ಇಡಿ.

ತುಲಾ ರಾಶಿಯ ಇಂದಿನ ಭವಿಷ್ಯ

ಸ್ನೇಹಿತರ ಭೇಟಿಯಿಂದ ಇಂದು ಮನಸಿಗೆ ಸಂತೋಷ ಸಿಗುತ್ತದೆ. ಹಣಕಾಸು ವಿಷಯದಲ್ಲಿ ಹೆಚ್ಚುವ ಜಾಗೃತಿ ಅವಶ್ಯಕ. ವೆಚ್ಚ ಹೆಚ್ಚಾಗಲಿದ್ದು, ನಿಮಗೆ ಇರುವ ಜವಬ್ದಾರಿಗಳ ಬಗ್ಗೆ ಗಮನ ಇರಲಿ. ಕೆಲಸ ನಿಧಾನಗತಿಯಲ್ಲಿ ಸಮತೋಲನವಾಗಿ ನಡೆಯಲಿದೆ. ಆರೋಗ್ಯ ಸಾಮಾನ್ಯವಾಗಿರಲಿದೆ. ಇಂದು ಯಾರಿಗೂ ಸಾಲ ಕೊಡಬೇಡಿ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ನಿಮ್ಮ ತಾಳ್ಮೆ, ನಿರ್ಧಾರ ಶಕ್ತಿ ಇಂದು ಉತ್ತಮ ಫಲ ನೀಡುತ್ತದೆ. ಉದ್ಯೋಗದಲ್ಲಿ ಉತ್ತೇಜನ ಸಿಗಲಿದೆ. ಹಣದಲ್ಲಿ ಲಾಭದ ಮಾರ್ಗ ಇರಲಿದೆ. ಮನೆಯಲ್ಲಿ ಖುಷಿ ಹೆಚ್ಚಾಗುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ. ಇಂದು ಹೊಸ ಗುರಿಗೆ ಮೌಲಿಕ ಹೆಜ್ಜೆ ಹಾಕಿ.

ಧನು ರಾಶಿಯ ಇಂದಿನ ಭವಿಷ್ಯ

ಇಂದು ಹೊಸ ಕಲಿಕೆ ನಿಮ್ಮ ಭವಿಷ್ಯಕ್ಕೆ ದಾರಿ ಮಾಡಿಕೊಡುತ್ತದೆ. ಮನೆಯಲ್ಲಿ ಶುಭ ಕಾರ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದು ನಿಮಗೆ ಖುಷಿಯೇ ನೀಡಲಿದೆ. ಪ್ರಯಾಣದಲ್ಲಿ ಜಾಗ್ರತೆ ವಹಿಸಿ. ಯಾವುದೇ ಕೆಲಸದಲ್ಲಿ ಆತುರ ಬೇಡ.

ಮಕರ ರಾಶಿಯ ಇಂದಿನ ಭವಿಷ್ಯ

ಹಳೆಯ ಕೆಲಸಗಳು ಇಂದು ಪೂರ್ಣಗೊಳ್ಳಲು ಸಹಕಾರಿಯಾಗುತ್ತದೆ. ನಿಮ್ಮ ಶ್ರಮಕ್ಕೆ ಫಲ ಸಿಗಲಿದೆ. ಹಣದಲ್ಲಿ ಚೇತರಿಕೆ ಆಗಲಿದೆ. ಮನೆಯಲ್ಲಿ ನೆಮ್ಮದಿ ಹೆಚ್ಚಾಗಲಿದೆ. ಮನೆಯವರ ಮಾತಿಗೂ ಇಂದು ಮಹತ್ವ ಕೊಡಿ.

ಕುಂಭ ರಾಶಿಯ ಇಂದಿನ ಭವಿಷ್ಯ

 

ಇಂದು ಯಾವುದೇ ವಿಷಯದಲ್ಲೂ ಎಚ್ಚರಿಕೆಯಿಂದ ಹೆಜ್ಜೆ ಹಾಕಿ. ಅದರಲ್ಲೂ ಸಂಬಂಧದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಾವಿರ ಸಲ ಯೋಚಿಸಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ನೀರು ಹೆಚ್ಚಾಗಿ ಕುಡಿಯಿರಿ.

ಮೀನ ರಾಶಿಯ ಇಂದಿನ ಭವಿಷ್ಯ

ಇಂದು ಸೃಜನಶೀಲ ಚಿಂತನೆ, ಆಧ್ಯಾತ್ಮಿಕತೆ—ಇವೆರಡೂ ಮನಸ್ಸಿಗೆ ಖುಷಿ ನೀಡುತ್ತದೆ. ಹಣ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷ–ಸೌಹಾರ್ದ ಹೆಚ್ಚಾಗುತ್ತದೆ. ಹೊಸ ಆಸಕ್ತಿ ಕ್ಷೇತ್ರಕ್ಕೆ ಸಮಯ ನೀಡಿ.

Tags: Astrologyastrology 2025KannadaRashi Bhavishya
Previous Post

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

Next Post

Winter Session 2025: ಆರೋಗ್ಯ ಇಲಾಖೆ ಖಾಲಿ ಹುದ್ದೆಗಳು 1 ತಿಂಗಳೊಳಗೆ ಭರ್ತಿ-ದಿನೇಶ್ ಗುಂಡೂರಾವ್

Related Posts

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
0

ಭಾರತವು ಶರಣಾರ್ಥಿಗಳ ವಿಷಯದಲ್ಲಿ ಕ್ರೂರ ರಾಷ್ಟ್ರವೂ ಅಲ್ಲ, ಎಲ್ಲರಿಗೂ ಬಾಗಿಲು ತೆರೆದ ಧರ್ಮಶಾಲೆಯೂ ಅಲ್ಲ. ಅದು ತನ್ನ ಇತಿಹಾಸ, ಭೌಗೋಳಿಕ ಸವಾಲುಗಳು ಮತ್ತು ಆಂತರಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು,...

Read moreDetails
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
Next Post
Winter Session 2025: ಆರೋಗ್ಯ ಇಲಾಖೆ ಖಾಲಿ ಹುದ್ದೆಗಳು 1 ತಿಂಗಳೊಳಗೆ ಭರ್ತಿ-ದಿನೇಶ್ ಗುಂಡೂರಾವ್

Winter Session 2025: ಆರೋಗ್ಯ ಇಲಾಖೆ ಖಾಲಿ ಹುದ್ದೆಗಳು 1 ತಿಂಗಳೊಳಗೆ ಭರ್ತಿ-ದಿನೇಶ್ ಗುಂಡೂರಾವ್

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada