• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Dark lips: ತುಟಿಯ ಸುತ್ತಲಿನ ಕಪ್ಪು ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ಈ ಟಿಪ್ಸನ್ನ ಬಳಸಿ.!

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಸೌಂದರ್ಯ
0
Dark lips: ತುಟಿಯ ಸುತ್ತಲಿನ ಕಪ್ಪು ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ಈ ಟಿಪ್ಸನ್ನ ಬಳಸಿ.!
Share on WhatsAppShare on FacebookShare on Telegram

ನಾವು ನೋಡದಕ್ಕೆ ಚಂದ ಕಾಣಬೇಕು ಅಂದ್ರೆ ತ್ವಚೆಯ ಬಗ್ಗೆ ಅಷ್ಟೇ ಕಾಳಜಿ ವಹಿಸಬೇಕು.ಇದಲ್ಲದರ ಜೊತೆಗೆ ನಮ್ಮ ತುಟಿ ಕೂಡ ಕೆಂಪಾಗಿ ಇದ್ರೆ ಮುಖದ ಅಂದವನ್ನ ಹೆಚ್ಚಿಸುತ್ತದೆ.. ಆದ್ರೆ ಕೆಲವರ ತುಟಿಯ ಬಣ್ಣ ಕಂದಾಗಿರುತ್ತದೆ..ಕಂದು ಬಣ್ಣವನ್ನು ಮರೆಮಾಚುವುದಕ್ಕೆ ರೆಡ್ ಲಿಪಸ್ಟಿಕ್ ನ ಹಚ್ಚುತ್ತಾರೆ..ಇದಕ್ಕೆ ಪ್ರಮುಖ ಕಾರಣ ದೇಹದಲ್ಲಿ ಮೆಲನಿನ್ ಶೇಖರಣೆ ಹೆಚ್ಚಾದಾಗ.ತುಟಿಗಳು ಹಾಗೂ ಅದರ ಸುತ್ತಲಿನ ಚರ್ಮ ಡಾರ್ಕ್ ಆಗುತ್ತದೆ.

ADVERTISEMENT

ಅತಿಯಾಗಿ ಸ್ಮೋಕ್ ಮಾಡುವುದರಿಂದ,ಬೀಸಿನಲ್ಲಿ ಹೆಚ್ಚು ಇರುವುದರಿಂದ ,ನಮ್ಮ ಲೈಫ್ ಸ್ಟೈಲ್,ಹಾಗೂ ಆಹಾರ ಸೇವನೆ..ಇವೆಲ್ಲವೂ ಮೆಲನಿನ್ ಶೇಖರಣೆಯನ್ನು ಹೆಚ್ಚು ಮಾಡುತ್ತದೆ. ಹಾಗಿದ್ರೆ ಸಿಂಪಲ್ ಆಗಿ ಈ ತುಟಿಗಳಲ್ಲಿರುವಂತಹ ಈ ಕಪ್ಪು ಕಲೆಗಳನ್ನು ಶಮನ ಮಾಡುವುದು ಎಂಬುವುದರ ಮಾಹಿತಿ ಹೇಗಿದೆ.

ಪಪಾಯ

ಪಪ್ಪಾಯ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಅಂಶ ಹೆಚ್ಚಿರುವುದರಿಂದ ತುಟಿ ಮೇಲಾಗಿರುವ ಕಪ್ಪು ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ತುಂಬಾನೇ ಸಹಾಯಕಾರಿ. ಪಪ್ಪಾಯವನ್ನ ಚಿಕ್ಕ ಚಿಕ್ಕ ಸ್ಲೈಸ್ ಆಗಿ ಕಟ್ ಮಾಡಿ ಅದಕ್ಕೆ ಸ್ವಲ್ಪ ರೋಜ್ ವಾಟರ್ ಅನ್ನ ಬೆರೆಸಿ ಚೆನ್ನಾಗಿ ಪೇಸ್ಟ್ ಮಾಡಿ ನಂತರ ಆ ಪೇಸ್ಟ್ ಅನ್ನ ತುಟಿಗಳಿಗೆ ಹಚ್ಚಿ ಅರ್ಧ ಗಂಟೆಗಳ ಕಾಲ ಹಾಗೆ ಬಿಟ್ಟು ತಣ್ಣೀರಿನಿಂದ ತುಟಿಯನ್ನು ತೊಳೆಯಿರಿ. ಹೀಗೆ ಮಾಡುವುದರಿಂದ ಕಲೆಗಳು ಬೇಗನೆ ನಿವಾರಣೆ ಆಗುತ್ತದೆ.

ಅಲೋವೆರಾ 

ಚರ್ಮದಲಾಗುವ ಯಾವುದೇ ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ಅಲೋವೆರಾ ತುಂಬಾನೇ ಒಳ್ಳೆಯದು. ಅಲೋವೆರಾದ ಸಿಪ್ಪೆಯನ್ನು ತೆಗೆದು ಅದರೊಳಗಿರುವ ಜಲ್ ಅನ್ನು ತುಟಿಯ ಭಾಗಕ್ಕೆ ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ನಂತರ ತಣ್ಣಗಿನ ನೀರಿನಿಂದ ವಾಶ್ ಮಾಡಿ. ಹೀಗೆ ಮಾಡುವುದರಿಂದ ನಿಮ್ಮ ತುಟಿಯ ಬಣ್ಣ ಬದಲಾಗಿ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಅಲೋವೆರಾ ತುಂಬಾನೇ ಕಹಿಯಾಗಿರುತ್ತದೆ ಹೆಚ್ಚು ಜನ ತುಟಿಗೆ ಹಚ್ಚಲು ಇಷ್ಟಪಡುವುದಿಲ್ಲ ಆದರೆ ಇದರಿಂದ ಪ್ರಯೋಜನಗಳು ಹೆಚ್ಚಿವೆ.

ನಿಂಬೆರಸ

ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಸಿಡ್ ಅಂಶ ಹೆಚ್ಚಿದ್ದು ತುಟಿಗಳ ಕಪ್ಪು ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ತುಂಬಾನೇ ಸಹಕಾರಿ. ಅರ್ಧ ಹೋಳು ನಿಂಬೆ ಹಣ್ಣನ್ನ ನಿಮ್ಮ ತುಟಿಗಳಿಗೆ ಹಚ್ಚಿ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಟ್ಟು ನಂತರ ಬೆಚ್ಚಗಿನ ನೀರಿನಿಂದ ವಾಷ್ ಮಾಡಿ. ಬೇಕಾದಲ್ಲಿ ನಿಂಬೆಹಣ್ಣಿನ ರಸದೊಂದಿಗೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ರಾತ್ರಿ ಮಲಗೋದಕ್ಕಿಂತ ಮುಂಚೆ ತುಟಿಗೆ ಹಚ್ಚಿ ಮರುದಿನ ಬೆಳಗ್ಗೆ ವಾಷ್ ಮಾಡುವುದರಿಂದ ಬೇಗನೆ ರಿಸಲ್ಟ್ ದೊರೆಯುತ್ತದೆ.

Tags: foot healthgut healthgut health diethealth bandhealth careHealth tipshealthyI healthus health
Previous Post

Neem Water: ನೀರಿಗೆ ಬೇವಿನ ಎಲೆಗಳನ್ನ ಬೆರೆಸಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಗಳಿವೆ.!

Next Post

ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ

ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ 'ಭಾರತ್ ಬಂದ್'ಗೆ ಕರೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada