• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಈ ರಾಶಿಯವರಿಗೆ ಅದೃಷ್ಟದ ಮಳೆ..!

ಪ್ರತಿಧ್ವನಿ by ಪ್ರತಿಧ್ವನಿ
December 28, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಈ ರಾಶಿಯವರಿಗೆ ಅದೃಷ್ಟದ ಮಳೆ..!
Share on WhatsAppShare on FacebookShare on Telegram

ಮೇಷ ರಾಶಿಯ ಇಂದಿನ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಇಂದು ನಿಮ್ಮ ಮನಸ್ಸಿನಲ್ಲಿ ಸ್ಪಷ್ಟತೆ ಹೆಚ್ಚಾಗುತ್ತದೆ. ಇತ್ತೀಚೆಗೆ ತೆಗೆದುಕೊಂಡ ನಿರ್ಧಾರಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆ ಎಂಬ ಭರವಸೆ ಮೂಡುತ್ತದೆ. ಹಣ ಕೈ ಸೇರುವುದು ನಿಧಾನವಾದರೂ ಸ್ಥಿರ ಚೇತರಿಕೆ ಇದೆ.

ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಶಾಂತ ಹಾಗೂ ನೆಮ್ಮದಿಯ ದಿನ. ನಿಮ್ಮ ಸಹನೆ ಮತ್ತು ತಾಳ್ಮೆಗೆ ಇಂದು ಉತ್ತಮ ಪ್ರತಿಫಲ ಸಿಗುತ್ತದೆ. ಹಣದ ಉಳಿತಾಯದ ಯೋಚನೆ ಫಲಪ್ರದವಾಗಲಿದೆ.

ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರ ಮಾತು ಮತ್ತು ವಿಚಾರಗಳು ಇಂದು ಪ್ರಮುಖವಾಗಿದೆ. ಸತ್ಯವನ್ನು ಮೃದುವಾಗಿ ಹೇಳುವುದರಿಂದ ಸಮಸ್ಯೆಗಳು ಕರಗುತ್ತವೆ. ಹಣದ ಅನಗತ್ಯ ವೆಚ್ಚ ತಪ್ಪಿಸಿ.ಮನೆಯಲ್ಲಿ ಚಿಕ್ಕ ಗೊಂದಲಗಳು ಬೇಗ ನಿವಾರಣೆಯಾಗಲಿದೆ.

ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕಟಕ ರಾಶಿಯವರಿಗೆ ಇಂದು ಕುಟುಂಬದ ಬೆಂಬಲ ನಿಮ್ಮ ಶಕ್ತಿಯ ಮೂಲವಾಗಿದೆ. ಭಾವನಾತ್ಮಕವಾಗಿ ಹಗುರಾಗುವ ದಿನ. ಹಣ ಸಾಮಾನ್ಯ ಸ್ಥಿತಿಯಲ್ಲಿರುತ್ತದೆ. ಇಂದು ಭಾವನೆಗಳನ್ನು ಮಿತಿಯಲ್ಲಿ ವ್ಯಕ್ತಪಡಿಸಿ.

ಸಿಂಹ ರಾಶಿಯ ಇಂದಿನ ಭವಿಷ್ಯ

ಇಂದು ಸಿಂಹ ರಾಶಿಯವರ ವ್ಯಕ್ತಿತ್ವ ಗಮನ ಸೆಳೆಯುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹಣದ ವೆಚ್ಚ ಸ್ವಲ್ಪ ಹೆಚ್ಚಾಗಬಹುದು. ಮನೆಯ ವಾತಾವರಣ ಸಾಮಾನ್ಯವಾಗಿರುತ್ತದೆ.

ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರು ಇಂದು ಶಾಂತ, ಸಮಾಧಾನದ ದಿನ. ನಿಮ್ಮ ಕ್ರಮಬದ್ಧತೆ ಕಾರ್ಯಗಳಲ್ಲಿ ಯಶಸ್ಸು ತರುತ್ತದೆ. ಹಣದಲ್ಲಿ ಸಮತೋಲನದಲ್ಲಿರಲಿದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುತ್ತಿರಿ. ಅತಿಯಾದ ಚಿಂತನೆ ಬೇಡ.

ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಸ್ನೇಹ ಮತ್ತು ಸಂಬಂಧಗಳು ಮನಸ್ಸಿಗೆ ಸಂತೋಷ ನೀಡುತ್ತವೆ. ಹಣಕಾಸಿನಲ್ಲಿ ಎಚ್ಚರಿಕೆ ಅಗತ್ಯವಾಗಿದೆ. ಆರೋಗ್ಯ ಸಾಮಾನ್ಯವಾಗಿರುತ್ತದೆ.

ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ನಿಮ್ಮ ದೃಢ ನಿಶ್ಚಯ ಮತ್ತು ಆಂತರಿಕ ಶಕ್ತಿ ಪ್ರಕಾಶಿಸುತ್ತದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಹಣದಲ್ಲಿ ಲಾಭದ ಸೂಚನೆ ಇದೆ. ಇಂದು ನಿಮ್ಮ ನಿರ್ಧಾರಗಳ ಮೇಲೆ ನಂಬಿಕೆ ಇಡಿ.

ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರು ಇಂದು ಹೊಸ ಆಲೋಚನೆಗಳು ನಿಮ್ಮ ಮನಸ್ಸಿನಲ್ಲಿ ಮೂಡುತ್ತವೆ. ಭವಿಷ್ಯದ ಯೋಜನೆಗೆ ಒಳ್ಳೆಯ ದಿನ. ಹಣ ಸಾಮಾನ್ಯವಾಗಿರುತ್ತದೆ. ಪ್ರಯಾಣದಲ್ಲಿ ಜಾಗ್ರತೆ ಇರಲಿ.

ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರು ಹಳೆಯ ಪರಿಶ್ರಮಕ್ಕೆ ಇಂದು ಗೌರವ ಸಿಗುತ್ತದೆ. ಕೆಲಸದಲ್ಲಿ ಸ್ಥಿರತೆ ಇರಲಿ. ಹಣ ನಿಧಾನವಾದರೂ ಭದ್ರ ಏರಿಕೆಯಾಗುತ್ತದೆ. ಶ್ರಮಕ್ಕೆ ವಿರಾಮ ಕೊಡಬೇಡಿ ಆರೋಗ್ಯ ಸುಧಾರಿಸುತ್ತದೆ.

ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಇಂದು ಬೆಳಗ್ಗೆ ಸ್ವಲ್ಪ ಗೊಂದಲ ಹೆಚ್ಚಾಗಲಿದೆ. ಸಂಜೆ ವೇಳೆಗೆ ಮನಸ್ಸು ಶಾಂತಗೊಳ್ಳುತ್ತದೆ. ಹಣ ಸಾಮಾನ್ಯವಾಗಿರುತ್ತದೆ. ವಿಶ್ರಾಂತಿ ಅಗತ್ಯವಾಗಿದೆ. ಎಲ್ಲವನ್ನೂ ಒಂದೇ ದಿನ ನಿರ್ಧರಿಸುವ ಅಗತ್ಯವಿಲ್ಲ.

ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಸೃಜನಶೀಲತೆ ಮತ್ತು ಆಧ್ಯಾತ್ಮಿಕ ಚಿಂತನೆ ನಿಮ್ಮನ್ನು ಆವರಿಸುತ್ತದೆ. ಹಣದ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಅಂತರಾಳದ ಧ್ವನಿಗೆ ಕಿವಿಗೊಡಿ ಮನಸ್ಸು ಶಾಂತವಾಗಿರುತ್ತದೆ.

Tags: Astrologyastrology 2025KannadaKarnatakaRashi Bhavishya
Previous Post

ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ಹಾಗೂ ಏಷ್ಯಾ ಬುಕ್ಸ್ ಆಫ್ ರೆಕಾರ್ಡ್ಸ್ ಸೇರಿದ ಅಷ್ಟಾಂಗ ಹೃದಯ ಪಠಣ..

Next Post

KSRTC: ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

Related Posts

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
0

• ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ. • ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಯುಪಿಎಲ್‌ ಲಿಮಿಟೆಡ್‌, ಎಬಿ ಇನ್‌ಬೆವ್‌...

Read moreDetails
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

January 20, 2026
Next Post
KSRTC: ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

KSRTC: ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?
Top Story

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada