• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 21, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ವ್ಯವಹಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಇಂದು ಕುಟುಂಬದವರಿಂದ ಬೆಂಬಲ ಸಿಗುತ್ತದೆ ಮತ್ತು ಹೊಸ ವಿಚಾರಗಳಲ್ಲಿ ಉತ್ಸಾಹ ಇರುತ್ತದೆ. ಆದರೆ ಆತುರದ ನಿರ್ಧಾರಗಳಿಂದ ನಷ್ಟವಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜಾಗ್ರತೆ ಅಗತ್ಯ.

ವೃಷಭ ರಾಶಿಯ ಇಂದಿನ ಭವಿಷ್ಯ


ವೃಷಭ ರಾಶಿಯವರ ಮನೆಯ ವಾತಾವರಣ ಇಂದು ಶಾಂತವಾಗಿರುತ್ತದೆ. ಹಳೆಯ ಸಮಸ್ಯೆಯೊಂದಕ್ಕೆ ಪರಿಹಾರ ಸಿಗುತ್ತದೆ. ಆರೋಗ್ಯದಲ್ಲಿ ಸಣ್ಣ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೆಲ ಕೆಲಸವನ್ನು ಮುಂದೂಡುವ ಮನಸ್ಥಿತಿ ಬರಬಹುದು. ಎಚ್ಚರಿಕೆಯಿಂದ ಎಲ್ಲವನ್ನೂ ನಿಭಾಯಿಸಿ.

ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಸಂಭಾಷಣೆಯಿಂದ ಲಾಭವಾಗುತ್ತದೆ. ಹೊಸ ಕೆಲಸಕ್ಕೆ ಸ್ನೇಹಿತರ ಸಹಕಾರ ಸಿಗುತ್ತದೆ. ಮಾತಿನ ಅಜಾಗರೂಕತೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಮಾನಸಿಕ ಚಂಚಲತೆ ಕಾಡಬಹುದು.

ಕಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರಿಗೆ ಮಕ್ಕಳಿಂದ ಸಂತೋಷ ಲಭಿಸುತ್ತದೆ. ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಕಳೆಯುವಿರಿ. ಕುಟುಂಬದಲ್ಲಿ ಒಳ ಸಮಸ್ಯೆಗಳು ತಲೆದೋರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ಅಗತ್ಯ.

ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಕೆಲಸದ ಕ್ಷೇತ್ರದಲ್ಲಿ ಗೌರವ ಹಾಗೂ ಮೆಚ್ಚುಗೆ ದೊರೆಯುತ್ತದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಅಹಂಕಾರದಿಂದ ಸಂಬಂಧಗಳಲ್ಲಿ ಬಿರುಕು ಉಂಟಾಗಬಹುದು ಎಚ್ಚರಿಕೆ ಇರಲಿ. ಖರ್ಚು ಹೆಚ್ಚಾಗುವ ಸೂಚನೆ ಇದೆ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರ ಮನಸ್ಥಿತಿ ಇಂದು ಶಾಂತವಾಗಿರುತ್ತದೆ ಮತ್ತು ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆದರೆ ಕೆಲಸಗಳಲ್ಲಿ ನಿಧಾನಗತಿ ಕಂಡುಬಂದು ನಿರೀಕ್ಷಿತ ಫಲ ತಡವಾಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ಸಾಮಾಜಿಕ ಸಂಪರ್ಕ ವೃದ್ಧಿಯಾಗುತ್ತದೆ. ಹಣಕಾಸಿನಲ್ಲಿ ಅಸ್ಥಿರತೆ ಕಾಣಬಹುದು. ನಿರ್ಧಾರಗಳಲ್ಲಿ ಗೊಂದಲ ಉಂಟಾಗಬಹುದು. ಕುಟುಂಬಸ್ಥರ ನೆರವು ಪಡೆಯಿರಿ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಹಣಕಾಸಿನಲ್ಲಿ ಲಾಭ ಕಂಡುಬರುತ್ತದೆ. ಹೊಸ ಯೋಜನೆಗಳು ಯಶಸ್ವಿಯಾಗುವ ಸೂಚನೆ ಇದೆ. ಅತಿಯಾದ ಅನುಮಾನದಿಂದ ಮನಶಾಂತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಣ್ಣ ಬುದ್ಧಿಯಿಂದ ಮನೆಯ ವಾತಾವರಣ ಕೆಡಿಸಬೇಡಿ. ಮಾತಿನಲ್ಲಿ ಎಚ್ಚರಿಕೆ ಇರಲಿ.

ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಹೊಸ ಅವಕಾಶಗಳು ಸಿಗುತ್ತದೆ. ಪ್ರಯಾಣ ಶುಭಕರವಾಗುತ್ತದೆ. ಆದರೆ ಅತಿಯಾದ ನಿರೀಕ್ಷೆಯಿಂದ ನಿರಾಸೆ ಉಂಟಾಗಬಹುದು. ಹೊಸ ಹೂಡಿಕೆಗೆ ಇದು ಸಕಾಲ. ಕುಟುಂಬಸ್ಥರೊಂದಿಗೆ ಚರ್ಚಿಸಿ ಹೊಸ ಹೆಜ್ಜೆ ಇಡಿ.

ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರು ದೀರ್ಘಕಾಲದ ಸಮಸ್ಯೆಗೆ ಇಂದು ಪರಿಹಾರ ಸಿಗುತ್ತದೆ. ಬಾಕಿ ಹಣ ಕೈ ಸೇರುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಕೆಲಸದ ಒತ್ತಡ ಹೆಚ್ಚಾಗಿ ವಿಶ್ರಾಂತಿಯ ಕೊರತೆ ಅನುಭವಿಸಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಹೊಸ ಯೋಚನೆಗಳು ಮೂಡುತ್ತವೆ. ನಿಮ್ಮ ಹೊಸ ಹೆಜ್ಜೆಗೆ ಸ್ನೇಹಿತರ ಸಹಾಯ ದೊರೆಯುತ್ತದೆ. ಮಾನಸಿಕ ಒತ್ತಡ ಹೆಚ್ಚಾಗಿ ನಿರ್ಧಾರಗಳಲ್ಲಿ ಅಸ್ಥಿರತೆ ಕಂಡುಬರಬಹುದು. ಕುಟುಂಬಸ್ಥರ ಬೆಂಬಲ ಸಿಗಲಿದೆ.

ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಹಣಕಾಸಿನಲ್ಲಿ ಬೆಳವಣಿಗೆ ಕಂಡುಬರುತ್ತದೆ. ಹೊಸ ಕೆಲಸದಲ್ಲಿ ಕುಟುಂಬದ ಬೆಂಬಲ ಲಭಿಸುತ್ತದೆ. ಭಾವನಾತ್ಮಕ ಅತಿಸ್ಪಂದನೆಯಿಂದ ಸಣ್ಣ ವಿಷಯಕ್ಕೂ ಚಿಂತೆ ಉಂಟಾಗಬಹುದು. ಮಾನಸಿಕ ನೆಮ್ಮದಿ ಹೆಚ್ಚಾಗುತ್ತದೆ. ಬಹು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಸಿಗಲಿದೆ.

Tags: Astrologyastrology 2025KannadaRashi Bhavishya
Previous Post

BREAKING NEWS : ರಾಜಣ್ಣ ಮೀಟ್ಸ್‌ ಡಿಕೆ : ಹೊಸ ರಾಜಕೀಯ ದಾಳ ಉರುಳಿಸಿದ್ರಾ ಡಿಸಿಎಂ..?

Next Post

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

ಉದ್ಯೋಗ ಖಾತರಿಯೂ.. ಮಾರುಕಟ್ಟೆಯ ತಂತ್ರವೂ..!

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada