• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್ ಅರೆಸ್ಟ್ ಪ್ರಕರಣ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಸಿನಿಮಾ
0
ದರ್ಶನ್ ಅರೆಸ್ಟ್ ಪ್ರಕರಣ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Actor Darshan) ಅರೆಸ್ಟ್ ಆಗಿದ್ದಾರೆ. ಕೇಸ್‌ ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G.Parameshwara) ಮಾಹಿತಿ ನೀಡಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಕೇಳಿ ಬಂದಿದೆ ಎಂಬ ಮಾಹಿತಿ ಇದೆ. ಹೀಗಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರ ಇನ್ನಷ್ಟು ಮಾಹಿತಿ ಹೊರ ಬರಬೇಕಿದೆ. ಅಲ್ಲಿಯವರೆಗೂ ನಿಖರ ಮಾಹಿತಿ ಹೇಳಲು ಬರುವುದಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರಾ ಅಥವಾ ಇಲ್ಲವೋ ಗೊತ್ತಿಲ್ಲ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುವುದು ತನಿಖೆಯ ನಂತರ ತಿಳಿಯಲಿದೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿ ಪವಿತ್ರಾ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿಯ ಹತ್ಯೆಯಾಗಿತ್ತು. ಕೊಲೆ ಮಾಡಿದ ಇಬ್ಬರು ಅರೋಪಿಗಳ ಜೊತೆ ದರ್ಶನ್ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪೊಲೀಸ್ ವಿಚಾರಣೆಯ ಸಂದರ್ಭದಲ್ಲಿ ಕೊಲೆ ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೂ ಸತ್ಯಾಸತ್ಯತ ತನಿಖೆಯ ನಂತರ ತಿಳಿದು ಬರಲಿದೆ.

Tags: Actor DarshanG.Parameshwara
Previous Post

ಘಟನೆ ನಡೆದ ನಂತರ ಪವಿತ್ರಾ ಗೌಡ ಮೇಲೆ ಹಲ್ಲೆ ನಡೆಸಿದ್ದರಾ ದರ್ಶನ್?

Next Post

ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

Related Posts

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”
Top Story

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

by ಪ್ರತಿಧ್ವನಿ
May 12, 2026
0

ಬೆಂಗಳೂರು : ದೇಶದ ಆರ್ಥಿಕ (Economy) ಭದ್ರತೆಯನ್ನು ಗಟ್ಟಿಗೊಳಿಸಲು ಮತ್ತು ವಿದೇಶಗಳಿಗೆ ಹರಿದುಹೋಗುತ್ತಿರುವ ಲಕ್ಷಾಂತರ ಕೋಟಿ ರೂಪಾಯಿಗಳ ‘ಡಾಲರ್’ ಹೊರಹರಿವಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ...

Read moreDetails
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
Next Post
ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada