• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್ ವಿರುದ್ಧ ಕ್ರಮ ಆಗಬೇಕು ! ಮತ್ತೊಮ್ಮೆ ಸುಧೀರ್ಘ ಪೋಸ್ಟ್ ಮಾಡಿದ ರಮ್ಯಾ !

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ದರ್ಶನ್ ವಿರುದ್ಧ ಕ್ರಮ ಆಗಬೇಕು ! ಮತ್ತೊಮ್ಮೆ ಸುಧೀರ್ಘ ಪೋಸ್ಟ್ ಮಾಡಿದ ರಮ್ಯಾ !
Share on WhatsAppShare on FacebookShare on Telegram

ರೇಣುಕಾಸ್ವಾಮಿ (Renuka swamy) ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ (Ator darshan) ಬಗ್ಗೆ ಮಾಡಿದ್ದ ಟ್ವಿಟ್ ಹಂಚಿಕೊಂಡು ಸುದ್ದಿಯಾಗಿದ್ದ ನಟಿ ರಮ್ಯಾ (Actress ramya) ಈಗ ಮತ್ತೊಮ್ಮೆ ಸುದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ.

ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲಿ (Social media) ಬ್ಲಾಕ್ ಮಾಡುವ ಆಯ್ಕೆ ಕೊಟ್ಟಿರುವುದರ ಹಿಂದೆ ಕಾರಣವಿದೆ. ಎಂತಾ ಕೆಟ್ಟ ಸಮಾಜದಲ್ಲಿ ಇದ್ದೇವೆ ಎಂದರೆ, ಹೀರೋ, ಹೀರೋಯಿನ್ ಮಕ್ಕಳು ಮತ್ತು ಪತ್ನಿಯರನ್ನು ಬಿಡದೆ ಟ್ರೋಲ್ (Troll) ಮಾಡಿದ್ದಾರೆ. ದೇಶದ ಕಾನೂನು ಪಾಲಿಸುವ ವ್ಯಕ್ತಿಯಾಗಿ ನಾನು ಇವರ ವಿರುದ್ಧ ಕೇಸ್ ದಾಖಲು ಮಾಡಿದ್ದೇನೆ. ಕೆಲವೊಮ್ಮೆ ಟ್ರೋಲ್ ಮಾಡುವ ವ್ಯಕ್ತಿಗಳಿಗೆ ಪೊಲೀಸರು ಸಣ್ಣ ವಾರ್ನಿಂಗ್ ಕೊಟ್ಟರೂ ಸಾಕು ಸುಮ್ಮನಾಗುತ್ತಾರೆ. ಆ ಬಳಿಕ ನಾನು ಅವರ ಮೇಲೆ ಹಾಕಿದ್ದ ಕೇಸ್‌ಗಳನ್ನು ವಾಪಸ್ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ರಾಜಕೀಯ ಒತ್ತಡಕ್ಕೆ ಪೊಲೀಸರು ಬಗ್ಗಬಾರದು ಎಂದು ನಾನು ಬಯಸುತ್ತೇನೆ. ದೇಶದ ಕಾನೂನು ಜನ ಸಾಮಾನ್ಯರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದಿರುವ ರಮ್ಯಾ, ಜಸ್ಟೀಸ್ ಫಾರ್ ರೇಣುಕಾಸ್ವಾಮಿ (Justie for renuka swamy), ದರ್ಶನ್, ಯಡಿಯೂರಪ್ಪ (Yediyurappa) ಹಾಗೂ ಪ್ರಜ್ವಲ್ ರೇವಣ್ಣ (Prajwal revanna) ಹ್ಯಾಶ್ ಟ್ಯಾಗ್ ಬಳಸಿದ್ದಾರೆ.

Tags: ದರ್ಶನ್ ಅರೆಸ್ಟ್ದರ್ಶನ್ ವಿರುದ್ಧ ರಮ್ಯಾ ಟ್ವೀಟ್ದಿವ್ಯಾ ಸ್ಪಂದನಾನಟ ದರ್ಶನ್ ಬಂಧನನಟಿ ರಮ್ಯಾ ಟ್ವೀಟ್ಪವಿತ್ರ ಗೌಡಮೋಹಕತಾರೆ ರಮ್ಯಾ
Previous Post

ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಪರಿಹಾರ ನೀಡಲಿ; ಆರ್. ಅಶೋಕ್

Next Post

ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada