• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಮಾತಿನಲ್ಲಿ ಅತಿಯಾದ ಎಚ್ಚರವಹಿಸಬೇಕಾದ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
December 27, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಮಾತಿನಲ್ಲಿ ಅತಿಯಾದ ಎಚ್ಚರವಹಿಸಬೇಕಾದ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಮೇಷ ರಾಶಿಯವರ ಇಂದಿನ ಕೆಲಸಗಳಲ್ಲಿ ಚುರುಕು ಕಾಣಬಹುದು.‌ ಕೆಲಸದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮಾನ್ಯತೆ ಸಿಗುತ್ತದೆ. ಆದರೆ ಆತುರದ ನಿರ್ಧಾರಗಳು ಹಣಕಾಸಿನಲ್ಲಿ ಗೊಂದಲ ಉಂಟುಮಾಡುವ ಸಾಧ್ಯತೆ ಇರುವುದರಿಂದ ತಾಳ್ಮೆ ಅಗತ್ಯ. ಮಾತಿನಲ್ಲಿ ಎಚ್ಚರಿಕೆ ಇರಲಿ.

ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರ ಕುಟುಂಬದ ವಾತಾವರಣ ಇಂದು ಶಾಂತವಾಗಿರುತ್ತದೆ. ಮನೆಯಲ್ಲಿ ಶುಭ ಕಾರ್ಯದ ಬಗ್ಗೆ ಮಾತುಕತೆ ನಡೆಯುತ್ತದೆ. ಆದರೆ ಆರೋಗ್ಯದ ಕಡೆ ಸ್ವಲ್ಪ ನಿರ್ಲಕ್ಷ್ಯ ಮಾಡಿದರೆ ಸಣ್ಣ ತೊಂದರೆ ಎದುರಾಗಬಹುದು ಎಚ್ಚರ.

ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಹೊಸ ವ್ಯಕ್ತಿಗಳ ಸಂಭಾಷಣೆ ಮತ್ತು ಸಂಪರ್ಕಗಳಿಂದ ಲಾಭವಾಗುವ ದಿನ. ಹೊಸ ಹೆಜ್ಜೆಗೆ ಸ್ನೇಹಿತರಿಂದ ಸಹಕಾರ ದೊರೆಯುತ್ತದೆ. ಮಾತಿನಲ್ಲಿ ಹಿಡಿತ ಇರಲಿ. ಆರೋಗ್ಯ ಸುಧಾರಿಸಲಿದೆ.

ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರು ಇಂದು ಮನೆಯವರೊಂದಿಗೆ ಅಧಿಕ ಸಮಯ ಕಳೆಯಲಿದ್ದೀರಿ. ಮಾನಸಿಕ ನೆಮ್ಮದಿ ಹೆಚ್ಚಾಗಲಿದೆ. ಹಳೆಯ ವಿಷಯವೊಂದು ಮನೆಯಲ್ಲಿ ಮತ್ತೆ ಚರ್ಚೆಗೆ ಬರುವ ಸಾಧ್ಯತೆ ಇದೆ. ನಿಮ್ಮ ನಿಲುವನ್ನು ಬದಲಾಯಿಸಬೇಡಿ.

ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ತಕ್ಕ ಗೌರವ ಗುರುತು ಸಿಗಲಿದೆ. ನಿಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಖರ್ಚು ಹೆಚ್ಚಾಗುವ ಸೂಚನೆ ಇರುವುದರಿಂದ ಹಣಕಾಸು ನಿಯಂತ್ರಣ ಅಗತ್ಯ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ದಿನ ನಿಧಾನವಾಗಿ ಸಾಗಿದರೂ ಕೆಲಸಗಳಲ್ಲಿ ಸ್ಪಷ್ಟತೆ ಕಾಣುತ್ತದೆ. ಆದರೆ ನಿರೀಕ್ಷಿತ ಫಲ ತಕ್ಷಣ ಸಿಗದೆ ತಾಳ್ಮೆ ಪರೀಕ್ಷೆಯಾಗಬಹುದು. ತಾಳ್ಮೆ ಇರಲಿ ಯಶಸ್ಸು ನಿಮ್ಮದಾಗುತ್ತದೆ.

ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಸಾಮಾಜಿಕ ಸಂಪರ್ಕಗಳು ಹೆಚ್ಚಾಗುತ್ತವೆ. ಮಾತಿನ ಮೂಲಕ ಕೆಲಸ ಸಾಧಿಸಿಕೊಳ್ಳುವ ಅವಕಾಶ ಸಿಗುತ್ತದೆ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಅಗತ್ಯ. ಆರೋಗ್ಯದ ಬಗ್ಗೆ ಗಮನ ಇರಲಿ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರ ಯೋಜನೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತವೆ ಮತ್ತು ಹಣಕಾಸಿನಲ್ಲಿ ಸ್ವಲ್ಪ ಲಾಭ ಕಾಣಬಹುದು. ನಿಮ್ಮಲ್ಲಿರುವ ಅತಿಯಾದ ಅನುಮಾನ ಮನಶಾಂತಿಯನ್ನು ಕೆಡಿಸಬಹುದು. ಕೌಟುಂಬಿಕ ನೆಮ್ಮದಿ ಕೆಡಲು ನಿಮ್ಮದೊಂದು ಮಾತು ಕಾರಣವಾಗಬಹುದು ಎಚ್ಚರಿಕೆ ಇರಲಿ.

ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರಿಗೆ ಇಂದು ಹೊಸ ವಿಚಾರಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ ಮತ್ತು ಹೊರಗಿನ ಸಂಪರ್ಕಗಳಿಂದ ಸಾಧನೆಗೆ ಪ್ರೇರಣೆ ಸಿಗುತ್ತದೆ. ಅತಿಯಾದ ನಿರೀಕ್ಷೆಯಿಂದ ನಿರಾಸೆ ಉಂಟಾಗುವ ಸಾಧ್ಯತೆ ಇದೆ. ತಾಳ್ಮೆ ಇರಲಿ.

ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರ ಹಳೆಯ ಸಮಸ್ಯೆಗಳಿಗೆ ಇಂದು ಪರಿಹಾರ ಕಂಡುಬರುವ ಲಕ್ಷಣಗಳಿವೆ. ಕೆಲಸದಲ್ಲಿ ಸ್ಥಿರತೆ ಕಾಣುತ್ತದೆ. ಕೆಲಸದ ಒತ್ತಡದಿಂದ ದಣಿವು ಅನುಭವಿಸಬಹುದು ವಿಶ್ರಾಂತಿ ಪಡೆಯಿರಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚೆಚ್ಚು ಭಾಗವಹಿಸಿ.

ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಹೊಸ ಯೋಚನೆಗಳು ಮೂಡುತ್ತವೆ. ಇಂದು ಸ್ನೇಹಿತರ ಸಲಹೆಗಳು ನಿಮಗೆ ಉಪಯುಕ್ತವಾಗುತ್ತವೆ. ನಿರ್ಧಾರಗಳಲ್ಲಿ ಅಸ್ಥಿರತೆ ಕಂಡುಬಂದರೆ ಅಂದುಕೊಂಡ ಕಾರ್ಯ ನೆರವೇರಲು ತಡವಾಗಬಹುದು.

ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರು ಇಂದು ಹಣಕಾಸಿನ ವಿಷಯಗಳಲ್ಲಿ ಸ್ವಲ್ಪ ಚೇತರಿಕೆ ಕಾಣುತ್ತಾರೆ. ಹೊಸ ಕೆಲಸಕ್ಕೆ ಮನೆಯವರ ಬೆಂಬಲ ದೊರೆಯುತ್ತದೆ. ಭಾವನಾತ್ಮಕವಾಗಿ ಹೆಚ್ಚು ಸಮಯ ಕಳೆದರೆ ಮನಸ್ಸಿಗೆ ಒತ್ತಡ ಉಂಟಾಗಬಹುದು. ಸಂಗಾತಿ ಜೊತೆಗಿನ ಮಾತಿನಲ್ಲಿ ಎಚ್ಚರಿಕೆ ಇರಲಿ. ಆರೋಗ್ಯ ಸುಧಾರಿಸಲಿದೆ.

Tags: Astrologyastrology 2025KannadaKarnatakaRashi Bhavishya
Previous Post

ಪ್ರತಿಧ್ವನಿಯ ಇಂಪ್ಯಾಕ್ಟ್‌ : ತ್ರಿವಳಿ ತಜ್ಞರ ನೇಮಕಕ್ಕೆ ಸರ್ಕಾರ ಅಸ್ತು..!!

Next Post

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

Related Posts

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
0

ಬೆಂಗಳೂರು: ಅಕ್ರಮ ಬೆಟ್ಟಿಂಗ್​ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ( KC Veerendra Puppy) ಜಾಮೀನು(Bail) ಮಂಜೂರು ಆಗಿದೆ. https://youtu.be/VVocnM78zdg?si=K0lAxy5AjOTD0cte ಕೆಲ ತಿಂಗಳ...

Read moreDetails
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

December 30, 2025
Next Post
ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

ಗ್ರಾಮೀಣ ಉದ್ಯೋಗದ ಮೇಲೆ ಅಂತಿಮ ಪ್ರಹಾರ..!

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada