• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತ ಸಿಎಂ ಕಸರತ್ತು.. ದಿಲ್ಲಿಯಲ್ಲಿ ಎಡಗೈ ಮಸಲತ್ತು

ಪ್ರತಿಧ್ವನಿ by ಪ್ರತಿಧ್ವನಿ
October 8, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಿಎಂ‌ ಸಿದ್ದರಾಮಯ್ಯ (CM Siddaramaiah)ವಿರುದ್ದ ಇಡಿಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಕಾಂಗ್ರೆಸ್‌ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ರಾಜೀನಾಮೆ‌ (Siddaramaiah resigns)ನೀಡಿದರೆ ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ನೀಡಲು ಹೈಕಮಾಂಡ್ ಚಿಂತನೆ‌ ನಡೆಸಿದೆ ಎನ್ನಲಾಗಿದ್ದು, ದಲಿತ ನಾಯಕರಲ್ಲೇ‌ ಸಿಎಂ ಹುದ್ದೆಗೇರಲು ಪೈಪೋಟಿ ಶುರುವಾಗಿದೆ.

ADVERTISEMENT

ಸಚಿವರಾದ ಸತೀಶ್ ಜಾರಕಿಹೊಳಿ, ಡಾ ಜಿ. ‌ಪರಮೇಶ್ವರ್ ಸಭೆಗಳನ್ನು ಮಾಡುತ್ತಿದ್ರೆ, ಕೆ.ಹೆಚ್. ಮುನಿಯಪ್ಪ ದೆಹಲಿಯಲ್ಲಿ ವರಿಷ್ಠರನ್ನ ಭೇಟಿಯಾಗಿ ಮುಖ್ಯಮಂತ್ರಿ ಹುದ್ದೆಗಾಗಿ ಸೋನಿಯಾ ಗಾಂಧಿ ಭೇಟಿ ಬಳಿಕ ರಾಹುಲ್ ಗಾಂಧಿಯನ್ನು ಭೇಟಿಯಾಗಿರುವ ಮುನಿಯಪ್ಪ ಎಡಗೈ ಸಮುದಾಯಕ್ಕೆ ಸಿಎಂ‌ ಹುದ್ದೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಸತತ ಏಳು ಬಾರಿ ಸಂಸದನಾಗಿ ನಿರಂತರ ಗೆಲುವು ಸಾಧಿಸಿ, ಎರಡು ಬಾರಿ‌ ಕೇಂದ್ರ ಸಚಿವನಾಗಿ ಕೆಲಸ ಮಾಡಿದ್ದೇನೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಸಚಿವನಾಗಿ ಕೆಲಸ‌ ಮಾಡುತ್ತಿದ್ದೇನೆ. 50 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ‌ದೆ, ಪಕ್ಷ ನಿಷ್ಠೆ ತೋರಿಸಿದ್ದೇನೆ. ಹೀಗಾಗಿ ಒಮ್ಮೆಯಾದರೂ ನನ್ನನ್ನ ಪರಿಗಣಿಸಿ ಎಂದು‌ ಲೋಕಸಭೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮುನಿಯಪ್ಪ ಎಡಗೈ ಕಾರ್ಡ್ ಪ್ಲೇ ಮಾಡಿದ್ದು, ತೆರೆಮರೆಯಲ್ಲಿ ಮುನಿಯಪ್ಪ ಸಿಎಂ ಹುದ್ದೆ ಪಡೆಯಲು ಪ್ರಯತ್ನ ಆರಂಭಿಸಿದ್ದಾರೆ. ಆದರೆ ಮಂಡ್ಯದಲ್ಲಿ ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ದಲಿತ ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಯೇ ಉದ್ಬವಿಸಲ್ಲ ಎಂದಿದ್ದಾರೆ. ಸಿಎಂ ಆಗಿ ಈಗ ಸಿದ್ದರಾಮಯ್ಯ ಇದ್ದಾರೆ. ಹೀಗಿರುವಾಗ ಸಿಎಂ ಚರ್ಚೆ ಅನಾವಶ್ಯಕ ಎಂದಿದ್ದಾರೆ.

ಸಿಎಂ ಆಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದಿರುವ ಸತೀಶ್‌ ಜಾರಕಿಹೊಳಿ, ಪಕ್ಷಕ್ಕಾಗಿ 12 ಗಂಟೆ ದುಡಿತಿದ್ದೀನಿ ಎಂಬ ಹೇಳಿಕೆ ನೀಡಿದ್ದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷಕ್ಕಾಗಿ ದುಡಿಯುತ್ತಿರುವ ನನ್ನನ್ನ ಪಕ್ಷ ಗುರುತಿಸಬೇಕು. ಯಾರೋ ಕೆಲಸ ಮಾಡದಿದ್ದವರು ಮುಂದೆ ಬರ್ತಾರೆ. ಕೆಲಸ ಮಾಡೋರು ಪಕ್ಷದಲ್ಲಿ ಹಿಂದುಳಿತಿದ್ದಾರೆ.ಸಾಮಾನ್ಯ ಕಾರ್ಯಕರ್ತರನ್ನ ಗುರುತಿಸಬೇಕು ಅನ್ನುವ ದೃಷ್ಟಿಯಿಂದ ಆ ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

Tags: Congress PartyDalit CM Kasarathu.Left hand spice in Delhimuda case cm siddaramaiah
Previous Post

ರಮೇಶ್‌ ಕುಮಾರ್‌ ಬಣಕ್ಕೆ ಶಾಕ್‌ ಕೊಟ್ಟ ಕಾಂಗ್ರೆಸ್‌ ಅಧ್ಯಕ್ಷ!!

Next Post

ಎರಡು ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶ ಏನಾಗುತ್ತೆ..?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಎರಡು ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶ ಏನಾಗುತ್ತೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada