• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಲಿತ ಸಮುದಾಯದ ಸಭೆಗೆ ಬ್ರೇಕ್.. ಈಗ ಡಿಕೆಶಿ ನೇಮಕಕ್ಕೆ ಕೊಕ್ಕೆ..

ಕೃಷ್ಣ ಮಣಿ by ಕೃಷ್ಣ ಮಣಿ
January 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗೃಹ ಸಚಿವ ಡಾ ಜಿ ಪರಮೇಶ್ವರ್‌ ನೇತೃತ್ವದಲ್ಲಿ ದಲಿತ ಸಮುದಾಯ ಮಾಜಿ ಶಾಸಕರು ಹಾಗು ಹಾಲಿ ಶಾಸಕರ ಸಭೆ ಮಾಡಲು ನಿರ್ಧಾರ ಮಾಡಲಾಗಿತ್ತು. ಆದರೆ ದೆಹಲಿಯಲ್ಲಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌, ಸುರ್ಜೇವಾಲಗೆ ದೂರು ಕೊಡುವ ಮೂಲಕ ದಲಿತ ಸಮುದಾಯದ ಸಭೆಗೆ ಬ್ರೇಕ್‌ ಹಾಕುವಲ್ಲಿ ಯಶಸ್ವಿಯಾಗಿದ್ದರು. ಆ ಬಳಿಕ ದಲಿತ ಸಮುದಾಯದ ನಾಯಕರು ಹೈಕಮಾಂಡ್‌ ಹಾಗು ಡಿ.ಕೆ ಶಿವಕುಮಾರ್‌ ವಿರುದ್ಧ ಸಿಡಿಮಿಡಿಗೊಂಡಿದ್ದರು. ಆ ಬಳಿಕ ಡಿ.ಕೆ ಶಿವಕುಮಾರ್‌ ವಿರೋಧಿ ಬಣ ಸಮಾಧಾನ ಆಗುವ ಕ್ರಮವೊಂದು ಹೈಕಮಾಂಡ್‌ ಮೂಲಕ ಆಗಿದೆ.

ADVERTISEMENT

ರಾಜ್ಯ ಕಾಂಗ್ರೆಸ್‌ನಲ್ಲಿ ಮುಗಿಯದ ಅಸಮಾಧಾನ ಎನ್ನುವಂತಾಗಿದೆ. ಒಬಿಸಿ ಘಟಕದಲ್ಲಿ ಭುಗಿಲೆದ್ದ ಅಸಮಧಾನ, ಒಬಿಸಿ ಘಟಕದ ನೂತನ ಅಧ್ಯಕ್ಷರ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯ ಒಬಿಸಿ ಅಧ್ಯಕ್ಷರನ್ನಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ನೇಮಕ ಮಾಡಿದ್ದ ಡಿ.ಕೆ ಶಿವಕುಮಾರ್‌ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿತ್ತು.

ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷರನ್ನಾಗಿ ಡಿ.ಕೆ ಶಿವಕುಮಾರ್‌ ಮಾಡಿದ್ದ ನೇಮಕಕ್ಕೆ ತಡೆ ಕೊಟ್ಟಿದೆ ಹೈಕಮಾಂಡ್‌. ಆಪ್ತರಿಗೆ ಪಕ್ಷದ ಹುದ್ದೆ ಕೊಡಿಸುವಲ್ಲಿ ಡಿ.ಕೆ ಶಿವಕುಮಾರ್‌ ಪ್ರಯತ್ನಕ್ಕೆ ಹಿನ್ನಡೆ ಆಗಿದೆ. ಡಿ.ಟಿ ಶ್ರೀನಿವಾಸ್ ನೇಮಕಕ್ಕೆ ತಡೆ ನೀಡಿ ಎಐಸಿಸಿ ಓಬಿಸಿ ಅಧ್ಯಕ್ಷ ಅಜಯ್ ಸಿಂಗ್ ಯಾದವ್ ಆದೇಶ ಮಾಡಿದ್ದಾರೆ.

ಕಾಂಗ್ರೆಸ್ ಒಬಿಸಿ ನಾಯಕರು ಹೈಕಮಾಂಡ್‌ ನಾಯಕರಿಗೂ ದೂರು ನೀಡಿದ್ದರು. ಶಾಸಕ ಬೇಳೂರು ಗೋಪಾಲಕೃಷ್ಣ, ಎಂಎಲ್‌ಸಿ ನಾಗರಾಜ್ ಯಾದವ್ ದೂರು ನೀಡಿದ್ದರು. ಆ ಬಳಿಕ ನಿನ್ನೆ ಸುರ್ಜೇವಾಲಾಗೂ ದೂರು ಸಲ್ಲಿಸಿದ್ದರು ಒಬಿಸಿ ನಾಯಕರು. ಕೇಂದ್ರ ಒಬಿಸಿ ಅಧ್ಯಕ್ಷರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದ ಶಾಸಕರು.

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಶ್ರೀನಿವಾಸ್‌ ಅವರನ್ನು ನೇಮಕ ಮಾಡಲಾಗಿತ್ತು. ಡಿ.ಕೆ ಶಿವಕುಮಾರ್‌ ನಿರ್ಧಾರ ಕೆಪಿಸಿಸಿ ಹಿಂದುಳಿದ ವರ್ಗಗಳ ಶಾಸಕರ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯಿಂದ ವಲಸೆ ಬಂದವರಿಗೆ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಸಕರ ದೂರಿನ ಆಧಾರದ ಮೇಲೆ ಶ್ರೀನಿವಾಸ್ ನೇಮಕ ಪೆಂಡಿಂಗ್ ಇಡಲಾಗಿದೆ. ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷರಿಂದ ಡಿ.ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದು, ನೀವು ಮಲ್ಲಿಕಾರ್ಜುನ ಖರ್ಗೆಯವರ ಒಪ್ಪಿಗೆ ಪಡೆಯದೆ ಏಕಾಏಕಿ ಅಧ್ಯಕ್ಷರನ್ನ ನೇಮಕ ಮಾಡಿದ್ದೀರ. ಹಾಗಾಗಿ ಎಐಸಿಸಿ ಅಧ್ಯಕ್ಷರ ಅನುಮತಿ ಇಲ್ಲದೆ ನೇಮಕ ಮಾಡುವುದು ಅಸಿಂಧು. ಆ ಕಾರಣಕ್ಕೆ ನೇಮಕವನ್ನ ನಾವು ಪೆಂಡಿಂಗ್ ಇಟ್ಟಿದ್ದೇವೆಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Tags: BJPCongress PartyDK ShivakumarDr G ParameshwarEshwar KhandreMallikarjun KhargesiddaramaiahSrinivasSurjivalಸಿದ್ದರಾಮಯ್ಯ
Previous Post

ನಮ್ಮದೇನೂ ತಪ್ಪಿಲ್ಲ.. ಕಾನೂನು ಪಾಲಿಸಿದಾಗ ಬ್ಲಾಕ್‌ಮೇಲ್‌ ಸರಿಯಲ್ಲ..

Next Post

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ – ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ - ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada