• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಲಿತರು ಹಿಂದೂಗಳಲ್ಲ..?! RSS & BJP ಒಳ ಮರ್ಮ ಬಹಿರಂಗ – ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ! 

Chetan by Chetan
April 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ದಲಿತರು ಹಿಂದೂಗಳಲ್ಲ..?! RSS & BJP ಒಳ ಮರ್ಮ ಬಹಿರಂಗ – ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ! 
Share on WhatsAppShare on FacebookShare on Telegram

ಭೀಮ ಹೆಜ್ಜೆ 100 ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad joshi) ಅವರು ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನವರು ಕೇವಲ ಹಿಂದೂ ವಿರೋಧಿಗಳಲ್ಲ (Anti hindu), ದಲಿತ ವಿರೋಧಿಗಳು (Anti dalits) ಹೌದು ಎಂದು ಹೇಳಿದ್ದರು. ಈ ಹೇಳಿಕೆ ಈಗ ಕಾಂಗ್ರೆಸ್ ನಾಯಕರಿಗೆ ಅಸ್ತ್ರವಾಗಿ ಪರಿಣಮಿಸಿದೆ. 

ADVERTISEMENT

ಈ ಕುರಿತು ಸಚಿವ ಪ್ರಿಯಾಂಕ ಖರ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದು, ಪ್ರಹ್ಲಾದ್ ಜೋಶಿ, RSS ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ ಅವರು ಹೀಗೆ ಬರೆದಿಕೊಂಡಿದ್ದಾರೆ.

ದಲಿತರು ಹಿಂದೂಗಳಲ್ಲ..! ಆರ್ಎಸ್ಎಸ್ ಹಾಗೂ ಬಿಜೆಪಿಯ ಒಳಮನಸಿನ ಸತ್ಯವನ್ನು ಮಾನ್ಯ ಪ್ರಹ್ಲಾದ್ ಜೋಶಿಯವರು ಸ್ಪಷ್ಟಪಡಿಸಿದ್ದಾರೆ.ಈ ಸ್ಪಷ್ಟನೆ ನೀಡಿದ್ದಕ್ಕೆ ಧನ್ಯವಾದಗಳು ಜೋಶಿಯವರೇ ಎಂದಿದ್ದಾರೆ.

ಹಿಂದೂಗಳೇ ಬೇರೆ, ದಲಿತರೇ ಬೇರೆ ಮತ್ತು ಸನಾತನದವರೇ ಬೇರೆ ಎನ್ನುವ ಆರ್ಎಸ್ಎಸ್ ಹಾಗೂ ಬಿಜೆಪಿಯ ವಿಭಜನಾತ್ಮಕ ಧೋರಣೆಯನ್ನು ಜೋಶಿಯವರು ಪ್ರಾಮಾಣಿಕವಾಗಿ ಸ್ಪಷ್ಟಪಡಿಸಿದ್ದಾರೆ.

ಸನಾತನದಲ್ಲಿ ಹಿಂದೂಗಳಿಲ್ಲ, ಹಿಂದೂಗಳಲ್ಲಿ ದಲಿತರಿಲ್ಲ ಎನ್ನುವುದು ಸಂಘ ಪರಿವಾರದೊಳಗಿನ ಸತ್ಯ. ಈ ಸತ್ಯವನ್ನು ಸಮಾಜ ಅರ್ಥ ಮಾಡಿಕೊಳ್ಳುವಂತೆ ತಿಳಿಸಿದ್ದಕ್ಕೆ ಅಭಿನಂದನೆಗಳು!

ಜೋಶಿಯವರೇ, ನಿಮ್ಮ ಈ ಪ್ರತ್ಯೇಕತಾ ಧೋರಣೆಗಾಗಿಯೇ, ಈ ತಾರತಮ್ಯಕ್ಕಾಗಿಯೇ ಬಾಬಾ ಸಾಹೇಬರು “ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದುವಾಗಿ ಸಾಯಲಾರೆ“ ಎಂದು ಬೌದ್ಧ ದಮ್ಮ ದೀಕ್ಷೆ ಪಡೆದಿದ್ದು.

ಬಿಜೆಪಿ ನಾಯಕರಿಗೆ ಬಾಬಾ ಸಾಹೇಬರ ಸಿದ್ಧಾಂತದ ಮೇಲೆ ನೈಜ ಗೌರವ ಇರುವುದೇ ಆದರೆ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಮ್ಮಚಕ್ರ ಪ್ರವರ್ತನ ದಿನವನ್ನು ಆಚರಿಸಿ, ತಾರತಮ್ಯದ ಬಗೆಗಿನ ಅಂಬೇಡ್ಕರ್ ಅವರ ಹೇಳಿಕೆಗಳನ್ನು ಓದಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Tags: RSSದಲಿತರುದಲಿತರು ಹಿಂದೂಗಳಲ್ಲಪ್ರಹ್ಲಾದ್ ಜೋಶಿಪ್ರಿಯಾಂಕ್ ಖರ್ಗೆಭೀಮ ಹೆಜ್ಜೆಹಿಂದೂಗಳು
Previous Post

ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆಗೆ ಪ್ಲಾನ್..! ಏಪ್ರಿಲ್ 18 ಕ್ಕೆ ಎಲ್ಲಾ ಮಸೀದಿಗಳಲ್ಲಿ ಪ್ರೊಟೆಸ್ಟ್ 

Next Post

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada