• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಕರ್ನಾಟಕ, ಜೀವನದ ಶೈಲಿ
0
Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Share on WhatsAppShare on FacebookShare on Telegram

ಮೇಷ ರಾಶಿಯ ಈ ದಿನದ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಕಾದಿದ್ದ ಬಡ್ತಿ ನಿಮ್ಮದಾಗುವ ಸಮಯ ಬಂದಿದೆ. ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿಯಾಗಲಿದ್ದು ನಿರೀಕ್ಷಿಸಿದ ಧನಲಾಭವಾಗಲಿದೆ. ಅನಗತ್ಯವಾದ ಖರ್ಚುಗಳನ್ನು ತಪ್ಪಿಸಿ.

ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರು ಈ ದಿನ ಹೆಚ್ಚು ಹಣ ಖರ್ಚು ಮಾಡುವ ಸಾಧ್ಯತೆ ಇದೆ. ದಿನಪೂರ್ತಿ ಸಮಯ ವ್ಯರ್ಥವಾಗಲಿದ್ದು, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಹೊಸ ಕೆಲಸಕ್ಕೆ ಹಿತೈಷಿಗಳಿಂದ ಬೆಂಬಲ ಸಿಗಲಿದೆ.

ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರಿಗೆ ಸಂಗ್ರಹವಾದ ಸಂಪತ್ತು ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಗಣನೀಯ ಲಾಭವಾಗಲಿದೆ. ವಿವಾಹಕ್ಕೆ ಅಡೆತಡೆಗಳು ಉಂಟಾಗುತ್ತದೆ. ಸದ್ಯದ ಸಮಯದಲ್ಲಿ ಯಾವುದೇ ಹೊಸ ಹೂಡಿಕೆಯನ್ನು ತಪ್ಪಿಸಿ. ಆರೋಗ್ಯ ಸುಧಾರಿಸಲಿದೆ.

ಕಟಕ ರಾಶಿಯ ಈ ದಿನದ ಭವಿಷ್ಯ


ಕಟಕ ರಾಶಿಯವರು ಇಂದು ಮಾನಸಿಕವಾಗಿ ನೆಮ್ಮದಿಯನ್ನು ಕಾಣುತ್ತೀರಿ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯಲಿದ್ದೀರಿ. ದೂರ ಪ್ರಯಾಣದ ಅವಕಾಶವಿದ್ದು, ವಾಹನ ಚಲನೆಯಲ್ಲಿ ಎಚ್ಚರಿಕೆ ಇರಲಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ.

ಸಿಂಹ ರಾಶಿಯ ಈ ದಿನದ ಭವಿಷ್ಯ


ಸಿಂಹ ರಾಶಿಯವರಿಗೆ ಇಂದು ಅದೃಷ್ಟದ ದಿನ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಧನ ಲಾಭವಾಗಲಿದೆ. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆಯಿದ್ದು, ಬಯಸಿದ ಬಡ್ತಿ ಸಿಗಲಿದೆ. ಆರೋಗ್ಯಕ್ಕಾಗಿ ಆಹಾರದ ಮೇಲೆ ಗಮನ ಇರಲಿ.

ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರ ಸಾಲ ಮಾಡುವ ಸಾಧ್ಯತೆ ಹೆಚ್ಚಿದ್ದು, ಖರ್ಚುಗಳನ್ನು ನಿಯಂತ್ರಿಸಿ. ಉದ್ಯೋಗ ಸಂಬಂಧ ಸಿಹಿ ಸುದ್ದಿಯೊಂದು ಸಿಗಲಿದೆ. ವಿದೇಶ ಸಂಬಂಧಪಟ್ಟ ವ್ಯವಹಾರದಲ್ಲಿ ಅಭಿವೃದ್ಧಿಯಾಗಲಿದೆ. ಆರೋಗ್ಯ ಸುಧಾರಿಸಲಿದೆ.

ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಕಠಿಣ ಪರಿಶ್ರಮದ ಅಗತ್ಯವಿರುತ್ತದೆ. ಕಾರ್ಯ ಕ್ಷೇತ್ರದಲ್ಲಿ ಪ್ರಗತಿಯಾಗಲಿದ್ದು, ಕೆಲಸ ಕಾರ್ಯಗಳಲ್ಲಿ ಜಯವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗಲಿದೆ. ವಾಹನ ಚಲನೆಯಲ್ಲಿ ಎಚ್ಚರಿಕೆ ಇರಲಿ.

ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಹಳೆಯ ಸ್ನೇಹಿತರ ಸಹಾಯದಿಂದ ಉದ್ಯೋಗ ಪ್ರಾಪ್ತಿಯಾಗಲಿದೆ. ಆದಾಯದಲ್ಲಿ ಅಡೆತಡೆಗಳು ಉಂಟಾಗುವುದು ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ.

ಧನಸ್ಸು ರಾಶಿಯ ಈ ದಿನದ ಭವಿಷ್ಯ

ಧನಸ್ಸು ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಸಾಕಷ್ಟು ಕೆಲಸದ ಒತ್ತಡ ಉಂಟಾಗುತ್ತದೆ. ಮಾತಿನಲ್ಲಿ ನಡೆ ನುಡಿಯಲ್ಲಿ ಎಚ್ಚರಿಕೆ ವಹಿಸಿ. ಬರಬೇಕಾದ ಬಾಕಿ ಹಣ ಕೈಸೇರಲಿದೆ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ. ಆಸ್ತಿ ವಾಜ್ಯದಲ್ಲಿ ಸದ್ಯಕ್ಕೆ ಗೆಲುವಿಲ್ಲ.

ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರು ಇಂದು ಮುಖ್ಯವಾಗಿ ಹಿತ ಶತ್ರುಗಳಿಂದ ದೂರವಿರಿ. ಮನೆ ಹಾಗೂ ಕಚೇರಿಯಲ್ಲಿ ಅತಿಯಾದ ಕೋಪವನ್ನು ತಪ್ಪಿಸಿ. ಕುಟುಂಬದ ಜವಾಬ್ದಾರಿಗಳು ಹೆಚ್ಚಾಗುತ್ತದೆ. ತಾಳ್ಮೆಯಿಂದ ಎಲ್ಲವನ್ನೂ ಬಗೆಹರಿಸುವಿರಿ.

ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರು ಇಂದು ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯುತ್ತವೆ. ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಲಿದೆ. ದಿಢೀರ್‌ ಧನಲಾಭವಾಗಲಿದೆ.

ಮೀನ ರಾಶಿಯ ಈ ದಿನದ ಭವಿಷ್ಯ


ಮೀನ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಏರುಪೇರಾಗಲಿದ್ದು, ಆಪ್ತರೊಂದಿಗೆ ಈ ಬಗ್ಗೆ ಚರ್ಚಿಸಿ. ಕೌಟುಂಬಿಕವಾಗಿ ಎಚ್ಚರದಿಂದ ನಡೆದುಕೊಳ್ಳಿ. ದೂರ ಪ್ರಯಾಣದಿಂದ ಕೆಲಸ ಕಾರ್ಯ ಸಿದ್ಧಿಯಾಗಲಿದೆ.

Tags: Astrologyastrology 2025KannadaKarnatakaRashi Bhavishya
Previous Post

ಮರೆವುದೆಂತು ಆ ಗಟ್ಟಿ ಜನಪರ ದನಿಯನು

Next Post

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada