• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡ್ಯಾಂ ಗೇಟ್‌ ಮುರಿದ ಪ್ರಕರಣ ತನಿಖೆಯಾಗಲಿ:ಆರ್‌. ಅಶೋಕ್‌

ಪ್ರತಿಧ್ವನಿ by ಪ್ರತಿಧ್ವನಿ
August 13, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹೊಸಪೇಟೆ: ತುಂಗಭದ್ರಾ ಡ್ಯಾಂ ಗೇಟ್‌ಗಳ ನಿರ್ವಹಣೆಯಲ್ಲಿ ಅ ಧಿಕಾರಿಗಳ ನಿರ್ಲಕ್ಷ್ಯ ಇದ್ದು, ಗೇಟ್‌ ಮುರಿದ ಘಟನೆ ಕುರಿತು ತಜ್ಞರ ಮೂಲಕ ಸರ್ಕಾರ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಡ್ಯಾಂ ಗೇಟ್‌ ಮುರಿದು ಅನ್ನದ ಬಟ್ಟಲಿಗೆ ಕನ್ನ ಬಿದ್ದಿದೆ.ಘಟನೆಗೆ ಕಾರಣರಾದವರ ವಿರುದ್ಧ ಸರಕಾರ ಕ್ರಮ ಜರಗಿಸಬೇಕು.

ADVERTISEMENT

1955ರಲ್ಲಿ ಈ ಗೇಟ್‌ಗಳನ್ನು ನಿರ್ಮಾಣ ಮಾಡಿದ್ದಾರೆ. ಬೇಸಗೆಯಲ್ಲಿ ಗೇಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ. ಗೇಟ್‌ಗಳು ಸರಿ ಇವೆ ಎಂದು ಅಧಿಕಾರಿಗಳು ಸರ್ಟಿಫೈ ಮಾಡಿದ್ದಾರೆ. 50 ವರ್ಷ ಗೇಟ್‌ಗಳು ಬಾಳಿಕೆ ಬರುತ್ತವೆ ಎಂದರು.ತಜ್ಞರ ಮೂಲಕ ತನಿಖೆ ಆಗಬೇಕುಅ ಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದು, ತಜ್ಞರ ಮೂಲಕ ತನಿಖೆ ಆಗಬೇಕು. ಉಳಿದ ಗೇಟ್‌ಗಳ ವಸ್ತುಸ್ಥಿತಿಯ ಪರಿಶೀಲನೆಯೂ ನಡೆಯಬೇಕು.

ಗೇಟ್‌ ಅಳವಡಿಸಲು 10 ದಿನ ಬೇಕಾಗುತ್ತದೆ. 68 ಟಿಎಂಸಿ ನೀರು ನದಿ ಪಾಲಾಗುತ್ತಿದ್ದು, ಈ ನೀರು ಜಲಾಶಯದಲ್ಲಿದ್ದರೆ ಸುಮಾರು 15 ಲಕ್ಷ ಹೆಕ್ಟೇರ್‌ ಬೆಳೆಗೆ ನೀರು ಸಿಗುತ್ತಿತ್ತು. ಒಂದು ಬೆಳೆಗೆ ನೀರು ಕೊಡಲು ಸಹ ಸರಕಾರ ಯೋಚನೆ ಮಾಡುತ್ತಿದೆ ಎಂದರು.

Tags: BJPEx.CM Basavaraj BommaiR ashok MLATungabhadra Dam
Previous Post

ತುಂಗಭದ್ರಾ ಅಣೆಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ರಾಹುಲ್‌ಗಾಂಧಿ ಭೇಟಿ ಮಾಡಿದ ಡಿಸಿಎಂ ಡಿಕೆಶಿ..

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
Next Post

ರಾಹುಲ್‌ಗಾಂಧಿ ಭೇಟಿ ಮಾಡಿದ ಡಿಸಿಎಂ ಡಿಕೆಶಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada