• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಕ್ಷಿಣ ಕಾಶಿ ನಂಜನಗೂಡು ದೇವಾಲಯಕ್ಕೆ ಡಾಲಿ ಧನಂಜಯ್ ಭೇಟಿ ! ವಿವಾಹ ಪತ್ರಿಕೆಗೆ ವಿಶೇಷ ಪೂಜೆ ! 

Chetan by Chetan
January 19, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ದಕ್ಷಿಣ ಕಾಶಿ ನಂಜನಗೂಡು ದೇವಾಲಯಕ್ಕೆ ಡಾಲಿ ಧನಂಜಯ್ ಭೇಟಿ ! ವಿವಾಹ ಪತ್ರಿಕೆಗೆ ವಿಶೇಷ ಪೂಜೆ ! 
Share on WhatsAppShare on FacebookShare on Telegram

ದಕ್ಷಿಣಕಾಶಿ ಖ್ಯಾತಿಯ ನಂಜನಗೂಡಿಗೆ (Nanjanagudu) ನಟ ಡಾಲಿ ಧನಂಜಯ (Actor dhananjay) ಇಂದು ಭೇಟಿ ಕೊಟ್ಟಿದ್ದಾರೆ. ನಂಜನಗೂಡಿನ ಶ್ರೀಕಂಠಶ್ವರನ ಸನ್ನಿಧಿಯಲ್ಲಿ ಮದುವೆ ಆಹ್ವಾನ ಪತ್ರ ಇಟ್ಟು ನಟ ಡಾಲಿ ಪೂಜೆ ಸಲ್ಲಿಸಿದ್ದಾರೆ.

ADVERTISEMENT

ಈ ವೇಳೆ ನಟ ಡಾಲಿ ಧನಂಜಯಗೆ ಶಾಸಕ ದರ್ಶನ್ ಧ್ರುವನಾರಾಯಣ್ (Darshan Dhruva narayan) ಕೂಡ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ನಟ ಧನಂಜಯ್ ದೇವಸ್ಥಾನ ಅರ್ಚಕರು ಮತ್ತು ಸಿಬ್ಬಂದಿಗೆ ಕೂಡ ಮದುವೆ ಆಹ್ವಾನ ನೀಡಿದ್ದಾರೆ. 

ಫೆಬ್ರವರಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ನಟ ಡಾಲಿ ಧನಂಜಯ್, ತಮ್ಮ ವಿವಾಹದ ಆಮಂತ್ರಣ ಪತ್ರಿಕೆ ವಿತರಿಸುವ ಕಾರ್ಯದಲ್ಲಿ ತೊಡಗಿದ್ದು, ಇಂದು ಮೈಸೂರಿನ ವಿವಿಧ ಗಣ್ಯರು ಸ್ನೇಹಿತರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಲಿದ್ದಾರೆ. ಇದಕ್ಕೂ ಮುನ್ನ ನಂಜನಗೂಡಿನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

Tags: ಡಾಲಿ ಧನಂಜಯ್ಧನಂಜಯ್ ವಿವಾಹನಂಜನಗೂಡು ದೇವಾಲಯನಟ ರಾಕ್ಷಸ
Previous Post

ನಮ್ ಪಕ್ಷ ಸೇರಲು ಇವರು ರೆಡಿ ಇದ್ದಾರೆ ಡಿಕೆ ಶಿವಕುಮಾರ್

Next Post

ಸತೀಶ್ ಜಾರಕಿಹೊಳಿ V/S ಡಿಕೆಶಿ ಸಮರ ! ಜಾರಕಿಹೊಳಿ ವಿರೋಧಿ ಬಣದ ಜೊತೆ ಡಿಕೆ ಮಾತುಕತೆ ?! ಬೆಳಗಾವಿ ರಾಜಕಾರಣದಲ್ಲಿ ಗರಿಗೆದರಿದ ಕುತೂಹಲ ! 

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ..! ಡಿಕೆಶಿಯನ್ನು ಯಾರು ಕಟ್ಟಿಹಾಕಿಲ್ಲ: ಸತೀಶ್ ಜಾರಕಿಹೊಳಿ 

ಸತೀಶ್ ಜಾರಕಿಹೊಳಿ V/S ಡಿಕೆಶಿ ಸಮರ ! ಜಾರಕಿಹೊಳಿ ವಿರೋಧಿ ಬಣದ ಜೊತೆ ಡಿಕೆ ಮಾತುಕತೆ ?! ಬೆಳಗಾವಿ ರಾಜಕಾರಣದಲ್ಲಿ ಗರಿಗೆದರಿದ ಕುತೂಹಲ ! 

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada