• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿದಿನ ಸೊಳ್ಳೆ ಕಾಯಿಲ್ ಬಳಸಿದ್ರೆ, ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗೋದು ಖಂಡಿತ.!

ಪ್ರತಿಧ್ವನಿ by ಪ್ರತಿಧ್ವನಿ
August 14, 2024
in Top Story, ಜೀವನದ ಶೈಲಿ
0
ಪ್ರತಿದಿನ ಸೊಳ್ಳೆ ಕಾಯಿಲ್ ಬಳಸಿದ್ರೆ, ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗೋದು ಖಂಡಿತ.!
Share on WhatsAppShare on FacebookShare on Telegram

ಮಳೆಗಾಲ ಬಂತು ಅಂದ್ರೆ ಕಾಯಿಲೆಗಳು ಹೆಚ್ಚು. ಅದರಲ್ಲೂ ಕೂಡ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚು ಭಯಬೀಳ್ತಾಇರೋದು ಡೆಂಗ್ಯೂ ,ಮಲೇರಿಯ ಜ್ವರ, ಚಿಕನ್ ಗುನ್ಯಾ , ಝೀಕ ವೈರಸ್ ಇವುಗಳಿಗೆ..ಈ ಸಮಸ್ಯೆ ಜನಕ್ಕೆ ಕಾಡ್ತಾ ಇದೆ. ಜ್ವರಗಳಿಂದ ಪಾರಾಗಿ ಬಂದವರ ಸಂಖ್ಯೆ ಒಂದೆಡೆಯಾದರೆ ಕೆಲವರು ಪ್ರಾಣವನ್ನ ಕೂಡ ಕಳೆದುಕೊಂಡಿದ್ದಾರೆ. ಈ ಕಾಯಿಲೆಗಳು ಬರುವುದಕ್ಕೆ ಪ್ರಮುಖ ಕಾರಣ ಸೊಳ್ಳೆಗಳು.

ADVERTISEMENT

ಅಬ್ಬಬ್ಬಾ ಎಲ್ಲಿ ನೋಡಿದರೂ ಸೊಳ್ಳೆ ಕಾಟ ಜಾಸ್ತಿಯಾಗಿದೆ.. ಈ ಮಳೆಗಾಲ ಬಂತು ಅಂದ್ರೆ ಸೊಳ್ಳೆಗಳು ಇನ್ನೂ ಜಾಸ್ತಿ ಆಗ್ತವೆ ಅದರಲ್ಲೂ ಕೂಡ ಮನೆಯ ಅಕ್ಕ-ಪಕ್ಕ ಸ್ವಚ್ಛವಿಲ್ಲದಿದ್ದರೆ ಸೊಳ್ಳೆಗಳು ಖಂಡಿತವಾಗಿಯೂ ಇರುತ್ತವೆ.. ಮನೆಯಲ್ಲಿ ಈ ಸೊಳ್ಳೆಗಳ ಕಾಟದಿಂದ ತಪ್ಪಿಸಿಕೊಳ್ಳಲು ಹೆಚ್ಚು ಜನ ಕಾಯ್ಲ್ ಬಳಸುತ್ತಾರೆ. ಆದ್ರೆ ಅತಿಯಾಗಿ ಸೊಳ್ಳೆ ಕಾಯಿಲ್  ಬಳಸುವುದರಿಂದ ಜನರ ಪ್ರಾಣಕ್ಕೆ ಅಪಾಯವಿದೆ ಯಾವ ರೀತಿ ಅನ್ನೋದನ್ನ ಮಾಹಿತಿ ಇಲ್ಲಿದೆ ನೋಡಿ.

ಮಕ್ಕಳಿಗೆ ತೊಂದರೆ 

ಮನೆಯಲ್ಲಿ ಮಕ್ಕಳಿದ್ದಾಗ ಸೊಳ್ಳೆ ಬತ್ತಿಯನ್ನು ಹಚ್ಚಿ ಇಡುವುದರಿಂದ ಮಕ್ಕಳ ಆರೋಗ್ಯವನ್ನ ಹದಗಿಸುತ್ತದೆ. ಕಾರಣ ಈ ಸೊಳ್ಳೆ ಬತ್ತಿಗಳಲ್ಲಿ ಬಳಸಿದಂತಹ ಕೆಮಿಕಲ್ಸ್ಗಳು ಉಸಿರಾಡುವಾಗ ಮಕ್ಕಳ ದೇಹ ಸೇರುತ್ತದೆ.ಇದರಿಂದ ನಾನಾ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೇ.

ಶ್ವಾಸ ಕೋಶಕ್ಕೆ ತೊಂದರೆ

ಇನ್ನು ಸೊಳ್ಳೆ ಬತ್ತಿಯನ್ನು ಹಚ್ಚಿದಾಗ ಅದರಿಂದ ಬರುವ ಹೊಗೆ ಮನೆಯ ತುಂಬಾ ಹರಡುತ್ತದೆ, ಅದರ ಮಧ್ಯವೆ ನಾವುಗಳು ಇರುತ್ತವೆ ಹಾಗೂ ಉಸಿರಾಡುತ್ತೇವೆ ಅದು ಮುಖ್ಯವಾಗಿ ಶ್ವಾಸ ಕೋಶವನ್ನ ಗಂಭೀರವಾಗಿ ಹಾನಿಗೊಳಿಸುತ್ತದೆ.ಹಾಗೂ ಮುಖ್ಯವಾಗಿ ಕಾರ್ಸಿನೋಜ್ಗಳನ್ನು ಹೊಂದಿರುತ್ತದೆ ಇವುಗಳು ಲಂಗ್ಸ್ ಅಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚು ಮಾಡುತ್ತದೆ.

ಅಸ್ತಮಾ

ಹೆಚ್ಚು ಜನಕ್ಕೆ ಕಾಡ್ತಾ ಇರುವಂತ ಸಮಸ್ಯೆ ಎಂದರೆ ಅಸ್ತಮ ಅದ್ರಲ್ಲೂ ಕೂಡ ಮಳೆಗಾಲದಲ್ಲಿ ಅಸ್ತಮಾ ಜಾಸ್ತಿಯಾಗುತ್ತದೆ. ಅಸ್ತಮದಿಂದಾಗಿ ಕೆಮ್ಮು ,ಉಸಿರಾಡುವ ಸಮಸ್ಯೆ ಕೂಡ ಎದುರಾಗುತ್ತದೆ .ಮಳೆಗಾಲದಲ್ಲಿ ವಾತಾವರಣ ಬದಲಾಗುತ್ತಿದ್ದಂತೆ ಇದು ಜಾಸ್ತಿ ಆಗುತ್ತದೆ. ಇದರ ಜೊತೆಗೆ ಮನೆಯಲ್ಲಿ ಬಳಸುವ ಸೊಳ್ಳೆ ಬತ್ತಿಯಿಂದ ಉಸಿರಾಟದ ಸಮಸ್ಯೆ ಹಾಗೂ ಕೆಮ್ಮು ಜಾಸ್ತಿ ಆಗುತ್ತದೆ.

ಗಂಟಲು ಹಾಗೂ ಮೂಗು ಉರಿ

ಸಂಜೆ ಮನೆಯಲ್ಲಿ ಸೊಳ್ಳೆಗಳ ಕಾಟ ಹೆಚ್ಚಿರುತ್ತದೆ ಹಾಗಾಗಿ ಸೊಳ್ಳೆ ಬತ್ತಿಗಳನ್ನ ಬಳಸುತ್ತಾರೆ ಅಷ್ಟೇಅಲ್ಲದೆ ರಾತ್ರಿ ಮಲಗುವ ವೇಳೆ ಕೂಡ ಸೊಳ್ಳೆ ಬತ್ತಿಗಳನ್ನು ಹಚ್ಚಿ ಮಲಗುತ್ತಾರ. ಅದೇ ಹೊಗೆಯನ್ನು ನಾವು ಉಸಿರಾಡುವುದರಿಂದ ಮೂಗಿನಲ್ಲಿ ಉರಿ ಹಾಗೂ ಗಂಟಲಿನಲ್ಲಿ ಕಿರಿಕಿರಿ ಶುರುವಾಗುತ್ತದೆ. ಕೆಮ್ಮು ಹೆಚ್ಚಾಗುತ್ತದೆ ಗಂಟಲು ನೋವು ಹಾಗೂ ಗಂಟಲಲ್ಲಿ ಕೆರೆತ ಜಾಸ್ತಿ ಆಗುತ್ತದೆ.

ಇಷ್ಟು ಮಾತ್ರವಲ್ಲದೆ ಪೆಟ್ಸ್ ಇದ್ದ ಮನೆಯಲ್ಲಿ ಸೊಳ್ಳೆ ಭತ್ತಿ ಹಚ್ಚುವುದರಿಂದ ಅವುಗಳಿಗೆ ಕೂಡ ಅಪಾಯ ಕಟ್ಟಿಟ್ಟ ಬುತ್ತಿ ಹಾಗೂ ಇತರರಲ್ಲಿ ತಲೆನೋವು ಚರ್ಮದ ಸಮಸ್ಯೆಗಳು ಕೂಡ ಎದುರಾಗುತ್ತದೆ. ಹಾಗಾಗಿ ಮನೆಯಲ್ಲಿ ಸೊಳ್ಳೆಗಳ ಕಾಟವನ್ನು ಕಡಿಮೆ ಮಾಡಲು ಕಿಟಕಿ ಬಾಗಿಲುಗಳನ್ನ ಮುಚ್ಚುವುದು ಅಥವಾ ನೈಸರ್ಗಿಕ ಉಪಾಯವನ್ನು ಹುಡುಕುವುದು ಉತ್ತಮ

Tags: astamaBreathingCancercoilheadacheHealthKidslungsSkinSmoke
Previous Post

ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಕೋರ್ಟ್‌ ಮುಂದೆ ದರ್ಶನ್ ಹಾಜರು; ಜಾಮೀನು ಅರ್ಜಿ ಸಲ್ಲಿಸದಿರಲು ತೀರ್ಮಾನ!

Next Post

ನಟ ದರ್ಶನ್ ಭೇಟಿಗೆ ಆಗಮಿಸಿದ ಅಭಿಷೇಕ್..

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

June 20, 2025
Next Post

ನಟ ದರ್ಶನ್ ಭೇಟಿಗೆ ಆಗಮಿಸಿದ ಅಭಿಷೇಕ್..

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada