• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?

Any Mind by Any Mind
June 20, 2023
in Top Story, ಇದೀಗ, ಕರ್ನಾಟಕ, ಸಿನಿಮಾ
0
ತಮಿಳಿನ ಐವರು ಖ್ಯಾತ ನಟರಿಗೆ ಡೇಂಜರ್ ಕಾರ್ಡ್; ಖ್ಯಾತ ನಟರ ಸಿನಿಮಾ ಬ್ಯಾನ್ ಆಗಲಿದೆಯಾ?
Share on WhatsAppShare on FacebookShare on Telegram

ಸಿನಿಮಾ ಅಂದಮೇಲೆ ಬ್ಯುಸಿ ಲೈಫ್ ಲೀಡ್ ಮಾಡಲೇ ಬೇಕು. ಹಾಗಿರುವಾಗ ಶೂಟಿಂಗ್ ಡೇಟ್ ಬಗೆಗಿನ ಸ್ವಲ್ಪ ರಿಸ್ಕ್ ಅನ್ನೋದು ನಟ ನಟಿಯರಿಗೆ ಇದ್ದೇ ಇರುವುದು ಸಹಜ. ಇದೇ ವಿಷಯಕ್ಕೆ ಸಂಬಂಧ ಪಟ್ಟಂತೆ ತಮಿಳು ಚಿತ್ರರಂಗದ ಕೆಲ ಹೀರೋ ಹಾಗೂ ಕಾಮಿಡಿಯನ್​​ಗಳಿಗೆ (Tamil Actors) ನಿರ್ಮಾಪಕರ ಮಂಡಳಿ ದೂರು ನೀಡಿರುವ ಕಾರಣ ಚಿತ್ರರಂಗದ ಪ್ರಮುಖ ಐವರಿಗೆ ರೆಡ್ ಕಾರ್ಡ್ ನೀಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಹೌದು, ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಅವರ ಅಸಹಕಾರದ ಆಧಾರದ ಮೇಲೆ ರೆಡ್ ಕಾರ್ಡ್ ನೀಡಲಾಗಿದೆ.

ADVERTISEMENT

ತಮಿಳು ಚಿತ್ರರಂಗದ ವಿಶಾಲ್, ಸಿಂಬು, ಅಥರ್ವ, ಎಸ್.ಜೆ.ಸೂರ್ಯ ಮತ್ತು ಯೋಗಿ ಬಾಬು (Yogi Babu) ಬೇರೆ ಬೇರೆ ಚಿತ್ರಗಳಿಗೆ ಅಡ್ವಾನ್ಸ್ ಪಡೆದು ಡೇಟ್ಸ್ ಸರಿಯಾಗಿ ನೀಡುತ್ತಿಲ್ಲ ಎಂದು ನಿರ್ಮಾಪಕರ ಪರಿಷತ್ತಿಗೆ ಕೆಲ ಪ್ರೊಡ್ಯೂಸರ್​​ಗಳು ದೂರು ನೀಡಿದ್ದರು. ಇದನ್ನು ಪರಿಗಣಿಸಿರುವ ಪರಿಷತ್ತು ಕಾರ್ಯಪ್ರವೃತ್ತವಾಗಿದೆ. ಈ ಬೆಳವಣಿಗೆ ಇವರ ವೃತ್ತಿ ಜೀವನಕ್ಕೆ ಸಾಕಷ್ಟು ಹೊಡೆತ ನೀಡುವ ಸಾಧ್ಯತೆ ಇದೆ.

ಈ ಐವರು ಕಲಾವಿದರು ತಮ್ಮ ವಿರುದ್ಧದ ದೂರಿನ ಬಗ್ಗೆ ಸೂಕ್ತ ವಿವರಣೆ ನೀಡಿದರೆ, ಸಿನಿಮಾಗಳಿಗೆ ಸಹಕಾರ ನೀಡುವುದಾಗಿ ಹೇಳಿದರೆ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಒಂದೊಮ್ಮೆ ಅಲ್ಲಿಯೂ ಅಸಹಕಾರ ಮುಂದುವರಿದರೆ ಇವರ ವಿರುದ್ಧ ಕಠಿಣ ಕ್ರಮ ಕೈಗೊಳುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಸಿಂಬು, ವಿಶಾಲ್, ಎಸ್.ಜೆ.ಸೂರ್ಯ, ಅಥರ್ವ ಹಾಗೂ ಯೋಗಿಬಾಬು ಇವರು ಸಿನಿಮಾ ಒಪ್ಪಿಕೊಂಡು ನಿರ್ಮಾಪಕರಿಂದ ಮುಂಗಡ ಹಣ ಪಡೆದಿದ್ದಾರೆ. ಆದರೆ ಶೂಟಿಂಗ್​ ಡೇಟ್ಸ್ ಕೊಡದೇ ಸತಾಯಿಸುತ್ತಿದ್ದಾರೆ. ಈಗ ನಟರು ಇದಕ್ಕೆ ಉತ್ತರಿಸಬೇಕಿದೆ. ಪರಿಷತ್ತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress Partysimbusjsuryatamil actorTamil ActorsVishalYogi Babuyogibabu
Previous Post

ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ..!

Next Post

ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ ; ಸಚಿವ ಪ್ರಿಯಾಂಕ್ ಖರ್ಗೆ ಆರೋಪ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ ;  ಸಚಿವ ಪ್ರಿಯಾಂಕ್ ಖರ್ಗೆ ಆರೋಪ

ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ ; ಸಚಿವ ಪ್ರಿಯಾಂಕ್ ಖರ್ಗೆ ಆರೋಪ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada