ಮಂಡ್ಯದಲ್ಲಿಂದು ಸಚಿವ ಸಿ.ಎಸ್.ಪುಟ್ಟರಾಜು (Puttaraju) ನೇತೃತ್ವದಲ್ಲಿ ಜೆಡಿಎಸ್ ನಾಯಕರು ಸುದ್ದಿಗೋಷ್ಟಿ ನಡೆಸಲಿದ್ದಾರೆ.
ಕೆರೆಗೊಡು ಹನುಮ ಧ್ವಜ ತೆರವು ಪ್ರಕರಣಕ್ಕೆ
ಸಚಿವರು, ಶಾಸಕರಿಂದ BJP-JDS ನಾಯಕರ ವಿರುದ್ಧ ನಿರಂತರ ವಾಗ್ದಾಳಿ ಹಿನ್ನೆಲೆ ಈ ಸುದ್ದಿಗೋಷ್ಠಿ ನಡೆಯಲಿದೆ.ಸಚಿವರು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕೆರಗೋಡು ಪ್ರಕರಣಕ್ಕೂ ಜೆಡಿಎಸ್ಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುವ ಯತ್ನವಾಗಿದ್ದು
ಕೆಲವು ದಾಖಲೆಗಳನ್ನ ಬಿಡುಗಡೆ ಮಾಡುವ ಸಾಧ್ಯಯಿದೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜುಗೆ ಶಾಸಕ ಹೆಚ್.ಟಿ.ಮಂಜು, ಜಿಲ್ಲೆಯ ಮಾಜಿ ಶಾಸಕರು, ಜೆಡಿಎಸ್ ಜಿಲ್ಲಾಧ್ಯಕ್ಷರು ಸಾಥ್ ನೀಡಲಿದ್ದಾರೆ
#BJP #JDS #Mandya #Politics