• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ʻದಲಿತರು, ಹಿಂದುಳಿದವರು ಭಿಕ್ಷುಕರೇʼ? : ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು..!

Any Mind by Any Mind
April 28, 2023
in ರಾಜಕೀಯ
0
ʻದಲಿತರು, ಹಿಂದುಳಿದವರು ಭಿಕ್ಷುಕರೇʼ? : ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು..!
Share on WhatsAppShare on FacebookShare on Telegram

ವಿಧಾನಸಭೆ ಚುನಾವಣೆಗೂ(karnataka assembly election) ಮುನ್ನ, ರಾಜಕೀಯ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ʻಹಿಂದುಳಿದವರು, ದಲಿತರು ಭಿಕ್ಷುಕರೇ ? ಅಂತ  ಸಿಎಂ  ಬಸವರಾಜ ಬೊಮ್ಮಾಯಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ(dk shivakumar) ತಿರುಗೇಟು ಕೊಟ್ಟಿದ್ದಾರೆ. ಇಂದು  ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್  ಪಾಟೀಲ್ ಸೇಡಂ ಅವರ ಪರವಾಗಿ ರೋಡ್ ಶೊ ನಡೆಸಿ ಮಾತನಾಡಿದ ಅವರು, ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ  ಪ್ರತಿಕ್ರಿಯೆ ನೀಡಿದ್ದಾರೆ. ʻಅನೇಕ ವರ್ಷದಿಂದ ದಲಿತರನ್ನು ಬಾವಿಯಲ್ಲಿ ಬಿಟ್ಟು ಮತ ಹಾಕಿಸಿಕೊಂಡು ಮತ್ತೆ ಬಾವಿಗೆ ಬಿಡುವ ಕೆಲಸ ಮಾಡುತ್ತಾರೆ. ಆದರೆ ಬೊಮ್ಮಾಯಿ ಸಿಎಂ ಆಗಿ ಬರಬಹುದು  ಎಂದು  ಅಂದುಕೊಂಡಿರಲಿಲ್ಲ‌.  ನಾನು ಸಿಎಂ ಆಗಿ ಮಿಸಲಾತಿ ಜಾರಿಗೆ ತಂದ ಮೇಲೆ ಈಗ ಅವರಿಗೆ ಭಯ ಶುರುವಾಗಿದೆ. ಖರ್ಗೆ ಮೋದಿಯವರ ಬಗ್ಗೆ ಮಾತನಾಡಿದ್ದಾರೆ. ಮೋದಿವರು ಎಲ್ಲ ಟೀಕೆಗಳನ್ನು ನುಂಗಿ ನಂಜುಂಡ ಆಗಿದ್ದಾರೆ ಅಂತ ಹೇಳಿದ್ರು. ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ತೇಲ್ಕೂರು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಜನಪರ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅವರು ಎಲ್ಲಿ ಹೋಗಿದ್ದಾರೆ ಎಲ್ಲ ರಾಜ್ಯಗಳಲ್ಲಿ ‌ಬಿಜೆಪಿ ಗೆದ್ದಿದೆ.  ಗುಜರಾತ್, ಉತ್ತರ ಪ್ರದೇಶ, ಉತ್ತರಾಖಾಂಡ್ ರಾಜ್ಯಗಳಲ್ಲಿ ಬಿಜೆಪಿ(bjp) ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದಕ್ಕೆ ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ.  ಹೀಗಾಗಿ ಮೋದಿಯವರ ವಿರುದ್ದ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದರು.

ADVERTISEMENT

ಕಾಂಗ್ರೆಸ್‌ನವರು  ಗ್ಯಾರೆಂಟಿಗಳನ್ನ ಕೊಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇವೆ. ರಾಹುಲ್ ಗಾಂಧಿಗೆ(rahul gandhi) ಇವರು ಹೇಳುವುದು ಅರ್ಥವಾಗುವುದಿಲ್ಲ. ಅವನು ಘೋಷಣೆ ಮಾಡುತ್ತಾನೆ.ನಮ್ಮದು ಡಬಲ್ ಎಂಜಿನ್ ಸರ್ಕಾರ. ಕಲ್ಯಾಣ ಕರ್ನಾಟಕದ ಕಲ್ಯಾಣ ಮಾಡುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬಂದು ರಾಜ್ಯವನ್ನು ನಂಬರ್ ಒನ್ ರಾಜ್ಯ ಮಾಡುತ್ತೇವೆ. ರಾಜಕುಮಾರ್ ಪಾಟೀಲ್(rajkumar patil) ತೇಲ್ಕೂರು ಅವರು ಹಠ ಹಿಡಿದು ಕೆಲಸ ಮಾಡುತ್ತಾರೆ‌. ಅವರು ಗುಲಬರ್ಗಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆದು _4 ಲಕ್ಷ ರೈತರಿಗೆ 1100 ಕೋಟಿ ಸಾಲ ನೀಡಿದ್ದಾರೆ. ನೀವು ಅವರನ್ನು ಗೆಲ್ಲಿಸಿ ಸುಭದ್ರ ಸರ್ಕಾರ ರಚನೆಗೆ ಆಶೀರ್ವದಿಸಿ ಅಂತ ಸಿಎಂ ಬಸವರಾಜ ಬೊಮ್ಮಾಯಿ(basavaraj bommai) ಮನವಿ ಮಾಡಿಕೊಂಡರು.

Tags: #basavarajbommai#bjp#congress#dkshivakunar#election2023#karnataka#karnatakaassemblyelection#pratidhvani#pratidhvanidigital#pratidhvaninews#statement
Previous Post

ʻಮೋದಿ – ಶಾ ಇವತ್ತು ಇರ್ತಾರೆ ನಾಳೆ ಹೋಗ್ತಾರೆ.. ಕುಮಾರಸ್ವಾಮಿ ಸಿಎಂ ಆಗೋದು ಪಕ್ಕಾʼ: ಆಯನೂರ್ ಮಂಜುನಾಥ್

Next Post

ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ

Related Posts

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
Top Story

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 25, 2026
0

ಬೆಂಗಳೂರು : ಪೆಟ್ರೋಲ್ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ, ಕಳೆದ 11 ದಿನಗಳಲ್ಲಿ ನಾಲ್ಕು ಬಾರಿ ದರ...

Read moreDetails
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ - ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada